Death News; ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದಲ್ಲಿ ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ ವ್ಯಕ್ತಿಯೊಬ್ಬ 20 ದಿನದ ನಂತ್ರ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಇಂದಿರಾನಗರದ ನಾಗಯ್ಯ ಈರಯ್ಯ ಹಿರೇಮಠ (42), ಎಂಬಾತನೇ ಸದ್ಯ ವಿಷಸೇವಿಸಿ ಮೃತಪಟ್ಟ ವ್ಯಕ್ತಿಯಾಗಿದ್ದು, ಈತ ಜುಲೈ 4 ರಂದು ಮನೆಯಲ್ಲೇ ಕಳೆನಾಶಕ ಸೇವಿಸಿದ್ದ, ಹೀಗಾಗಿ ತಕ್ಷಣವೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನಂತರ ಕೆಲ ದಿನಗಳ ಹಿಂದೆ ಮನೆಗೆ ಕರೆ ತರಲಾಗಿತ್ತು. ಮನೆಗೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಮುಂಡಗೋಡ ಸುದ್ದಿ
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
Gram Panchayat; ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ನೂರ್ ಅಹ್ಮದ್ ಮಕ್ತೇಸರ್, ಉಪಾಧ್ಯಕ್ಷೆಯಾಗಿ ರತ್ನವ್ವ ಪಾಂಡಪ್ಪ ತಡಸದ ಅವಿರೋಧ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಗುದುಮುರಿಗಿಗೆ ಬಿದ್ದಿದ್ದ ಆದ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು, ಅನಾಯಾಸವಾಗಿ “ಕಾಂಗ್ರೆಸ್” ಬೆಂಬಲಿತರಿಗೆ ಅಧ್ಯಕ್ಷ ಗಾದಿ ದಕ್ಕಿದಂತಾಗಿದೆ. ಅಂದಹಾಗೆ, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ, 9 ಸದಸ್ಯರು ಕೈ ಬೆಂಬಲಿತರಾಗಿದ್ದರು. ಇನ್ನುಳಿದಂತೆ, 4 ಜನ ಮಾತ್ರ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಷ್ಪಾ ಕಲ್ಮೇಶ್...
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?
PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
Lingayat News; ಮುಂಡಗೋಡ : ಯಾರಾದರೂ ಆಸಕ್ತಿಯಿಂದ ಸಂಘಟನೆಯಲ್ಲಿ ತೊಡಗಿಕೊಂಡಾಗ ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ ಎಂದು ಭಾವಿಸದೆ ಸಂಘಟನೆಯಿಂದ ಸಮಾಜ ಸದೃಢ ವಾಗುತ್ತದೆ ಎನ್ನುವದನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸದಸ್ಯತ್ವ ಹೆಚ್ಚು ಮಾಡಿ ರಾಜ್ಯ ಸಂಘದ ಗಮನ ಸೆಳೆಯುವಂತೆ ಮಾಡಬೇಕು ಎಂದು ಮಾಜಿ ಶಾಸಕ ವಿ ಎಸ್ ಪಾಟೀಲ ಕರೆ ನೀಡಿದ್ರು. ಅವರು ಮುಂಡಗೋಡ ಟ್ರಿನಿಟಿ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಸಮಾಜ ಸಂಘಟನೆ ವಿಶೇಷ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ...
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
Death News; ಮುಂಡಗೋಡ ತಾಲೂಕಿನ ಮಳಗಿಯ ಧರ್ಮಾ ಜಲಾಶಯದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಜಲಾಶಯದಲ್ಲಿ ಶವ ತೇಲುತ್ತಿರೊ ದೃಷ್ಯ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಸ್ಥಳಕ್ಕೆ ಬಂದ ಮುಂಡಗೋಡ ಪೊಲೀಸರು ಸ್ಥಳೀಯರ ಸಹಕಾರದಿಂದ ಶವ ಹೊರತೆಗೆದಿದ್ದಾರೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಣ್ಣ ಸಣ್ಣಪಾಳೆ ಎಂಬುವವರೇ ಇಲ್ಲಿ ಶವವಾಗಿ ಸಿಕ್ಕಿದ್ದು, ಕಳೆದ ಗುರುವಾರ ಇವ್ರು ಮನೆಯಿಂದ ತೆರಳಿದ್ದವರು, ಮನೆಗೆ ವಾಪಸ್ ಆಗಿರಲಿಲ್ಲವಂತೆ. ಇಂದು ಮಳಗಿ ಧರ್ಮಾ ಜಲಾಶಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಡಗೋಡ ಪೊಲೀಸರು...
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
Congress News; ಶಿರಸಿ: ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು. ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಸರ್ಕಾರದ ಎರಡು ವರ್ಷಗಳ ಸಾಧನೆ,...
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
Department of Horticulture;ಮುಂಡಗೋಡ ತಾಲೂಕಿನ ಬಾಚಣಕಿ ಬಳಿಯ ತೋಟಗಾರಿಕಾ ಇಲಾಖೆಯ “ಸರ್ಕಾರಿ ಅಡಿಕೆ ಗಿಡಗಳ ಮಾರಣ ಹೋಮ” ಘಟನೆಗೆ ಸಂಬಂಧಿಸಿದಂತೆ, ತೋಟಗಾರಿಕಾ ಇಲಾಖೆಯ ಡಿಡಿ ಡಾ. ಬಿ.ಪಿ.ಸತೀಶ್ ಪಬ್ಲಿಕ್ ಫಸ್ಟ್ ನ್ಯೂಸ್ ವರದಿಗೆ ಸ್ಪಂಧಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ. ನಾಳೆ (ಶುಕ್ರವಾರ) ಅಧಿಕಾರಿಗಳ ವಿಸಿಟ್..! ಅಂದಹಾಗೆ, ಕಳೆದ 15 ದಿನಗಳ ಹಿಂದೆ ನಡೆದಿದ್ದ ಹೀನ ಕೃತ್ಯವನ್ನು, ಮುಂಡಗೋಡಿನ ತೋಟಗಾರಿಕಾ ಇಲಾಖೆಯ ಸನ್ಮಾನ್ಯ ತಾಲೂಕಾಧಿಕಾರಿಗಳು ಒಳಗೊಳಗೇ ಮುಚ್ಚಿ ಹಾಕುವ ಧಾವಂತದಲ್ಲಿದ್ದರೇನೋ..? ಆದ್ರೆ, ಪಬ್ಲಿಕ್ ಫಸ್ಟ್ ನ್ಯೂಸ್...
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...









