ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಮುಂಡಗೋಡಿನಲ್ಲಿ “ಅಪ್ಪು” ಅಭಿಮಾನದ ಮೆರವಣಿಗೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ದಿ.ನಟ ಪುನಿತ್ ರಾಜಕುಮಾರ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಲವು ಸಂಘಟನೆ ಕಾರ್ಯಕರ್ತರು ಅಭಿಮಾನಿಗಳು ಪುನಿತ್ ಹುಟ್ಟುಹಬ್ಬದ ನಿಮಿತ್ತ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಅದ್ರಂತೆ ಸಂಜೆಯಿಂದ ಇಲ್ಲಿನ ಮಾರಿಕಾಂಬಾ ದೇವಾಲಯದ ಆವರಣದಿಂದ ಪುನಿತ್ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಪುನಿತ್ ರಾಜಕುಮಾರ್ ಅಭಿಮಾನಿಗಳು ಪುನಿತ್ ಪರವಾಗಿ ಘೋಷಣೆ ಕೂಗಿದ್ರು https://youtu.be/G7KlEBOg4d8
ಮುಂಡಗೋಡಿನಲ್ಲಿ “ಅಪ್ಪು” ಜನ್ಮದಿನದ ಸಂಭ್ರಮಕ್ಕೆ ನೇತ್ರದಾನದ ಕೊಡುಗೆ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಇಂದು ದಿ. ನಟ ಪುನಿತ್ ರಾಜಕುಮಾರ್ ಹುಟ್ಟು ಹಬ್ಬದ ಅಂಗವಾಗಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ರೇಣುಕಾ ಮೆಮೊರೆಬಲ್ ಟ್ರಸ್ಟ್, ಹಾಗೂ ಆಟೋ ಚಾಲಕರ ಸಂಘ ಒಕ್ಕೂಟ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಶಿಬಿರ ನಡೆಯುತ್ತಿದೆ. ಪುನಿತ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಅಯ್ಯಪ್ಪ ಬಜಂತ್ರಿ, ಪಣಿರಾಜ್ ಹದಳಗಿ, ಡಾ. ಎಚ್.ಎಫ್. ಇಂಗಳೆ,...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಸ್ಕೂಟಿ ಸ್ಕಿಡ್ ಆಗಿ ಬಿದ್ದ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಬೈಕ್ ಅಪಘಾತವಾಗಿದೆ. ಸ್ಕೂಟಿ ಮೇಲಿಂದ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದೂರು ಗ್ರಾಮದ ರಾಹುಲ್ ಎಂಬುವವನೇ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾನೆ. ಸ್ಕೂಟಿಯಿಂದ ಬರುವಾಗ ಏಕಾಏಕಿ ಸ್ಕೂಟಿ ಸ್ಕಿಡ್ ಆಗಿ ಬಿದ್ದು ಘಟನೆ ನಡೆದಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮುಂಡಗೋಡ ತಹಶೀಲ್ದಾರ್ ಬಂಧನವಾಗ್ತಾರಾ..? ಅಷ್ಟಕ್ಕೂ ಪೊಲೀಸ್ರು ತಹಶೀಲ್ದಾರ್ ಮನೆ ಮುಂದೆ ಠಿಕಾಣಿ ಹೂಡಿದ್ಯಾಕೆ..?
ಮುಂಡಗೋಡಿನ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಸಂಕಷ್ಟಕ್ಕೆ ಸಿಲುಕಿದ್ರಾ..? ನಕಲಿ ಜಾತಿ ಪ್ರಮಾಣ ಪತ್ರ ನೀಡಿ ತಹಸೀಲ್ದಾರ್ ಪದವಿ ಗಿಟ್ಟಿಸಿಕೊಂಡಿರೋ ಆರೋಪಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಂಧನಕ್ಕೆ..? ಕಲಬುರ್ಗಿಯಿಂದ ಪೊಲೀಸ್ ಅಧಿಕಾರಿಗಳು ಮದ್ಯರಾತ್ರಿಯೇ ಮುಂಡಗೋಡಿಗೆ ಬಂದಿಳಿದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ, ಪೊಲೀಸ್ ಅಧಿಕಾರಿಗಳು ಬಂದು ಬಾಗಿಲು ಬಡಿದ್ರೂ ತಹಶೀಲ್ದಾರ್ ಸಾಹೇಬ್ರು ಮಾತ್ರ ಬಾಗಿಲು ತೆರೆಯುತ್ತಿಲ್ಲವಂತೆ. ಹೀಗಾಗಿ, ಪೊಲೀಸ್ ಅಧಿಕಾರಿಗಳು ಬೆಳಗಿನ ಮೂರು ಗಂಟೆಯಿಂದ ತಹಶೀಲ್ದಾರ್ ಶ್ರೀಧರ್ ಮುಂದಲಮನಿಯವರ ಸರ್ಕಾರಿ ನಿವಾಸದ ಎದುರು ಬೀಡು ಬಿಟ್ಟಿದ್ದಾರೆ. ಏನದು...
ನಂದಿಕಟ್ಟಾ ಗ್ರಾಪಂ ಗೆ ಕೆಂದಲಗೇರಿ ಗ್ರಾಮಸ್ಥರ ಮುತ್ತಿಗೆ, ಯಾಕೆ ಗೊತ್ತಾ..?
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿಗೆ ಇಂದು ಕೆಂದಲಗೇರಿ ಗ್ರಾಮಸ್ಥರು ಮುತ್ತಿಗೆ ಹಾಕಿದ್ರು. ಕೆಂದಲೆಗೇರಿ ಗ್ರಾಮದ ಅಂಗನವಾಡಿ ಕಟ್ಟಡದ ಜಾಗದಲ್ಲಿ ಓರ್ವರು ಮನೆ ಕಟ್ಟಿಕೊಂಡು ಅಂಗನವಾಡಿ ಜಾಗವನ್ನು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಹೀಗಾಗಿ, ಅವ್ರನ್ನು ಆ ಜಾಗದಿಂದ ತೆರವುಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ರು. ಘಟನೆ ಏನು..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂದಲಗೇರಿ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಇದೆ. ಅಲ್ಲಿ ನಿತ್ಯವೂ ನೂರಾರು ಪುಟ್ಟ ಪುಟ್ಟ ಮಕ್ಕಳು ಬರುತ್ತಾರೆ. ಅದ್ರೆ, ಅಂಗನವಾಡಿ ಪಕ್ಕದಲ್ಲೇ ವಾಸವಾಗಿರುವ ನೀಲವ್ವ ಸುಣಗಾರ ಎಂಬುವ ಮಹಿಳೆ...
ವಿ.ಎಸ್.ಪಾಟೀಲರಿಂದ ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷ ಸಿದ್ದು ಹಡಪದಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಇಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ್, ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರೋ ಸಿದ್ದಪ್ಪ ಹಡಪದರಿಗೆ ಸನ್ಮಾನಿಸಿದ್ರು. ಹುನಗುಂದದ ಸಿದ್ದಪ್ಪ ಹಡಪದ ನಿವಾಸಕ್ಕೆ ತೆರಳಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಶುಭಾಶಯ ಕೋರಿದ್ರು. ಈ ವೇಳೆ ಮಾತನಾಡಿದ ಅವ್ರು, ಸಮಾಜದ ಉನ್ನತಿಗಾಗಿ ಶ್ರಮಿಸುವಂತೆ ಕರೆ ನೀಡಿದ್ರು. ಅಲ್ಲದೆ, ಒಂದು ಸಮಾಜದ ರಾಜ್ಯಾಧ್ಯಕ್ಷರಾಗುವುದು ಸಾಧನೆ ಆಗಿದೆ. ಶ್ರಮಕ್ಕೆ ಸಂದ ಪ್ರತಿಫಲ ಇದು ಅಂತ ಹಡಪದ್ ರವರಿಗೆ...
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
ಮುಂಡಗೋಡ ತಾಲೂಕಿನ ಹಲವೆಡೆ ಭಾರೀ ಮಳೆ..!
ಮುಂಡಗೋಡ: ತಾಲೂಕಿನ ಹುನಗುಂದ,ಇಂದೂರು ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಗಾಳಿ..! ಸಂಜೆ ನಾಲ್ಕೂವರೆ ಅಷ್ಟೊತ್ತಿಗೆ ಶುರುವಾದ ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ಪರಿಣಾಮ ಗಿಡ ಮರಗಳ ಟೊಂಗೆಗಳು ಎಲ್ಲೆಲ್ಲೂ ಮುರಿದು ಬಿದ್ದಿದೆ. ಉರುಳಿದ ಮರ..! ಶಿರಸಿ ರಸ್ತೆಯಲ್ಲಿ ಮರಬಿದ್ದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು....
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ...









