ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Category: ಮುಂಡಗೋಡ ಸುದ್ದಿ
ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!
ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!
ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!
ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಗೋಮಾಂಸ ಸಾಗಿಸುತ್ತಿದ್ದ ವಾಹನ ಸಮೇತ, ಓರ್ವ ವಶಕ್ಕೆ..!
ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
25 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ, ಇಂದೂರ ಸೊಸೈಟಿಯ ಸಿಬ್ಬಂದಿ ವಸಂತ್ ವರೂರ್ ಗೆ ಬೀಳ್ಕೊಡುಗೆ..!
ಮುಂಡಗೋಡ: ತಾಲೂಕಿನ ಇಂದೂರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿ, ನಿವೃತ್ತಿಯಾಗಿರೋ ಸಿಬ್ಬಂದಿ ವಸಂತ ವರೂರವರಿಗೆ ಇಂದು ಬ್ಯಾಂಕಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಬೀಳ್ಕೊಡುವ ಕಾರ್ಯಕ್ರಮ ಹಮ್ಮಿಕೊಂಡಿದ್ರು. ವಸಂತ ವರೂರ ದಂಪತಿಗೆ ಶಾಲು ಹೊದಿಸಿ, ಹಾರ ಹಾಕಿ ಫಲ ಪುಷ್ಪ ನೀಡಿ ಸನ್ಮಾನಿಸಿದ ಆಡಳಿತ ಮಂಡಳಿ ಸದಸ್ಯರು, ನೆನಪಿನ ಕಾಣಿಕೆ ನೀಡಿ ವಸಂತ್ ವರೂರರವರ ಸೇವೆಯನ್ನು ಶ್ಲಾಘಿಸಿದ್ರು. ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದ್ರು.









