ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..!
ಜಾತ್ರೆಗಳು ಬಂದ್ ಹಿನ್ನೆಲೆ, ಬಡ ವ್ಯಾಪಾರಸ್ಥರಿಗೆ ಸಂಕಷ್ಟ..! ಮುಂಡಗೋ: ತಾಲೂಕಿನಲ್ಲಿ ಪ್ರತಿ ವರ್ಷವೂ ನಡೆಯುವ ಜಾತ್ರೆಗಳಲ್ಲಿ ಹಲವು ಪ್ರಕಾರದ ವಸ್ತುಗಳ ವ್ಯಾಪಾರ ಮಾಡಿ ಬದುಕು ನಡೆಸೊ ಸುಡುಗಾಡು ಸಿದ್ದರು, ಹಾಗೂ ವಿವಿದ ಜನಾಂಗದ ಬಡ ವ್ಯಾಪಾರಿಗಳಿಗೆ ಕೊರೋನಾ ಸಂಕಷ್ಟ ತಂದೊಡ್ಡಿದೆ. ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಜಾತ್ರೆಗಳು ಬಂದ್ ಆಗಿರೋ ಕಾರಣಕ್ಕೆ ಈ ಬಡ ವ್ಯಾಪಾರಿಗಳಿಗೆ ವ್ಯಾಪಾರ ಇಲ್ಲದೇ ಬದುಕೇ ದುಸ್ತರವಾಗಿದೆ. ಹೀಗಾಗಿ ಸರ್ಕಾರ ಇಂತಹ ಬಡ ಕುಟುಂಬಗಳ ಬಗ್ಗೆ ಗಮನ ಹರಿಸಬೇಕಿದೆ.. ಇಂತವರಿಗಾಗಿ ಏನಾದರೂ ಸಹಾಯ ಹಸ್ತ...
ಸನವಳ್ಳಿ ಅಡಿಕೆ ತೋಟಗಳಿಗೆ ಕಾಡು ಹಂದಿಗಳ ಕಾಟ..!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಅಡಕೆ ಸಸಿಗಳನ್ನು ತಿಂದು ಕಿತ್ತು ಹಾಕುವ ಮೂಲಕ ರೈತರಿಗೆ ಅಪಾರ ಪ್ರಮಾಣದ ಹಾನಿ ಪಡಿಸುತ್ತಿರುವುದು ಕಂಡು ಬಂದಿದೆ. ಕಳೆದ ಹದಿನೈದು ದಿನಗಳಿಂದ ಸನವಳ್ಳಿ ಭಾಗದಲ್ಲಿ ಕಾಡುಹಂದಿಗಳು ಹೆಚ್ಚಾಗಿ ಸಂಚರಿಸುತ್ತಿದ್ದು ರಾತ್ರಿ ವೇಳೆ ಗದ್ದೆಗಳಿಗೆ ದಾಳಿ ನಡೆಸುವ ಕಾಡು ಹಂದಿಗಳು ಅಡಿಕೆ ಸಸಿಗಳನ್ನು ಕಿತ್ತು ಹಾಕುತ್ತಿವೆ. ಎರಡ್ಮೂರು ರೈತರಿಗೆ ಸೇರಿದ ನೂರಾರು ಅಡಕೆ ಸಸಿಗಳನ್ನು ಕಿತ್ತು ಹಾಕಿವೆ ವರ್ಷವಿಡಿ ಕಷ್ಟಪಟ್ಟು ಬೆಳೆಸಿದ್ದ ಅಡಕೆ ಸಸಿಗಳು ಈಗ ಕಾಡುಹಂದಿಗಳು ನಾಶ ಪಡಿಸುತ್ತಿರುವುದು ರೈತರಿಗೆ...
ತಾಲೂಕಿನಲ್ಲಿ ಇಂದು 45 ಪಾಸಿಟಿವ್ ಕೇಸ್..! ಮೊರಾರ್ಜಿ ಶಾಲೆಯಲ್ಲಿ 11 ವಿದ್ಯಾರ್ಥಿಗಳಿಗೆ ಸೋಂಕು..!
ಮುಂಡಗೋಡ: ತಾಲೂಕಿನಲ್ಲಿ ಇಂದು ಸೋಮವಾರ ಮತ್ತೆ ಕೊರೋನಾ ಅಟ್ಟಹಾಸ ಮೆರೆದಿದೆ. ತಾಲೂಕಿನಲ್ಲಿ ಇಂದು ಒಟ್ಟೂ 45 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಹೆಮ್ಮಾರಿ ವಕ್ಕರಿಸಿದೆ. ಹೀಗಾಗಿ, ಮತ್ತೆ ತಾಲೂಕಿನಲ್ಲಿ ಪಾಲಕರಿಗೆ ಆತಂಕ ಶುರುವಾಗಿದೆ. ಅದ್ರಂತೆ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ, ಕೋಡಂಬಿ, ಪಾಳಾ, ಇಂದೂರು, ನಂದಿಕಟ್ಟಾ, ಅಟ್ಟಣಗಿ, ಸೇರಿದಂತೆ ಮುಂಡಗೋಡ ಪಟ್ಟಣದಲ್ಲಿಯೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಲೊಯೊಲಾ ಶಿಕ್ಷಣ ಕೇಂದ್ರದ ಇಬ್ಬರು ವಿದ್ಯಾರ್ಥಿಗಳಿಗೆ ಇಂದು ಮತ್ತೆ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.









