ಮುಂಡಗೋಡ; ತಾಲೂಕಿನ ಹಿರೇಹಳ್ಳಿಯಲ್ಲಿ ಭಾರೀ ಹೋರಿ ಬೆದರಿಸೋ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುತ್ತ ಮುತ್ತಲ ತಾಲೂಕು ಜಿಲ್ಲೆಗಳಿಂದ ಬಂದಿದ್ದ ಸ್ಪರ್ಧಾ ಹೋರಿಗಳು ರೋಮಾಂಚಕ ಕ್ಷಣಗಳಿಗೆ ಸಾಕ್ಷಿಯಾದವು. ಜಿಲ್ಲೆ ಹೊರಜಿಲ್ಲೆಗಳಿಂದ ಬಂದಿದ್ದ ನೂರಾರು ಹೋರಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಗಳ ಅಭಿಮಾನಿಗಳು ಕುಣಿದು ಕುಪ್ಪಳಿಸಿದ್ರು. ತಮ್ಮ ನೆಚ್ಚಿನ ಹೋರಿಗಳು ಕಣದಲ್ಲಿ ಇಳಿಯುತ್ತಲೇ ಕೇಕೆ ಹಾಕಿ ಸಂಭ್ರಮಿಸಿದ್ರು. ಇನ್ನು ಹಾಗೆ ಕಣದಲ್ಲಿ ಬಿಟ್ಟ ಹೋರಿಗಳನ್ನು ಹಿಡಿಯಲು ಯುವಕರ ದಂಡೇ ಅಲ್ಲಿ ನೆರೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹೋರಿಗಳಿಗೆ ಬಹುಮಾನ ನೀಡಲಾಯಿತು.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..
ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಕಿತ್ತೂರು ಚೆಮ್ಮಮ್ಮ, ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸೇರಿದಂತೆ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು. ಈ ವೇಳೆ ಶಾಲೆಯ ಶಿಕ್ಷಕರು,...
ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಮನವಿ..!
ಮುಂಡಗೋಡ: ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕಾರ್ಯಕರ್ತರು, ಬೆಳಗಾವಿಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅನುಮತಿ ನೀಡಬೇಕೆಂದು, ಮುಂಡಗೋಡ ತಹಶೀಲ್ದಾರ್ ಮೂಲಕ ಮುಖ್ಯಂಮತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ವೇಳೆಯಲ್ಲಿ ಅಯ್ಯಪ್ಪ ಬಜಂತ್ರಿ. ಶಿವಣ್ಣ ಕುಂದರಗಿ. ಪಿರಜ್ಜಾ ಸಾಗರ್. ಮಂಜುನಾಥ್ ಕುರುಬರ, ಕೃಷ್ಣ ಕುಂದರಗಿ. ನಿಗಪ್ಪ ಕುರಬರ, ಪ್ರಕಾಶ್ ಕೊರವರ್, ಕೈಲಾಶ್ ಗಜಕೋಷ್, ಸಂಕೇತ್ ಗೌಡರ್, ಶ್ರೀನಿವಾಸ್ ಹುಲಗೂರ್ ಸೇರಿ ಹಲವರು ಹಾಜರಿದ್ದರು.
ಅಗಡಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮನೀಡಿದ ತಾಯಿ..!
ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಗರ್ಭಿಣಿಯೋರ್ವಳು ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ, 108 ಅಂಬ್ಯಲೆನ್ಸ್ ಗೆ ಕರೆ ಮಾಡಲಾಗಿತ್ತು. ತಕ್ಷಣವೇ ಸ್ಥಳಕ್ಕೆ ಬಂದ 108 ಸಿಬ್ಬಂದಿಗಳು, ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಮನೆಯ ಹತ್ತಿರ ಅಂಬ್ಯುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿಕೊಂಡಿದ್ದಾರೆ. ಹೆಣ್ಣು ಮಗುವಿಗೆ ಜನ್ಮನೀಡಿರೋ ಗೀತಾ ಪ್ರಭು ನಾಯಕ ಎಂಬ ಮಹಿಳೆ ಆರೋಗ್ಯವಾಗಿದ್ದಾರೆ. ಹೆರಿಗೆಯ ನಂತರ ಸೂಕ್ತ ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ಕರೆ ತಂದು ದಾಖಲಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಬಳೂರು ಹಾಗೂ ಚಾಲಕ...









