ಮುಂಡಗೋಡಿಗೆ ಅಪರೂಪದ ಅತಿಥಿಯ ಆಗಮನ, ರಕ್ಷಣೆ..! ಮುಂಡಗೋಡ: ಪಟ್ಟಣದ BSNL ವಸತಿ ಸಮುಚ್ಛಯದ ಮಹಡಿ ಮೇಲೆ ಇಂದು ಅಪರೂಪದ ಅತಿಥಿಯೊಂದು ಆಗಮಿಸಿತ್ತು. BSNL ವಸತಿ ಸಮುಚ್ಚಯದ ಟೇರೇಸಿನ ಮೇಲೆ ಕಣಜ ಗೂಬೆ (Barn owl) ಪ್ರತ್ಯಕ್ಷವಾಗಿತ್ತು. ಅಪರೂಪದ ಈ ಪಕ್ಷಿಯನ್ನು ಕಂಡ ಸ್ಥಳೀಯರು ಆಶ್ಚರ್ಯಗೊಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ರು. ಮಾಹಿತಿ ಪಡೆದು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಶ್ರೀಧರ ಬಜಂತ್ರಿ ಅಪರೂಪದ ಕಣಜ ಗೂಬೆಯನ್ನು ರಕ್ಷಿಸಿದ್ರು. ಹಾಗೆ ರಕ್ಷಿಸಿದ ಕಣಜ ಗೂಬೆಯನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟು...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಮುಂಡಗೋಡ ಸುದ್ದಿ
108 ಅಂಬ್ಯುಲೆನ್ಸ್ ನಲ್ಲೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಕರವಳ್ಳಿ ಗ್ರಾಮದ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಹೆರಿಗೆಗೆ ಅಂತಾ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಾಗಿದ್ದ ಕರವಳ್ಳಿಯ ಜ್ಯೋತಿ ಅಜಿತ್ ಕುಮಾರ್ ಕಾಂಬಳೆ ಎಂಬುವ ಮಹಿಳೆಗೆ ಪರೀಕ್ಷಿಸಿದ್ದ ವೈದ್ಯರು, ಹೇರಿಗೆ ನಂತರ ಮಗುವಿಗೆ NICU ಅವಶ್ಯಕತೆ ಇರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರೆಫರ್ ಮಾಡಿದ್ರು. ಹೀಗಾಗಿ ಮುಂಡಗೋಡಿನ 108 ಅಂಬ್ಯುಲೆನ್ಸ್ ಮೂಲಕ ಹುಬ್ಬಳ್ಳಿಗೆ ಹೋಗುತ್ತಿದ್ದಾಗ, ಮಾರ್ಗಮದ್ಯೆ ಹೇರಿಗೆ ನೋವು ಹೆಚ್ಚಾದಾಗ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತ ವಾಗಿ ಹೆರಿಗೆ ಮಾಡಿಸಲಾಗಿದೆ....
ಸಾಲಗಾಂವ್ ನಲ್ಲಿ ಕೋವಿಡ್ ಸ್ಫೋಟ, ತಾಲೂಕಿನಲ್ಲಿ ಇಂದು 24 ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 24 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಅಂತಾ ಅರೋಗ್ಯ ಇಲಾಖೆಯ ಮೂಲಗಳು ಮಾಹಿತಿ ನೀಡಿವೆ. ಸಾಲಗಾಂವ ಗ್ರಾಮ ಒಂಚಾಯತಿ ವ್ಯಾಪ್ತಿ ಒಂದರಲ್ಲೇ ಬರೋಬ್ಬರಿ 10 ಜನರಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. ಇನ್ನುಳಿದಂತೆ, ಮುಂಡಗೋಡ ಪಟ್ಟಣದಲ್ಲಿ-2, ಟಿಬೇಟಿಯನ್ ಕ್ಯಾಂಪ್ STS ಶಾಲೆಯ 5 ವಿದ್ಯಾರ್ಥಿಗಳು ಸೇರಿದಂತೆ- 6, ಕಾತೂರ- 1, ಇಂದೂರ- 2, ಪಾಳಾ- 1, ಕಲಕೇರಿ – 1, ಸಾಲಗಾಂವ್- 10 ರಾಮಾಪುರ 1 ಪ್ರಕರಣ ದೃಢಪಟ್ಟಿದೆ.
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!
ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು...
ನಂದಿಕಟ್ಟಾದಲ್ಲಿ ನಾಯಿ ದಾಳಿಗೆ ಕೋತಿ ಮರಿ ಬಲಿ, ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಾಯಿಗಳ ದಾಳಿಗೆ ತುತ್ತಾಗಿ ಕೋತಿ ಮರಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಮರದ ಮೇಲೆ ಆಟವಾಡುತ್ತಿದ್ದ ಕೋತಿ ಮರಿ ಕೈ ತಪ್ಪಿ ಕೆಳಗೆ ಬಿದ್ದ ಕೂಡಲೇ ಅಲ್ಲೇ ಇದ್ದ ನಾಯಿಗಳ ಹಿಂಡು ದಾಳಿ ಮಾಡಿ ಕೋತಿ ಮರಿಯನ್ನು ಕೊಂದು ಹಾಕಿವೆ. ಹೀಗಾಗಿ ಗ್ರಾಮಸ್ಥರು ಸಾವನ್ನಪ್ಪಿದ ಕೋತಿ ಮರಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನಡೆಸಿದ್ರು. ಈ ವೇಳೆ ಗ್ರಾಮದ ಹಲವರು ಭಾಗವಹಿಸಿದ್ದರು.
ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...
ಸಂಸದ ಡಿ.ಕೆ. ಸುರೇಶ್ ವಿರುದ್ಧ ಮುಂಡಗೋಡ ಬಿಜೆಪಿಗರ ಆಕ್ರೋಶ, ಪ್ರತಿಭಟನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಇಲ್ಲಿನ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ವಿರುದ್ಧ ಪ್ರತಿಭಟನೆ ಕೈಗೊಂಡ್ರು. ಕೆಡಿ- ಡಿಕೆ ಅಂತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ರು ರಾಮನಗರದಲ್ಲಿ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವಥ್ ನಾರಾಯಣ್ ನಡುವೆ ನಡೆದ ಮಾತಿನ ಚಕಮಿಕಿಯಲ್ಲಿ, ಡಿ.ಕೆ.ಸುರೇಶ್ ಗೂಂಡಾವರ್ತನೆ ತೋರಿಸಿದ್ದಾರೆ ಅಂತಾ ಆರೋಪಿಸಿ, ಈ ಸಂಬಂಧ ರಾಜ್ಯಾಧ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಅದ್ರಂತೆ ಮುಂಡಗೋಡ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಡಿ.ಕೆ.ಸುರೇಶ್ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿದ್ರು. ಈ ವೇಳೆ ತಾಲೂಕಿನ...
ಎಂಇಎಸ್ ಪುಂಡಾಟ ಖಂಡಿಸಿ ಮುಂಡಗೋಡಿನಲ್ಲಿ ರಾಯಣ್ಣ ಅಭಿಮಾನಿಗಳಿಂದ ಪ್ರತಿಭಟನೆ..!
ಮುಂಡಗೋಡ: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟ ಘಟನೆ ಖಂಡಿಸಿ ಮುಂಡಗೋಡಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮೊದಲು ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ರಾಯಣ್ಣ ಅಭಿಮಾನಿ ಬಳಗದವರು, ನಂತರ ಮರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಕನ್ನಡ ಬಾವುಟ ಸುಟ್ಟು ಹಾಕಿರುವುದು ಹಾಗೂ ಸಂಗೊಳ್ಳಿರಾಯಣ್ಣ...
ಬೆಳಗಾವಿಯಲ್ಲಿ ನಾಳೆ ಹಡಪದ ಅಪ್ಪಣ್ಣ ಸಮಾಜದಿಂದ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ..!
ಮುಂಡಗೋಡ: ಹಡಪದ ಅಪ್ಪಣ್ಣ ಸಮಾಜದ ಬಾಂಧವರು ನಾಳೆ ಬೆಳಗಾವಿಯಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರೋ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಹಡಪದ ಅಪ್ಪಣ್ಣ ಸಮಾಜ ಬಾಂಧವರು ಸಾಂಕೇತಿಕ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ಶ್ರೀಗಳು ಹಾಗೂ ಸುಕ್ಷೇತ್ರ ತಂಗಡಿಗಿ ಮಠದ ಪರಮಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾಳೆ ಸುವರ್ಣ ಗಾರ್ಡನ್ ಟೆಂಟ್ ನಂಬರ್ 6 ರಲ್ಲಿ ನಡೆಯುವ ಹಡಪದ ಸಮಾಜದ ಬೃಹತ್ ಹೋರಾಟಕ್ಕೆ...
ಡಿ.22 ಕ್ಕೆ ಅರಣ್ಯ ಅತಿಕ್ರಮಣದಾರ ರಿಂದ “ಬೆಳಗಾವಿ ಚಲೋ”
ಮುಂಡಗೋಡ: ತಾಲೂಕಿನ ವಿವಿಧ ಅರಣ್ಯ ಅತಿಕ್ರಮಣ ಪ್ರದೇಶಗಳ ಅತಿಕ್ರಮಣದಾರರು, ಇದೇ ಡಿ. 22 ಕ್ಕೆ ‘ಬೆಳಗಾವಿ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಇಂದು ಕಾರ್ಯಕ್ರಮದ ಪೂರ್ವಭಾವಿ ಸಭೆ ಮುಂಡಗೋಡಿನಲ್ಲಿ ಜರುಗಿತು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಪ್ರೀಂ ಕೋರ್ಟನಲ್ಲಿ ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿ ತೀರಸ್ಕಾರವಾಗಿರುವ ಅರಣ್ಯವಾಸಿಗಳನ್ನು ಹಂತ, ಹಂತವಾಗಿ ಒಕ್ಕಲೆಸಲಾಗುವದು ಎಂಬ ಪ್ರಮಾಣ ಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳು ಅತಂತ್ರವಾಗಿರುವ ಆತಂಕದಲ್ಲಿ ಇರುವುದರಿಂದ, ಅರಣ್ಯವಾಸಿಗಳ ಪರ ಸರಕಾರ ನಿಲುವು ಪ್ರಕಟಿಸಬೇಕೆಂದು ಆಗ್ರಹಿಸಿ ಡಿ....









