ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!
108 ಅಂಬ್ಯುಲೆನ್ಸ್ ನಲ್ಲೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಡ್ಡಿಗೇರಿ ಮಹಿಳೆ..!
ಮುಂಡಗೋಡ: ತಾಲೂಕಿನ ಬಡ್ಡಿಗೇರಿ ಕ್ರಾಸ್ ಬಳಿ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಡ್ಡಿಗೇರಿಯ ಸೋನುಬಾಯಿ ಜುಮ್ಮು ತೋರವತ್ ಎಂಬ ಮಹಿಳೆಯೇ ಅಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಸೋಮವಾರ ರಾತ್ರಿ ಮುಂಡಗೋಡ ತಾಲೂಕಾಸ್ಪತ್ರೆಗೆ 108 ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ದಾರಿಮದ್ಯೆ ಹೆರಿಗೆ ನೋವು ತೀವ್ರವಾಗಿದೆ. ಹೀಗಾಗಿ ಅಂಬ್ಯುಲೆನ್ಸ್ ನಲ್ಲೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಳ್ಳಲಾಗಿದೆ. 108 ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ, ಚಾಲಕ ಪ್ರಕಾಶ್ ಬಾಗೇವಾಡಿ, ಆಶಾ ಕಾರ್ಯಕರ್ತೆ...
ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ...
ಅಂಬೇಡ್ಕರರಿಗೆ ಅವಮಾನ ಹಿನ್ನೆಲೆ: ಮುಂಡಗೋಡಿನಲ್ಲಿ ನ್ಯಾಯಾಧೀಶರ ಪ್ರತಿಕೃತಿ ದಹಿಸಿ ಆಕ್ರೋಶ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟ ಇಂದು ಸಿಡಿದೆದ್ದಿದ್ದವು. ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಡಾ.ಅಂಬೇಡ್ಕರರಿಗೆ ಅವಮಾನ ಮಾಡಿರೋ ಹಿನ್ನೆಲೆಯಲ್ಲಿ ಆ ನ್ಯಾಯಾಧೀಶರನ್ನು ವಜಾ ಮಾಡುವಂತೆ ಆಗ್ರಹಿಸಿ ಪ್ರತಿಭಟಿಸಿದ್ರು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡಾ ರವರ ಪ್ರತಿಕೃತಿ ದಹಿಸಿ ಆಕ್ರೊಶ ಹೊರಹಾಕಿದ್ರು. ಈ ವೇಳೆ ದಲಿತ ಸಂಘಟನೆಗಳು ತಾಲೂಕಿನ ಬಹುತೇಕ ಎಲ್ಲಾ ಮುಖಂಡರು ಹಾಜರಿದ್ದರು.
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..!
ಹುನಗುಂದ ರೈತರ ಜಮೀನುಗಳಿಗೆ ರಸ್ತೆಯ ಸಮಸ್ಯೆ, ಅಧಿಕಾರಿಗಳ ಭೇಟಿ..! ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಹೋಗಲು ಶಾಶ್ವತ ರಸ್ತೆಯ ಸಮಸ್ಯೆ ಎದುರಾಗಿದೆ. ಹೀಗಾಗಿ ತಹಶೀಲ್ದಾರ ಕಾರ್ಯಾಲಯಕ್ಕೆ ಗ್ರಾಮದ ರೈತರು ಮನವಿ ಸಲ್ಲಿಸಿರೊ ಹಿನ್ನೆಲೆಯಲ್ಲಿ, ಇಂದು ಹುನಗುಂದ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ ರಸ್ತೆಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ರು. ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ರೈತರೊಂದಿಗೆ ಚರ್ಚಿಸಿದ್ರು. ಸದ್ಯ ಕಬ್ಬಿನ ಕಟಾವು ಮಾಡಿ ಕಬ್ಬು ಸಾಗಿಸಲು ರಸ್ತೆಯ ಸಮಸ್ಯೆ...
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..!
ಮುಂಡಗೋಡಿನಲ್ಲಿ ಅನಾರೋಗ್ಯಕ್ಕೀಡಾಗಿ ಬಳಲುತ್ತಿದ್ದ ಕರು ರಕ್ಷಿಸಿದ ಯುವಕರು..! ಮುಂಡಗೋಡ: ಪಟ್ಟಣದ ಶಿವಾಜಿ ವೃತ್ತದಲ್ಲಿ ತೀವ್ರ ಅನಾರೋಗ್ಯಕ್ಕೀಡಾಗಿ ಅಸ್ವಸ್ಥಗೊಂಡು ಬಿದ್ದು ಒದ್ದಾಡುತ್ತಿದ್ದ ಆಕಳ ಕರುವನ್ನು ಯುವಕರು ಆರೈಕೆ ಮಾಡಿದ್ದಾರೆ. ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಕರುವಿಗೆ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ತನ್ನ ಕಂದನಿಗೆ ತೀವ್ರ ಅನಾರೋಗ್ಯವಾಗಿದೆ ಅಂದು ಅರಿತ ಆಕಳು ಕರುವಿಗಾಗಿ ಗೋಳಾಡುತ್ತಿದ್ದ ದೃಷ್ಯ ಕಂಡು ಬಂತು.. ಈ ವೇಳೆ ಯುವಕರ ಮಾನವೀಯ ಕಾರ್ಯ ಸಾರ್ವಜನಿಕರ ಶ್ಲಾಘನೆಗೆ ಕಾರಣವಾಗಿದೆ.
ಮತ್ತೆ ಕೊರೋನಾ ಅಟ್ಟಹಾಸ, ತಾಲೂಕಿನಲ್ಲಿ ಇಂದಿನ ಪಾಸಿಟಿವ್ ಕೇಸ್ ಎಷ್ಟು..? ವಿದ್ಯಾರ್ಥಿಗಳ ಪಾಲು ಎಷ್ಟು..!
ಮುಂಡಗೋಡ: ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಮತ್ತೆ ಅಟ್ಟಹಾಸ ಮೆರೆದಿದೆ. ಇಂದು ಬರೋಬ್ಬರಿ 138 ಪಾಸಿಟಿವ್ ದೃಢ ಪಟ್ಟಿದೆ. ಅಚ್ಚರಿಯ ಸಂಗತಿಯೆಂದ್ರೆ, ಇಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಬಹುಪಾಲು ವಿದ್ಯಾರ್ಥಿಗಳದ್ದೇ ಆಗಿದೆ. ಇಂದು ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಅತಿಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೊಂದೇ ಕಾಲೇಜಿನಲ್ಲಿ ಬರೋಬ್ಬರಿ 27 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಅದ್ರಂತೆ ಇನ್ನು ಹಲವು ಶಾಲೆಗಳು, ಕಾಲೇಜುಗಳಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು ಪಾಲಕರಿಗೆ ಆತಂಕ ತಂದಿಟ್ಟಿದೆ. ಇನ್ನು, ತಾಲೂಕಿನ ಬಹುತೇಕ ಶಾಲೆಗಳಲ್ಲಿ ಕೋವಿಡ್ ಪರೀಕ್ಷೆ...
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..!
ಮುಂಡಗೋಡಿನಲ್ಲಿ ಸಿ.ಎಸ್.ಸಿ ಸೆಂಟರ್ ಓಪನ್..! ಮುಂಡಗೋಡ: ಪಟ್ಟಣದ ನೆಹರು ನಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮುಂಡಗೋಡದ ಕಾರ್ಯಕ್ಷೇತ್ರದಲ್ಲಿ ಗುರುವಾರ ಸಿ.ಎಸ್.ಸಿ ಸೆಂಟರ್ ಉದ್ಘಾಟಿಸಲಾಯಿತು.
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...
ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು..!
ಮುಂಡಗೋಡ : ತಾಲೂಕಿನಲ್ಲಿ ಗುರುವಾರ 64 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಮಳಗಿ ಪಂಚವಟಿಯ ಜವಾಹರ ನವೋದಯ ಶಾಲೆಯ 18 ವಿದ್ಯಾರ್ಥಿಗಳಿಗೆ ಮತ್ತೆ ಸೋಂಕು ದೃಢ ಪಟ್ಟಿದೆ. ಹೀಗಾಗಿ ಮತ್ತೆ ವಿದ್ಯಾರ್ಥಿಗಳಿಗೆ ಆತಂಕ ಶುರುವಾಗಿದೆ. ಅದ್ರಂತೆ, ತಾಲೂಕಿನ ಬಹುತೇಕ ಶಾಲಾ ಕಾಲೇಜುಗಳಲ್ಲೂ ಕೊರೊನಾ ಆತಂಕ ಶುರುವಾಗಿದೆ. ಬಡ್ಡಿಗೇರಿ ಸರಕಾರಿ ಶಾಲೆ, ಲೊಯೋಲಾ ಪಿ.ಯು. ಕಾಲೇಜು, ಕಾತೂರ ಸರಕಾರಿ ಶಾಲೆ, ಲೊಯೋಲಾ ಕೇಂದ್ರೀಯ ವಿದ್ಯಾಲಯ, ಮುರಾರ್ಜಿ ವಸತಿ...









