ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!
ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...
ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದಿದ್ದ ಲಾರಿ, ಕ್ರೇನ್ ಮೂಲಕ ಹೊರತೆಗೆದ ಸಿಬ್ಬಂದಿಗಳು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಇಂದು ಬೆಳಿಗ್ಗೆ ಯಲ್ಲಾಪುರದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಮ್ಮಾಜಿ ಕೆರೆಯಲ್ಲಿ ಧುಮುಕಿತ್ತು. ಹೀಗಾಗಿ, ಲಾರಿಯಲ್ಲಿದ್ದವರನ್ನು ಸಾರ್ವಜನಿಕರು ರಕ್ಷಣೆ ಮಾಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಸದ್ಯ ಕೆರೆಯಲ್ಲಿ ಪಲ್ಟಿಯಾಗಿ ಅರ್ದಮರ್ದ ಮುಳುಗಿದ್ದ ಲಾರಿಯನ್ನು ಕ್ರೇನ್ ಮೂಲಕ ಹೊರತೆಗೆಯಲಾಗಿದೆ. ಈ ವೇಳೆ ಯಲ್ಲಾಪುರ ಮುಂಡಗೋಡ ರಸ್ತೆಯಲ್ಲಿ ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು.
ಮುಂಡಗೋಡಿನ ಅಮ್ಮಾಜಿ ಕೆರೆಯಲ್ಲಿ ಪಲ್ಟಿಯಾಗಿ ಬಿದ್ದ ಲಾರಿ, ತಪ್ಪಿದ ಭಾರೀ ದುರಂತ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಮತ್ತೊಂದು ದುರಂತ ನಡೆದಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಕೆರೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಜನರನ್ನ ಬಚಾವ್ ಮಾಡಲಾಗಿದೆ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಲಾರಿ, ಅಮ್ಮಾಜಿ ಕೆರೆ ಮೇಲೆ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಕೆರೆಯಲ್ಲೇ ಧುಮುಕಿದೆ. ಲಾರಿಯಲ್ಲಿದ್ದವರು ಜೀವ ಉಳಿಸಿಕೊಳ್ಳಲು ಪರದಾಡಿದ್ದಾರೆ. ತಕ್ಷಣವೇ ಸಹಾಯಕ್ಕೆ ಬಂದ ಸಾರ್ವಜನಿಕರು ಲಾರಿಯಲ್ಲಿದ್ದವರನ್ನು ರಕ್ಷಿಸಿ ಹೊರ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಅಮ್ಮಾಜಿ ಕೆರೆಯಲ್ಲಿ ಇತ್ತಿಚೇಗಷ್ಟೇ ಕಾರು ಮುಳುಗಿ...
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಇಂದೂರಿನಲ್ಲಿ ಸಿಡಿಲಾಘಾತ, ಹೊತ್ತಿ ಉರಿದ ತೆಂಗಿನ ಮರಗಳು..!
ಮುಂಡಗೋಡ: ತಾಲೂಕಿನ ಹಲವೆಡೆ ಮಳೆ ಗಾಳಿ, ಸಿಡಿಲಿನ ಅರ್ಭಟ ಜೋರಾಗಿತ್ತು. ತಾಲೂಕಿನ ಇಂದೂರು ಗ್ರಾಮದಲ್ಲಿ ಭರಸಿಡಿಲು ಬಡಿದು ಎರಡು ತೆಂಗಿನ ಮರ ಹೊತ್ತಿ ಉರಿದ ಘಟನೆ ನಡೆದಿದೆ. ಇಲ್ಲಿನ ಕಲ್ಮೇಶ್ ದುಗ್ಗಳ್ಳಿ ಎಂಬುವವರ ಮನೆಯ ಹಿತ್ತಲಿನಲ್ಲಿರೋ ತೆಂಗಿನ ಮರಕ್ಕೆ ಭರಸಿಡಿಲು ಬಡಿದು ಹೊತ್ತಿ ಉರಿದಿವೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿಕೊಂಡು ಧಗಧಗಿಸುತ್ತಿದೆ. ಹೀಗಾಗಿ ಆತಂಕಗೊಂಡ ಗ್ರಾಮಸ್ಥರು ನಿಬ್ಬೆರಗಾಗಿ ಆ ಸಿಡಿಲಾಘಾತದ ರೋಮಾಂಚಕ ಕ್ಷಣ ನೋಡಿದ್ದಾರೆ. ಸಿಡಿಲಿನ ಹೊಡೆತಕ್ಕೆ ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ.
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ
ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...









