ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಮುಂಡಗೋಡ ಸುದ್ದಿ
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು...
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.!
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಲೋಸಾರ್ ಹಬ್ಬದ ಸಂಭ್ರಮದಲ್ಲಿ ಕ್ಯಾಂಪ್ ನಂಬರ್ 3 ರ ಮೈದಾನದಲ್ಲಿ ವಿಶೇಷ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಟಿಬೇಟಿಯನ್ನರ ತಂಡಗಳ ನಡುವೆ ವಿವಿಧ ಸ್ಪರ್ಧೆಗಳು ಏರ್ಪಟ್ಟವು.. ಇಂದು ಟಿಬೇಟಿಯನ್ ಮಹಿಳೆಯರಿಗೆಂದೇ ವಿಶೇಷ ಹಗ್ಗ ಜಗ್ಗಾಟದ ಸ್ಪರ್ದೆ ನಿಜಕ್ಕೂ ರೋಮಾಂಚಕ ಅನುಭವ ನೀಡಿತು.. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಹಗ್ಗಜಗ್ಗಾಟದ ರಣರೋಚಕ ಸ್ಪರ್ಧೆಯನ್ನ ನೋಡಿ ಸಂಭ್ರಮಿಸಿದ್ರು. ಗೆದ್ದ ತಂಡಗಳಿಗೆ ಆಕರ್ಶಕ...
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ, ಕಾತೂರಿನಲ್ಲಿ ಸಿಡಿದೆದ್ದ ಮಹಿಳೆಯರು, ಅಬಕಾರಿಗಳೇ ಎಲ್ಲಿದ್ದಿರಿ..?
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ತಾಲೂಕಿನಲ್ಲಿ ಅಕ್ರಮವಾಗಿ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರೋ ದಂಧೆಗೆ ಕಡಿವಾಣ ಹಾಕಿ ನಮ್ಮನ್ನ ರಕ್ಷಿಸಿ ಅಂತಾ ಅಧಿಕಾರಿಗಳಿಗೆ, ಸರ್ಕಾರಕ್ಕೆ ಹಿಡಿಶಾಪ ಹಾಕ್ತಿದಾರೆ. ಕಿರಾಣಿ ಅಂಗಡಿಯಲ್ಲೂ ಮದ್ಯ..? ನಿಜ, ಮುಂಡಗೋಡ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅದೇಷ್ಟರ ಮಟ್ಟಿಗೆ ತನ್ನ ಕಬಂದಬಾಹು ಚಾಚಿಕೊಂಡಿದೆ ಅಂದ್ರೆ, ತಾಲೂಕಿನ ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಸಿಗತ್ತೆ. ಅಧಿಕೃತವಾಗಿ ಮಾರಾಟ ಮಾಡೋ ಕೆಲವೇ ಕೆಲವು ಅಂಗಡಿಗಳು ತಮ್ಮ ವೈನ್ ಶಾಪ್ ಗಳಲ್ಲಿ ಕುಳಿತು ಅಧಿಕೃತವಾಗಿ...
ಇಂದೂರಿನಲ್ಲಿ ಆಕಸ್ಮಿಕ ಬೆಂಕಿಗೆ ಭಸ್ಮವಾದ ಮೇವಿನ ಬಣಿವೆಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಪ್ರೌಢಶಾಲೆಯ ಬಳಿ ಮೇವಿನ ಬಣಿವೆಗೆ ಬೆಂಕಿ ತಗುಲಿದೆ. ಮದ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಇಂದೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಯ್ಕರ್ ರವರಿಗೆ ಸೇರಿದ ಮೇವಿನ ಬಣವಿ ಇದಾಗಿದ್ದು, ಜಾನುವಾರುಗಳ ಪಾಲನೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಕರಿಗೆ ಭಾರೀ ನಷ್ಟವಾಗಿದೆ. ಮದ್ಯಾಹ್ನದ ಸಮಯದಲ್ಲಿ ಬೆಂಕಿಯು ಕೆನ್ನಾಲಿಗೆ ಚಾಚಿದ್ದು, ಅಕ್ಕಪಕ್ಕದ ಮನೆಗಳಿಗೂ ಹರಡುವ ಸಾಧ್ಯತೆ ಇತ್ತು, ಆದ್ರೆ ಅದೃಷ್ಟವಶಾತ್ ಬೆಂಕಿ ಹತೋಟಿಗೆ...
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
“ಹರ್ಷನ ಹತ್ಯೆ” ಮುಂಡಗೋಡಿನಲ್ಲಿ ಮೇಣದ ಬತ್ತಿ ಬೆಳಗಿಸಿ ಹಿಂದುಗಳಿಂದ ಶೃದ್ಧಾಂಜಲಿ..!
ಮುಂಡಗೋಡ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದು ಯುವಕ, ಭಜರಂಗದಳ ಕಾರ್ಯಕರ್ತ ಹರ್ಷ ಸಾವಿಗೆ ಮುಂಡಗೋಡಿನ ಹಿಂದುಪರ ಸಂಘಟನೆಗಳು ತೀವ್ರ ಸಂತಾಪ ಸೂಚಿಸಿವೆ. ಪಟ್ಟಣದ ಶಿವಾಜಿ ವೃತ್ತದಲ್ಲಿ ಮಂಗಳವಾರ ಸಂಜೆ ಹರ್ಷ ಭಾವಚಿತ್ರಕ್ಕೆ ವಿಶೇಷ ಗೌರವ ಸಲ್ಲಿಸಿದ್ರು. ಮೇಣದ ಬತ್ತಿ ಬೆಳಗಿಸಿ ಶೃದ್ಧಾಂಜಲಿ ಅರ್ಪಿಸಿದ್ರು. ಹಿಂದು ಕಾರ್ಯಕರ್ತನಿಗೆ ಚಿರಶಾಂತಿ ಸಿಗಲಿ ಅಂತಾ ಮೌನಾಚರಣೆ ಮಾಡಿದ್ರು. ಶೀಘ್ರವೇ ಹತ್ಯೆಯ ಆರೋಪಿಗಳನ್ನು ಹೆಡೆಮುರಿ ಕಟ್ಟುವಂತೆ ಸರ್ಕಾರಕ್ಕೆ ಆಗ್ರಹಿಸಿದ್ರು. ಮತ್ತೊಮ್ಮೆ ಹುಟ್ಟಿ ಬಾ “ಹಿಂದು ಕಂದ” ಅಂತಾ ಹಾರೈಸಿದ್ರು. ಈ ವೇಳೆ ಮುಂಡಗೋಡಿನ ಹಿಂದು...









