ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಇಂದೂರು ಸಂತೆಗೆ ಬರೋ ವ್ಯಾಪಾರಿಗಳಿಗೆ ಇದೇಂಥಾ ಕಿರಿಕಿರಿ..? ಪಿಡಿಓ ಸಾಹೇಬ್ರೆ ಎಲ್ಲಿದ್ದೀರಿ..?
ಮುಂಡಗೋಡ:ತಾಲೂಕಿನ ಇಂದೂರು ಸಂತೆಯಲ್ಲಿ ವ್ಯಾಪಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಆಗ್ತಿದೆ. ಕರ ವಸೂಲಿ ಹೆಸ್ರಲ್ಲಿ ಇಲ್ಲಿ ದಂಧೆ ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಟೆಂಡರ್ ಅವದಿ ಮುಗಿದು ತಿಂಗಳುಗಳೇ ಕಳೆದ್ರೂ ಇಲ್ಲಿ ವ್ಯಾಪಾರಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗ್ತಿದೆ. ಆದ್ರೆ ಇದನ್ನೇಲ್ಲ ನಿಭಾಯಿಸಬೇಕಿದ್ದ ಪಿಡಿಓ ಮಾತ್ರ ಅದೇನು ಮಾಡ್ತಿದಾರೋ ಯಾರಿಗೂ ಗೊತ್ತಿಲ್ಲ. ಬಾಯಿಗೆ ಬಂದದ್ದೇ ರೇಟು..! ಇಂದೂರು ಸಂತೆಯಲ್ಲಿ ಸುತ್ತ ಮುತ್ತಲ ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಿಗಳು ಬರ್ತಾರೆ. ಅಲ್ಲದೇ ರೈತರು ತಮ್ಮ ಗದ್ದೆಗಳಲ್ಲಿ ಬೆಳೆದ...
ಮುಂಡಗೋಡ ಪಿಐ ಪ್ರಭುಗೌಡರಿಗೆ ಕುಂದರ್ಗಿ ಯುವಕರಿಂದ ಸನ್ಮಾನ..!
ಮುಂಡಗೋಡ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಐ ಆಗಿ ಸೇವೆ ಸಲ್ಲಿಸಿ ಇದೀಗ ಡಿವೈಎಸ್ಪಿಯಾಗಿ ಬಡ್ತಿ ಹೊಂದಿ, ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆ ಆಗ್ತಿರೊ ಪ್ರಭುಗೌಡ ಕಿರೆದಳ್ಳಿಯವರಿಗೆ ಕುಂದರ್ಗಿಯ ಯುವಕರು ಸನ್ಮಾನಿಸಿದ್ರು. ಕುಂದರ್ಗಿ ಗ್ರಾಮದ ಓಂಕಾರ ಯುವಕ ಮಂಡಳದ ಯುವಕರು ಹಾಗೂ ಗ್ರಾಮಸ್ಥರು ಪ್ರಭುಗೌಡರವರಿಗೆ ಶಾಲು ಹೊದಿಸಿ, ಸಿಹಿ ತಿನ್ನಿಸಿ ಶುಭ ಕೋರಿದರು. ಈ ವೇಳೆ ಕುಂದರ್ಗಿ ಗ್ರಾಮದ ಹಲವರು ಭಾಗಿಯಾಗಿದ್ರು.
ಮುಂಡಗೋಡಿನಲ್ಲಿ ಬಿಡಾಡಿ ದನಗಳದ್ದೇ ಕಾರುಬಾರು; ಪಪಂ ಬೇಜವಾಬ್ದಾರಿ ಕೇಳೋರ್ಯಾರು..?
ಮುಂಡಗೋಡ: ಪಟ್ಟಣದಲ್ಲಿ ಈಗ ಎಲ್ಲೆಂದರಲ್ಲಿ ಬಿಡಾಡಿ ದನಗಳ ಕಾರುಬಾರು ಜೋರಾಗಿದೆ. ಪಟ್ಟಣ ಪಂಚಾಯತಿಯವರ ನಿರ್ಲಕ್ಷದಿಂದ ವಾಹನ ಸವಾರರು ಪರದಾಡುವ ಸ್ಥಿತಿ ಇದೆ. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಹಾಗೂ ಪಟ್ಟಣದ ಹಲವು ಮುಖ್ಯ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳು ರಸ್ತೆಯಲ್ಲೇ ಗುಂಪು ಗುಂಪಾಗಿ ಠಿಕಾಣಿ ಹೂಡುತ್ತವೆ. ರಸ್ತೆಯ ನಡುವೆಯೇ ಹಿಂಡು ಹಿಂಡಾಗಿ ಮಲಗಿರುತ್ತವೆ. ಹೀಗಾಗಿ, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಇನ್ನಿಲ್ಲದ ತೊಂದರೆ ಅನುಭವಿಸುವಂತಾಗಿದೆ. ಕೆಲವು ಸಾರಿ ಅದೇಷ್ಟೋ ಜನ ಸವಾರರು ಬಿಡಾಡಿ ದನಗಳ ಕಾಟದಿಂದ ಬಿದ್ದು...
ಚೀಪ್ ರೇಟ್ ಚಿನ್ನದ ಗ್ಯಾಂಗ್, ಬಲೆಗೆ ಬಿದ್ದಿದ್ದೇ ರೋಚಕ..! “ಧರ್ಮೆ”ಯ ಅಂಗಳದ ದರೋಡೆ ಕೇಸ್ ನ ಇಂಚಿಂಚೂ ಕತೆಯಿದು..!
ಚೀಪ್ ರೇಟ್ ಚಿನ್ನದ ಹೆಸ್ರಲ್ಲಿ ದರೋಡೆಗಿಳಿದು ಲಕ್ಷ ಲಕ್ಷ ವಂಚಿಸುತ್ತಿದ್ದ ಖತರ್ನಾಕ ಗ್ಯಾಂಗ್ ನ ಹೆಡೆಮುರಿ ಕಟ್ಟುವಲ್ಲಿ ಮುಂಡಗೋಡ ಪೊಲೀಸ್ರು ಬಹುತೇಕ ಯಶಸ್ವಿಯಾಗಿದ್ದಾರೆ. ಪರಿಣಾಮ, ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆದು ಹೋಗಿದ್ದ ರಾಬರಿ ಕೇಸ್ ಒಂದು ಹಂತದಲ್ಲಿ ತಾರ್ಕಿಕ ಅಂತ್ಯದತ್ತ ಬಂದು ನಿಂತಿದೆ. ಕೇಸ್ ನಲ್ಲಿ ಕಂತೆಗಟ್ಟಲೇ ಹಣವನ್ನು ಎಗರಿಸಿ ಪರಾರಿಯಾಗಿದ್ದ ಖದೀಮರನ್ನು ನಮ್ಮ ಹೆಮ್ಮೆಯ ಮುಂಡಗೋಡ ಪೊಲೀಸ್ರು ಎಳೆದು ತಂದಿದ್ದಾರೆ. ಹೀಗಾಗಿ, ಮುಂಡಗೋಡ ಪೋಲಿಸರಿಗೊಂದು ಬಿಗ್ ಸೆಲ್ಯೂಟ್..! 9-ಮೈನೆಸ್-6…! ಅಂದಹಾಗೆ, ಸಧ್ಯ ಪ್ರಕರಣದಲ್ಲಿ ಬರೋಬ್ಬರಿ...
ಹುನಗುಂದದಲ್ಲಿ ಮನೆಯಲ್ಲೇ ಯುವಕ ನೇಣಿಗೆ ಶರಣು..!
ಮುಂಡಗೋಡ: ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ನಡೆದಿದೆ. ಸಂಜೀವ್ ಫಕ್ಕೀರಪ್ಪ ಹೊನ್ನಳ್ಳಿ(30) ನೇಣಿಗೆ ಶರಣಾದ ಯುವಕನಾಗಿದ್ದಾನೆ. ರಾತ್ರಿ 8 ಗಂಟೆಯ ಹೊತ್ತಿಗೆ ಮನೆಯಲ್ಲೇ ಎಲ್ಲರೊಂದಿಗೆ ಇದ್ದ ಮೃತ ಯುವಕ, ಮನೆಯವರೇಲ್ಲರೂ ಹೊರಗಡೆ ಕುಳಿತಿದ್ದಾಗ, ಒಳಗೆ ಹೋಗಿ ಮನೆಯ ಜಂತಿಗೆ ನೇಣು ಬಿಗಿದುಕೊಂಡಿದ್ದಾನೆ. ಪೋಷಕರು ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಅಷ್ಟೊತ್ತಿಗಾಗಲೇ ಯುವಕ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ...
ಕಳ್ಳತನ ಕೇಸ್, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ಪರಿಶೀಲನೆ..!
ಮುಂಡಗೋಡ: ಪಟ್ಟಣದಲ್ಲಿ ಇಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ಹಾಗೂ ಶ್ರೀ ಶಕ್ತಿ ಪೋಟೋ ಸ್ಟುಡಿಯೋದಲ್ಲಿ ಕಳ್ಳತನವಾದ ಹಿನ್ನೆಲೆ, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ರು.
12 ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಮಾಜಿ ಪೊಲೀಸಪ್ಪ ಅಂದರ್..!
ಮುಂಡಗೋಡ: ಪೊಲೀಸ್ ಇಲಾಖೆಯಲ್ಲಿ ನೌಕರಿ ಕೊಡಿಸ್ತಿನಿ ಅಂತಾ ನಂಬಿಸಿ, 12 ಜನ ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಷರಶಃ ಭೂಗತನಾಗಿ ತಲೆಮರೆಸಿಕೊಂಡಿದ್ದ ಬಂಧಿತ, ವಂಚನೆಯ ಆರೋಪಿ ಸಂತೋಷ ಗುದಗಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಇನ್ನೇನು ಸಂಜೆಯಷ್ಟೊತ್ತಿಗೆ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಈ ವಂಚಕ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸಿದ್ದೇ ರೋಚಕ ಕಣ್ರಿ.. ನಿನ್ನೆಯ ಕತೆ ಮುಂದುವರಿದ ಭಾಗ..! ಅದು ಕಳೆದ ಮಂಗಳವಾರ, ಮುಂಡಗೋಡ ಪೊಲೀಸರು, ವಂಚನೆಗೊಳಗಾದ ಯುವಕರು...
ಕಳ್ಳ ಇವನೇ ನೋಡಿ..! ಮೊಬೈಲ್ ಶಾಪ್ ದೋಚಿದ ಕಳ್ಳನ ಕರಾಮತ್ತು ಹೇಗಿದೆ ಗೊತ್ತಾ..?
ಮುಂಡಗೋಡ: ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ದೋಚಿದ ಕಳ್ಳ ಕೊನೆಗೂ ತನ್ನ ಕುರುಹು ಬಿಟ್ಟು ಹೋಗಿದ್ದಾನೆ. ಕಳ್ಳ ಅಂಗಡಿಗೆ ನುಗ್ಗಿ ಮೊಬೈಲ್ ಎಗರಿಸೋ ಅಷ್ಟೂ ದೃಷ್ಯಗಳೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. “ಕತ್ತಲಿನಲ್ಲಿ ಯಾರಯ್ಯಾ ನನ್ನ ನೋಡ್ತಾರೆ” ಅಂತಾ ಬೆಳ್ಳಂ ಬೆಳಿಗ್ಗೆ ನಾಲ್ಕೂವರೇ ಹೊತ್ತಲ್ಲಿ, ಪುಟ್ಟದೊಂದು ಮೊಬೈಲ್ ಟಾರ್ಚ್ ಬೆಳಕಲ್ಲೇ ಮೊಬೈಲ್ ಅಂಗಡಿಗೆ ಕನ್ನ ಹಾಕೋ ಖದೀಮ, ತನ್ನ ಲೀಲೆಗಳನ್ನು ಅಲ್ಲೇ ಕಣ್ಣರಳಿಸಿ ಕೂತಿರೋ ಸಿಸಿಟಿವಿ ದಾಖಲಿಸಿಕೊಳ್ಳತ್ತೆ ಅಂತಾ ಬಹುಶಃ ಆತನಿಗೆ ಗೊತ್ತಿರಲಿಲ್ಲವೇನೋ. ಅಂದಹಾಗೆ, ಈ ಸಿಸಿಟಿವಿಯಲ್ಲಿ ಸೆರೆಯಾಗಿರೋ...
ಅಯ್ಯೋ, ನಿನ್ನೆ ನಡೆದಿದ್ದು ಒಂದೇ ಕಳ್ಳತನ ಅಲ್ಲಾ..! ಅದೇ ರಸ್ತೆಯ ಪೋಟೊ ಸ್ಟುಡಿಯೋನೂ ದೋಚಿದ್ರು ನೋಡಿ ಕಳ್ಳರು..!!
ಮುಂಡಗೋಡ: ಪಟ್ಟಣದಲ್ಲಿ ರಾತ್ರಿ ಮತ್ತೊಂದು ಕಳ್ಳತನ ನಡೆದಿದೆ. ಶ್ರೀ ಮೊಬೈಲ್ ಶಾಪ್ ದೋಚಿದ ಹಾಗೇ, ಅದೇ ಮಾದರಿಯಲ್ಲಿ ಯಲ್ಲಾಪುರ ರಸ್ತೆಯ ಶ್ರೀ ಶಕ್ತಿ ಪೋಟೋ ಸ್ಟುಡಿಯೋಗೆ ನುಗ್ಗಿ ಬೆಲೆ ಬಾಳುವ ವಿಡಿಯೊ ಕ್ಯಾಮೆರಾ, ಪೋಟೊ ಕ್ಯಾಮೆರಾ, ಹಾರ್ಡ್ ಡಿಸ್ಕ್ ಸೇರಿ ಹಲವು ವಸ್ತಗಳನ್ನು ಎಗರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಹುಶಃ, ನಿನ್ನೆ ರಾತ್ರಿ ಮೊಬೈಲ್ ಶಾಪ್ ದೋಚಿರೋ ಕಳ್ಳರೇ, ಪೋಟೋ ಸ್ಟುಡಿಯೋಗೂ ನುಗ್ಗಿರೋ ಸಾಧ್ಯತೆ ಇದೆ. ಇನ್ನು ಯಲ್ಲಾಪುರ ರಸ್ತೆಯ ಈ ಏರಿಯಾದಲ್ಲಿ ಕಳ್ಳರು ಅಷ್ಟೊಂದು ಲೀಲಾಜಾಲವಾಗಿ...









