ಮುಂಡಗೋಡ: ತಾಲೂಕಿನ ಕಲಘಟಗಿ ರಸ್ತೆಯ, ಟಿಬೇಟಿಯನ್ ಕ್ಯಾಂಪ್ ನಂಬರ್ 6 ಬಳಿ ಶ್ರೀಶೈಲಂ ಪ್ಯೂಲ್ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆಗೊಂಡಿದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅಂಬ್ಯುಲೆನ್ಸ್ ಗೆ ಡಿಸೇಲ್ ಹಾಕುವ ಮೂಲಕ ನೂತನ ಪೆಟ್ರೊಲ್ ಬಂಕ್ ಉದ್ಘಾಟಿಸಿ ಶುಭ ಹಾರೈಸಿದ್ದಾರೆ. ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಲ್.ಟಿ.ಪಾಟೀಲ್, ರವಿಗೌಡ ಪಾಟೀಲ್, ಮುಖಂಡರಾದ ನಾಗಭೂಷಣ ಹಾವಣಗಿ, ಬಸಯ್ಯ ನಡುವಿಮನಿ, ಸಿದ್ದು ಹಡಪದ, ಹಾಗೂ ಸ್ಥಳೀಯ ಪ್ರಮುಖರು, ಪೆಟ್ರೋಲ್ ಬಂಕ್ ಮಾಲೀಕರಾದ ಸುರೇಶ್ ಕಲ್ಲೋಳ್ಳಿ, ದೇವೇಂದ ಕೆಂಚಗೊಣ್ಣವರ್, ಮಂಜುನಾಥ್...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಮುಂಡಗೋಡ ತಾಲೂಕಿನ 16 ಗ್ರಾಪಂ ನಲ್ಲಿ ಕರ್ತವ್ಯದಲ್ಲಿರೋ ಸಿಬ್ಬಂದಿಗಳಿಂದ ಅನುಮೊದನೆಗೆ ಸರ್ಕಾರಕ್ಕೆ ಮನವಿ..!
ಮುಂಡಗೋಡ ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಇದುವರೆಗೂ ಅನುಮೋದನೆಯಾಗದೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಹಶೀಲ್ದಾರರವರ ಮುಖಾಂತರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ರವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ರು. ತಾಲೂಕಿನ 16 ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸ್ತಿರೊ ಹಲವು ಸಿಬ್ಬಂದಿಗಳಿಗೆ ಇನ್ನೂ ಅನುಮೋದನೆ ನೀಡಿಲ್ಲ. ಹೀಗಾಗಿ, ಈ ಸಿಬ್ಬಂದಿಗಳು ಬದುಕು ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ, ತಕ್ಷಣವೇ ಅನುಮೋದನೆ ನೀಡಿ ಸಹಕಾರಿಯಾಗಬೇಕೆಂದು ಸರ್ಕಾರಕ್ಕೆ ಸಿಬ್ಬಂದಿಗಳು ಮನವಿ ಮಾಡಿದ್ದಾರೆ..
ಆ ಹುಡುಗ ಭಗವಾಧ್ವಜ ಹಾಕಿದ್ದೇ ತಪ್ಪಾಯ್ತಾ..? ಅಷ್ಟಕ್ಕೂ ಆ ಪೊಲೀಸಪ್ಪನಿಗೆ ಅಷ್ಟೇಲ್ಲ ಅಧಿಕಾರ ಕೊಟ್ಟವರು ಯಾರು..?
ಮುಂಡಗೋಡ: ತಾಲೂಕಿನ ಮಳಗಿ ಪೊಲೀಸ್ ಠಾಣೆಯ ಪೊಲೀಸಪ್ಪ ಮಾಡಿರೋ ಅದೊಂದು ರಗಳೆ ,ರಾದ್ದಾಂತ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸುತ್ತಿದೆ. ತಾನೇ ಪೊಲೀಸ್ ವರಿಷ್ಠಾಧಿಕಾರಿ ಅಂತಾ ಪೋಸು ಕೊಡುವ ಹುಂಬತನಕ್ಕೆ ಈಗ ಅದೇ ಇಲಾಖೆಯ ಹಿರಿಯರು ತಲೆ ತಗ್ಗಿಸುವ ಮಟ್ಟಿಗೆ ಬಂದು ನಿಂತಿದೆ. ಆಗಿದ್ದೇನು..? ಅದು ಪಾಳಾ ಗ್ರಾಮ, ಮುಂಡಗೋಡ ತಾಲೂಕಿನ ಮಟ್ಟಿಗೆ ಒಂದಿಷ್ಟು ಸೂಕ್ಷ್ಮ ಪ್ರದೇಶ. ಇಲ್ಲಿ ದಶಕಗಳ ಹಿಂದಿನಿಂದಲೂ ಕೋಮು ದಳ್ಳುರಿ ಒಳಗೊಳಗೆ ಹೊಗೆಯಾಡಿ, ಕೆಲವು ಬಾರಿ ಹೊತ್ತಿಕೊಂಡೂ ಉರಿದ ಘಟನೆಗಳಾಗಿತ್ತು. ಆದ್ರೆ ಇತ್ತೀಚೆಗೆ ಇಲ್ಲಿ...
ಮುಂಡಗೋಡ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಶಿರಸಿಗೆ ಎತ್ತಂಗಡಿ..!
ಮುಂಡಗೋಡ: ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಎತ್ತಂಗಡಿಯಾಗಿದ್ದಾರೆ. ಶಿರಸಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಮದ್ಯಾಹ್ನವೇ ಸರ್ಕಾದಿಂದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿ ಒಟ್ಟೂ ಐವರು ತಹಶೀಲ್ದಾರರಿಗೆ ವರ್ಗಾವಣೆಯಾಗಿದೆ. ಈ ಮೂಲಕ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಹುದ್ದೆ ಪಡೆದುಕೊಂಡಿರೋ ಆರೋಪಕ್ಕೆ ಗುರಿಯಾಗಿದ್ದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ವರ್ಗಾವಣೆಗೆ ಆಗ್ರಹಿಸಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ದಲಿತಪರ ಸಂಘಟನೆಗಳು ತಹಶೀಲ್ದಾರ್ ಕಾರ್ಯಾಲಯದ ಎದುರು ಉಪವಾಸ ಧರಣಿ ಸತ್ಯಾಗ್ರಹ ನಡೆಸಿದ್ದವು. ಇದನ್ನೇಲ್ಲ ಮನಗಂಡ ಸರ್ಕಾರ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರನ್ನು...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ನಂದಿಕಟ್ಟಾದ ಟಿಕ್ ಟಾಕ್ ಪ್ರೇಮಿಗಳು ಮತ್ತೆ ಒಂದಾದ್ರು, ಥ್ಯಾಂಕ್ಸ್ ಅಂದ್ಲು ಹುಡುಗಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಯುವಕನ ಲವ್ ಕಹಾನಿ ಮತ್ತೆ ರಿಯಲ್ ಲೈಫ್ ಗೆ ಬಂದು ನಿಂತಿದೆ. ಟಿಕ್ ಟಾಕ್ ನಲ್ಲಿ ಶುರುವಾಗಿದ್ದ ಪ್ರೀತಿ ಮದುವೆಯ ಮೂರು ಗಂಟಿನೊಂದಿಗೆ ಬಾಂಧವ್ಯ ಬೆಸೆದುಕೊಂಡು ಅದೇನೋ ಮನಸ್ತಾಪಗಳು ತಪ್ಪು ಕಲ್ಪನೆಗಳಿಂದ ದೂರವಾಗಿದ್ದ ಒಂದೂವರೇ ವರ್ಷದ ಪ್ರೇಮ್ ಕಹಾನಿ ಮತ್ತದೇ ಹಳೆಯ ಪ್ರೀತಿಯ ಬಂಧನದಲ್ಲಿ ಬೆಸೆದುಕೊಂಡಿದೆ. ಹಾಗಂತ ಮೊನ್ನೆಯಷ್ಟೇ ನೊಂದು ಮನದಾಳ ಬಿಚ್ಚಿಟ್ಟಿದ್ದ ಮಹಿಳೆ ಈಗ ತನ್ನ ಲೈಫು ಸರಿಯಾಯ್ತು ಕಣ್ರಿ ಅಂತಾ ಖುಶಿಯಿಂದಲೇ ಹೇಳಿಕೊಂಡಿದ್ದಾಳೆ. ತಪ್ಪು ಕಲ್ಪನೆಗಳಾಗಿತ್ತು..! ನನ್ನ ಪತಿ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...









