ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು...
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.!
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಲೋಸಾರ್ ಹಬ್ಬದ ಸಂಭ್ರಮದಲ್ಲಿ ಕ್ಯಾಂಪ್ ನಂಬರ್ 3 ರ ಮೈದಾನದಲ್ಲಿ ವಿಶೇಷ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಟಿಬೇಟಿಯನ್ನರ ತಂಡಗಳ ನಡುವೆ ವಿವಿಧ ಸ್ಪರ್ಧೆಗಳು ಏರ್ಪಟ್ಟವು.. ಇಂದು ಟಿಬೇಟಿಯನ್ ಮಹಿಳೆಯರಿಗೆಂದೇ ವಿಶೇಷ ಹಗ್ಗ ಜಗ್ಗಾಟದ ಸ್ಪರ್ದೆ ನಿಜಕ್ಕೂ ರೋಮಾಂಚಕ ಅನುಭವ ನೀಡಿತು.. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಹಗ್ಗಜಗ್ಗಾಟದ ರಣರೋಚಕ ಸ್ಪರ್ಧೆಯನ್ನ ನೋಡಿ ಸಂಭ್ರಮಿಸಿದ್ರು. ಗೆದ್ದ ತಂಡಗಳಿಗೆ ಆಕರ್ಶಕ...
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ...
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
108 ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..! ಮುಂಡಗೋಡ : ತಾಲೂಕಿನ ಇಂದೂರಿನ ಗ್ರಾಮದ ಗರ್ಭಿಣಿಯೊಬ್ಬಳಿಗೆ 108 ಆಂಬ್ಯುಲೆನ್ಸನಲ್ಲಿ ಹೆರಿಗೆಯಾದ ಘಟನೆ ನಡೆದಿದೆ. 19 ವರ್ಷ ವಯಸ್ಸಿನ ದಾವಲಬಿ ಮಾಬೂಷಾ ಹನಕನಹಳ್ಳಿ ಎಂಬುವ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮುಂಡಗೋಡ ತಾಲೂಕಾ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ ಗರ್ಭಿಣಿಗೆ ಮೊದಲ ಹೆರಿಗೆ ಆಗಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳಿಸಲಾಗಿತ್ತು. ಆಂಬ್ಯುಲೆನ್ಸನಲ್ಲಿ ಕರೆ ತರುತ್ತಿರುವಾಗ ವರೂರು ಬಳಿ ಮಹಿಳೆಗೆ ಹೆರಿಗೆ ನೋವು...
ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ, ಕಾತೂರಿನಲ್ಲಿ ಸಿಡಿದೆದ್ದ ಮಹಿಳೆಯರು, ಅಬಕಾರಿಗಳೇ ಎಲ್ಲಿದ್ದಿರಿ..?
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ತಾಲೂಕಿನಲ್ಲಿ ಅಕ್ರಮವಾಗಿ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರೋ ದಂಧೆಗೆ ಕಡಿವಾಣ ಹಾಕಿ ನಮ್ಮನ್ನ ರಕ್ಷಿಸಿ ಅಂತಾ ಅಧಿಕಾರಿಗಳಿಗೆ, ಸರ್ಕಾರಕ್ಕೆ ಹಿಡಿಶಾಪ ಹಾಕ್ತಿದಾರೆ. ಕಿರಾಣಿ ಅಂಗಡಿಯಲ್ಲೂ ಮದ್ಯ..? ನಿಜ, ಮುಂಡಗೋಡ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅದೇಷ್ಟರ ಮಟ್ಟಿಗೆ ತನ್ನ ಕಬಂದಬಾಹು ಚಾಚಿಕೊಂಡಿದೆ ಅಂದ್ರೆ, ತಾಲೂಕಿನ ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಸಿಗತ್ತೆ. ಅಧಿಕೃತವಾಗಿ ಮಾರಾಟ ಮಾಡೋ ಕೆಲವೇ ಕೆಲವು ಅಂಗಡಿಗಳು ತಮ್ಮ ವೈನ್ ಶಾಪ್ ಗಳಲ್ಲಿ ಕುಳಿತು ಅಧಿಕೃತವಾಗಿ...
ಇಂದೂರಿನಲ್ಲಿ ಆಕಸ್ಮಿಕ ಬೆಂಕಿಗೆ ಭಸ್ಮವಾದ ಮೇವಿನ ಬಣಿವೆಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಪ್ರೌಢಶಾಲೆಯ ಬಳಿ ಮೇವಿನ ಬಣಿವೆಗೆ ಬೆಂಕಿ ತಗುಲಿದೆ. ಮದ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಇಂದೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಯ್ಕರ್ ರವರಿಗೆ ಸೇರಿದ ಮೇವಿನ ಬಣವಿ ಇದಾಗಿದ್ದು, ಜಾನುವಾರುಗಳ ಪಾಲನೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಕರಿಗೆ ಭಾರೀ ನಷ್ಟವಾಗಿದೆ. ಮದ್ಯಾಹ್ನದ ಸಮಯದಲ್ಲಿ ಬೆಂಕಿಯು ಕೆನ್ನಾಲಿಗೆ ಚಾಚಿದ್ದು, ಅಕ್ಕಪಕ್ಕದ ಮನೆಗಳಿಗೂ ಹರಡುವ ಸಾಧ್ಯತೆ ಇತ್ತು, ಆದ್ರೆ ಅದೃಷ್ಟವಶಾತ್ ಬೆಂಕಿ ಹತೋಟಿಗೆ...
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...









