ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...
“ಮುಂಡಗೋಡ ಮಹಾರಾಜ್” ಸ್ಪರ್ಧಾ ಹೋರಿ ಅಸ್ತಂಗತವಾಗಿ ಒಂದು ವರ್ಷ, ಅಭಿಮಾನಿಗಳಿಂದ ವಾರ್ಷಿಕ ಪುಣ್ಯತಿಥಿ..!
ಮುಂಡಗೋಡ: ತಾಲೂಕಿನ ಮೊಟ್ಟ ಮೊದಲ ಪೀಪಿ ಹೋರಿ ಅಂತ ಹೆಸರು ಮಾಡಿದ್ದ, ಮುಂಡಗೋಡಿನ ಮನೆ ಮಗ ಅಂತಲೇ ಕರೆಸಿಕೊಂಡಿದ್ದ “ಮುಂಡಗೋಡ ಮಹಾರಾಜ್” 181 ಪಿಪಿ ಸ್ಪರ್ಧಾ ಹೋರಿಯ ಒಂದನೇ ವರ್ಷದ ಪುಣ್ಯತಿಥಿ ಕಾರ್ಯವನ್ನು ಅಭಿಮಾನಿಗಳು ನಡೆಸಿದ್ರು. ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ಸ್ಪರ್ಧಾ ಹೋರಿ “ಮುಂಡಗೋಡ ಮಹಾರಾಜ್” ಅನಾರೋಗ್ಯದಿಂದ ಮೃತಪಟ್ಟು ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ಹೋರಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ರು. ಅಲ್ಲದೇ ಹೋರಿಯ ನೆನಪಿನಲ್ಲಿ ಅನ್ನ ಸಂತರ್ಪಣೆ ಮಾಡಿದ್ರು. ಆರಾಧ್ಯ...
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ ಪಟ್ಟಿದ್ದಾನೆ...
ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?
ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇಂತಹ ಹತ್ತಾರು ಸಭೆ ಆಗಿ ಹೋಗಿದೆ. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...
ಬಡ್ಡಿಗೇರಿ ಕ್ರಾಸ್ ಬಳಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ಬಡ್ಡಿಗೇರಿ ಗ್ರಾಮದ 22 ವರ್ಷ ವಯಸ್ಸಿನ ಸಕ್ಕುಬಾಯಿ ಸಿದ್ದು ತೋರವತ್ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಬಡ್ಡಿಗೇರಿ ಕ್ರಾಸ್ ಬಳಿ ಸುರಕ್ಷಿತವಾಗಿ ಹೆರಿಗೆಯನ್ನು...
ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...









