Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
Mundgod Crime News; ಮುಂಡಗೋಡ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಬೈಕ್ ಕಳ್ಳನನ್ನು ಹೆಡೆಮುರಿ ಕಟ್ಟಿರೋ ಪೊಲೀಸ್ರು ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಎಳೆದು ತಂದಿದ್ದಾರೆ. ಅಂದಹಾಗೆ, ಬೈಕ್ ಕಳ್ಳತನ ಮಾಡಿದ್ದ ಆರೋಪಿ, ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸಿರ್ ಅಹಮ್ಮದ್ ಇಮಾಮಸಾಬ್ ಸಯ್ಯದ್ “ಸಿದ್ದಿ”(35) ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೆ, ಪಟ್ಟಣ ಪಂಚಾಯತಿಯ ಸಭಾಭವನದ ಹತ್ತಿರ ಕಳೆದ ಮೇ 30 ರಂದು, ಲಾಕ್ ಮಾಡಿ ನಿಲ್ಲಿಸಿದ್ದ ಪ್ಲಾಟಿನಾ ಬೈಕನ್ನು ಕಳ್ಳತನ ಮಾಡಲಾಗಿತ್ತು. ಹಾಗಂತ, ಮುಂಡಗೋಡ...
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ...
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ...
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...









