ವಿ.ಎಸ್.ಪಾಟೀಲ್, ಈ ಹೆಸ್ರು ಕೇಳಿದ್ರೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದ್ರಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ಅದೇನೋ ಒಂದು ಅಭಿಮಾನ. ಅದೇನೋ ಒಂದು ಪ್ರೀತಿ. ಅವರ ಅಪ್ಪಟ ಜವಾರಿ ಭಾಷೆಯ ಮಾತುಗಳು, ನೇರ ನುಡಿಗಳು, ನಿಷ್ಕಲ್ಮಶ ಮನಸ್ಸು ಹೀಗೆ ಅವ್ರನ್ನ ನಾನು ಇವತ್ತಿಗೂ ಒಬ್ಬ ರಾಜಕಾರಣಿ ಅಂತಾ ನೋಡಿಯೇ ಇಲ್ಲ. ಅವ್ರು ನಮ್ಮ ಮಾರ್ಗದರ್ಶಿ ಸ್ಥಾನದಲ್ಲಿ ಯಾವಾಗ್ಲೂ ಇರ್ತಾರೆ. ಹೀಗಿರೋ ಅವ್ರಿಗೆ ಇಂತಹದ್ದೊಂದು ಪರಿಸ್ಥಿತಿ ಬಂದಿದೆಯಾ..? ಆ ಮಟ್ಟಿಗಿನ ಅನಿವಾರ್ಯತೆ ಎದುರಾಗಿದೆಯಾ..? ನಿಜಕ್ಕೂ ವಿ.ಎಸ್.ಪಾಟೀಲರ ಮನಸ್ಸು ಈ ಮಟ್ಟಿಗೆ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
ಸಿಡ್ಲಗುಂಡಿ ಬಳಿ ಲಾರಿ, ಬೊಲೆರೊ ಮದ್ಯೆ ಮುಖಾಮುಕಿ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ..!
ಮುಂಡಗೋಡ:ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಪಘಾತವಾಗಿದೆ. ಅಶೋಕ ಲೈಲ್ಯಾಂಡ್ ಹಾಗೂ ಬುಲೆರೊ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡ್ಲಗುಂಡಿ, ಮೈನಳ್ಳಿ ಸಮೀಪದ ಕಿರು ಸೇತುವೆ ಬಳಿ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ, ಡಿಕ್ಕಿಯ ರಭಸಕ್ಕೆ ಅಶೋಕ ಲೈಲಾಂಡ್ ಲಾರಿ ಉರುಳಿ ಬಿದ್ದಿದೆ. ಇಷ್ಟಾದ್ರೂ, ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬೊಲೆರೋ ವಾಹನದಲ್ಲಿ ಸಾಕಷ್ಟು ಜನ ಪ್ರಯಾಣಿಕರಿದ್ರು. ಆದ್ರೆ ಯಾರಿಗೂ ತೊಂದರೆಯಾಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ...
ಇನ್ನೂ ಕೆಲಸ ಬಾಕಿ ಇದೆ, ಮುಗಿದ ಮೇಲೆಯೇ ರಾಜೀನಾಮೆ ಅಂದ್ರು ಇಂದೂರು ಗ್ರಾಪಂ ಅಧ್ಯಕ್ಷೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ರಾಜೀನಾಮೆ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಯಾವ ಲಕ್ಷಣಗಳೂ ತೋರುತ್ತಿಲ್ಲ. ಅಧ್ಯಕ್ಷೆ ಅನ್ನಪೂರ್ಣ ಬೆಣ್ಣಿ “ಇನ್ನಷ್ಟು ಪ್ರಮುಖ ಕೆಲಸಗಳಿವೆ ಅವೇಲ್ಲ ಮುಗಿಯೋವರೆಗೆ ರಾಜೀನಾಮೆ ಕೊಡಲ್ಲ” ಅಂತಾ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿರೋ ಅಧ್ಯಕ್ಷರು ಸ್ಪಷ್ಟವಾಗಿ ಉತ್ತರಿಸಿದ್ದಾರೆ. ನಮ್ಮಲ್ಲಿ ಗೊಂದಲವೇ ಇಲ್ಲ..! ಅಸಲು, ನಮ್ಮಲ್ಲಿ ಯಾವ ಗೊಂದಲವೇ ಇಲ್ಲ. ನಾವೇಲ್ಲರೂ ಒಗ್ಗಟ್ಟಾಗೇ ಇದ್ದಿವಿ. ನಂಗೆ ನಮ್ಮ ಸದಸ್ಯರೇಲ್ಲರೂ ಬೆಂಬಲ ಕೊಟ್ಟಿದ್ದಾರೆ. ಆದ್ರೆ, ಕೋವಿಡ್...
ಇಂದೂರು ಬಳಿ ಸ್ಕೂಟಿಗೆ ಅಡ್ಡ ಬಂದ ಎಮ್ಮೆ; ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡ ನಂದಿಕಟ್ಟಾ ಯುವಕ..!
ಮುಂಡಗೋಡ : ತಾಲೂಕಿನ ಇಂದೂರು ಬಳಿ ಅಪಘಾತವಾಗಿದೆ. ಎಮ್ಮೆ ಅಡ್ಡ ಬಂದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಯುವಕ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕ ಗಂಭೀರ ಗಾಯಗೊಂಡಿದ್ದಾನೆ. ಯುವಕನ ಹೆಸರು ಇನ್ನು ತಿಳಿದು ಬಂದಿಲ್ಲ. ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಗ್ರಾಪಂ ನಲ್ಲಿ 15-15 ರ ಹಾವು ಏಣಿಯಾಟ..! ಅಧ್ಯಕ್ಷ ಪಟ್ಟಕ್ಕಾಗಿ ಒಳಗೊಳಗೇ ಬೇಗುದಿ..?
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯಲ್ಲಿ ಒಳಗೊಳಗೇ ಅಸಮಾಧಾನದ ಹೊಗೆಯಾಡ್ತಿದೆಯಾ..? ಬಹುತೇಕ ಒಗ್ಗಟ್ಟಾಗಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರು ಒಳಗೊಳಗೆ ಕುದಿಯುವಂತಾಗಿದೆಯಾ..? ಒಳ ಒಪ್ಪಂದದಂತೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಬದಲಾವಣೆಗಾಗಿ ಜಾತಕ ಪಕ್ಷಿಯಂತೆ ಕಾದು ಕೂರುವಂತಾಗಿದೆಯಾ..? ಹೌದು ಅಂತಿದೆ ಮೂಲಗಳು. ಬಿಜೆಪಿ ಸಾಮ್ರಾಜ್ಯ..! ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತರ ಸಾಮ್ರಾಜ್ಯವಿದೆ. ಅದೇನೇ ತಿಪ್ಪರಲಾಗ ಹಾಕಿದ್ರೂ ಇಲ್ಲಿ ಬಿಜೆಪಿ ಬೆಂಬಲಿತರ ಅಧಿಕಾರ ಬಿಲ್ ಕುಲ್ ಬಿಜೆಪಿಗೇ ಇರತ್ತೆ. ಯಾಕಂದ್ರೆ, 16 ಸದಸ್ಯ ಬಲದ ಇಂದೂರು...
ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ಆಧ್ಯಕ್ಷರ ಆಯ್ಕೆ ಕಸರತ್ತು, ಪಟ್ಟಕ್ಕೇರ್ತಾರಾ ರೇಣುಕಾ..?
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯತಿಗೆ ಇಂದು ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ನೇತ್ರಾ ಹನುಮಂತ್ ಜಾಡರ್ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಒಟ್ಟೂ 13 ಸದಸ್ಯ ಬಲದ ಸಾಲಗಾಂವ್ ಗ್ರಾಮ ಪಂಚಾಯತಿಯಲ್ಲಿ ಬಹುತೇಕ ಬಿಜೆಪಿ ಬೆಂಬಲಿತರದ್ದೇ ಪಾರುಪತ್ಯ. ಹೀಗಾಗಿ, 15 ತಿಂಗಳ ಅಧಿಕಾರ ನಡೆಸಿರೋ ನೇತ್ರಾ ಹನುಮಂತ್ ಜಾಡರ್ ಅಧಿಕಾರ ಬಿಟ್ಟು ಕೊಟ್ಟಿದ್ದಾರೆ. ಈ ಮೂಲಕ ಮತ್ತೊಂದು 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆಗೆ ಅನುವು...
ಬಾಚಣಕಿ ಗ್ರಾಪಂ ನೂತನ ಅಧ್ಯಕ್ಷರಾಗಿ ಸಂತೋಷ ಸಣ್ಣಮನಿಗೆ ಭರ್ಜರಿ ಗೆಲುವು..!
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ ಸಣ್ಣಮನಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಭರ್ಜರಿ ಜಯ ಸಿಕ್ಕಿದೆ. 13 ಸದಸ್ಯರಲ್ಲಿ 9 ರ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಆದ್ರೆ, ಇಂದು ನಡೆದ ಚುನಾವಣೆಯಲ್ಲಿ ಬರೋಬ್ಬರಿ 9 ಜನರ ಬೆಂಬಲದೊಂದಿಗೆ ಸಂತೋಷ ಸಣ್ಣಮನಿ...
ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?
ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!
ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್...









