ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..!
ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು...
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ....
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!
ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು...









