ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Category: ಮುಂಡಗೋಡ ಸುದ್ದಿ
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!
ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಸಚಿವ ಶಿವರಾಮ್ ಹೆಬ್ಬಾರ್ ಗೆ ಜನ್ಮ ದಿನದ ಶುಭಾಶಯಗಳು
ಜಾಹೀರಾತು ಯಲ್ಲಾಪುರ ಕ್ಷೇತ್ರದ ಜನಪ್ರಿಯ ಶಾಸಕರು, ಕಾರ್ಮಿಕ ಸಚಿವರು ಶಿವರಾಮ್ ಹೆಬ್ಬಾರ್ ಇಂದು ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಹೀಗಾಗಿ, ಅಭಿಮಾನಿಗಳು ನಿನ್ನೆಯಿಂದಲೇ ಶುಭಾಶಯಗಳ ಸುರಿಮಳೆ ಸುರಿಸ್ತಿದಾರೆ. ಅದ್ರಂತೆ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಆದ ಹಾಗೂ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ಶುಭಾಶಯ ಕೋರಿದ್ದಾರೆ.
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!
ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!
ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...









