ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ಅಗಡಿಯಲ್ಲಿ ತಮ್ಮ ನೆಚ್ಚಿನ ಹೋರಿಗೆ ಹುಟ್ಟು ಹಬ್ಬ ಆಚರಿಸಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.
ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್...
ನಂದಿಕಟ್ಟಾ ಪ್ಲಾಟ್ ನಲ್ಲಿ ಕುಡಿಯಲು ನೀರಿಲ್ಲ, ಗದ್ದೆಗಳಿಗೆ ಅಲೆದಾಡಿ ನೀರು ತರದೇ ಗತಿಯಿಲ್ಲ; ಎಲ್ಲಿದೆ ಆಡಳಿತ..?
ನಂದಿಕಟ್ಟಾ ಗ್ರಾಮದ ನವನಗರ ಪ್ಲಾಟ್ ನ ಜನರು ನಿತ್ಯವೂ ಪರದಾಡುತ್ತಿದ್ದಾರೆ. ಯಾಕಂದ್ರೆ, ಇವ್ರಿಗೆ ಕುಡಿಯಲು ನೀರೇ ಸಿಗುತ್ತಿಲ್ಲ. ನಿತ್ಯವೂ ಕುಡಿಯುವ ನೀರಿಗಾಗಿ ಮಕ್ಕಳು, ಮರಿಗಳೊಂದಿಗೆ ಕೊಡಹೊತ್ತು ಗದ್ದೆಗಳಲ್ಲಿ ತಿರುಗಾಡುವ ಪರಿಸ್ಥಿತಿ ಇಲ್ಲಿನ ಜನ್ರದ್ದು.. ಹೀಗಾಗಿ, ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸ್ತಿದಾರೆ ನಿವಾಸಿಗಳು. ಏನಿದು ಸಮಸ್ಯೆ..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾರ್ಡ ನಂಬರ್ 2 ರಲ್ಲಿ ಬರೋ ನವನಗರ ಪ್ಲಾಟ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ, ಪ್ರತಿದಿನ ಇಲ್ಲಿನ ಜನ ಬಹುತೇಕ...
ಸಚಿವ ಹೆಬ್ಬಾರ್ ಅಂದ್ರೆ ರೈತರ ಪಾಲಿನ ಭಗೀರಥ: ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ
ಮುಂಡಗೋಡ; ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದ ರೈತರ ಮನಸಲ್ಲಿ ಭಗೀರಥರ ಸ್ಥಾನ ಪಡೆದಿದ್ದಾರೆ ಅಂತಾ ಹಿರಿಯ ಪತ್ರಕರ್ತ, ಸಂಪಾದಕ ಹರಿಪ್ರಕಾಶ್ ಕೋಣೆಮನೆ ಸಚಿವ ಹೆಬ್ಬಾರ್ ರವರನ್ನು ಹಾಡಿಹೊಗಳಿದ್ರು. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್ (ಸೆಲ್ಕೋ) ಸಂಸ್ಥೆಗಳು ನೀಡಿದ ಡಯಾಲಿಸಿಸ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಚಿವರ ಪ್ರಯತ್ನದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಇನ್ನು, ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ 35 ಲಕ್ಷ...
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
ಇಂದೂರು ಸಂತೆಗೆ ಬರೋ ವ್ಯಾಪಾರಿಗಳಿಗೆ ಇದೇಂಥಾ ಕಿರಿಕಿರಿ..? ಪಿಡಿಓ ಸಾಹೇಬ್ರೆ ಎಲ್ಲಿದ್ದೀರಿ..?
ಮುಂಡಗೋಡ:ತಾಲೂಕಿನ ಇಂದೂರು ಸಂತೆಯಲ್ಲಿ ವ್ಯಾಪಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಆಗ್ತಿದೆ. ಕರ ವಸೂಲಿ ಹೆಸ್ರಲ್ಲಿ ಇಲ್ಲಿ ದಂಧೆ ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಟೆಂಡರ್ ಅವದಿ ಮುಗಿದು ತಿಂಗಳುಗಳೇ ಕಳೆದ್ರೂ ಇಲ್ಲಿ ವ್ಯಾಪಾರಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗ್ತಿದೆ. ಆದ್ರೆ ಇದನ್ನೇಲ್ಲ ನಿಭಾಯಿಸಬೇಕಿದ್ದ ಪಿಡಿಓ ಮಾತ್ರ ಅದೇನು ಮಾಡ್ತಿದಾರೋ ಯಾರಿಗೂ ಗೊತ್ತಿಲ್ಲ. ಬಾಯಿಗೆ ಬಂದದ್ದೇ ರೇಟು..! ಇಂದೂರು ಸಂತೆಯಲ್ಲಿ ಸುತ್ತ ಮುತ್ತಲ ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಿಗಳು ಬರ್ತಾರೆ. ಅಲ್ಲದೇ ರೈತರು ತಮ್ಮ ಗದ್ದೆಗಳಲ್ಲಿ ಬೆಳೆದ...
ಮುಂಡಗೋಡ ಪಿಐ ಪ್ರಭುಗೌಡರಿಗೆ ಕುಂದರ್ಗಿ ಯುವಕರಿಂದ ಸನ್ಮಾನ..!
ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಐ ಆಗಿ ಸೇವೆ ಸಲ್ಲಿಸಿ ಇದೀಗ ಡಿವೈಎಸ್ಪಿಯಾಗಿ ಬಡ್ತಿ ಹೊಂದಿ, ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆ ಆಗ್ತಿರೊ ಪ್ರಭುಗೌಡ ಕಿರೆದಳ್ಳಿಯವರಿಗೆ ಕುಂದರ್ಗಿಯ ಯುವಕರು ಸನ್ಮಾನಿಸಿದ್ರು. ಕುಂದರ್ಗಿ ಗ್ರಾಮದ ಓಂಕಾರ ಯುವಕ ಮಂಡಳದ ಯುವಕರು ಹಾಗೂ ಗ್ರಾಮಸ್ಥರು ಪ್ರಭುಗೌಡರವರಿಗೆ ಶಾಲು ಹೊದಿಸಿ, ಸಿಹಿ ತಿನ್ನಿಸಿ ಶುಭ ಕೋರಿದರು. ಈ ವೇಳೆ ಕುಂದರ್ಗಿ ಗ್ರಾಮದ ಹಲವರು ಭಾಗಿಯಾಗಿದ್ರು.
ಮುಂಡಗೋಡಿನಲ್ಲಿ ಬಿಡಾಡಿ ದನಗಳದ್ದೇ ಕಾರುಬಾರು; ಪಪಂ ಬೇಜವಾಬ್ದಾರಿ ಕೇಳೋರ್ಯಾರು..?
ಮುಂಡಗೋಡ: ಪಟ್ಟಣದಲ್ಲಿ ಈಗ ಎಲ್ಲೆಂದರಲ್ಲಿ ಬಿಡಾಡಿ ದನಗಳ ಕಾರುಬಾರು ಜೋರಾಗಿದೆ. ಪಟ್ಟಣ ಪಂಚಾಯತಿಯವರ ನಿರ್ಲಕ್ಷದಿಂದ ವಾಹನ ಸವಾರರು ಪರದಾಡುವ ಸ್ಥಿತಿ ಇದೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಹಾಗೂ ಪಟ್ಟಣದ ಹಲವು ಮುಖ್ಯ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳು ರಸ್ತೆಯಲ್ಲೇ ಗುಂಪು ಗುಂಪಾಗಿ ಠಿಕಾಣಿ ಹೂಡುತ್ತವೆ. ರಸ್ತೆಯ ನಡುವೆಯೇ ಹಿಂಡು ಹಿಂಡಾಗಿ ಮಲಗಿರುತ್ತವೆ. ಹೀಗಾಗಿ, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿದೆ. ಕೆಲವು ಸಾರಿ ಅದೇಷ್ಟೋ ಜನ ಸವಾರರು ಬಿಡಾಡಿ ದನಗಳ ಕಾಟದಿಂದ ಬಿದ್ದು...
ಚೀಪ್ ರೇಟ್ ಚಿನ್ನದ ಗ್ಯಾಂಗ್, ಬಲೆಗೆ ಬಿದ್ದಿದ್ದೇ ರೋಚಕ..! “ಧರ್ಮೆ”ಯ ಅಂಗಳದ ದರೋಡೆ ಕೇಸ್ ನ ಇಂಚಿಂಚೂ ಕತೆಯಿದು..!
ಚೀಪ್ ರೇಟ್ ಚಿನ್ನದ ಹೆಸ್ರಲ್ಲಿ ದರೋಡೆಗಿಳಿದು ಲಕ್ಷ ಲಕ್ಷ ವಂಚಿಸುತ್ತಿದ್ದ ಖತರ್ನಾಕ ಗ್ಯಾಂಗ್ ನ ಹೆಡೆಮುರಿ ಕಟ್ಟುವಲ್ಲಿ ಮುಂಡಗೋಡ ಪೊಲೀಸ್ರು ಬಹುತೇಕ ಯಶಸ್ವಿಯಾಗಿದ್ದಾರೆ. ಪರಿಣಾಮ, ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆದು ಹೋಗಿದ್ದ ರಾಬರಿ ಕೇಸ್ ಒಂದು ಹಂತದಲ್ಲಿ ತಾರ್ಕಿಕ ಅಂತ್ಯದತ್ತ ಬಂದು ನಿಂತಿದೆ. ಕೇಸ್ ನಲ್ಲಿ ಕಂತೆಗಟ್ಟಲೇ ಹಣವನ್ನು ಎಗರಿಸಿ ಪರಾರಿಯಾಗಿದ್ದ ಖದೀಮರನ್ನು ನಮ್ಮ ಹೆಮ್ಮೆಯ ಮುಂಡಗೋಡ ಪೊಲೀಸ್ರು ಎಳೆದು ತಂದಿದ್ದಾರೆ. ಹೀಗಾಗಿ, ಮುಂಡಗೋಡ ಪೋಲಿಸರಿಗೊಂದು ಬಿಗ್ ಸೆಲ್ಯೂಟ್..! 9-ಮೈನೆಸ್-6…! ಅಂದಹಾಗೆ, ಸಧ್ಯ ಪ್ರಕರಣದಲ್ಲಿ ಬರೋಬ್ಬರಿ...









