Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಮುಂಡಗೋಡ ಸುದ್ದಿ
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!
Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...
ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!
Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!
Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ ಮೊದಲು ಅಲ್ಲೇ ಇದ್ದ ಬೈಕ್ ಗೆ...
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...
ಬೈಕ್ ಕಳ್ಳತನ ಕೇಸ್ ಭೇದಿಸಿದ ಮುಂಡಗೋಡ ಪೊಲೀಸ್ರು, ಮಂಚಿಕೇರಿಯ ಆರೋಪಿ ಅರೆಸ್ಟ್..!
Mundgod Crime News; ಮುಂಡಗೋಡ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಬೈಕ್ ಕಳ್ಳತನ ಮಾಡಿದ್ದ ಬೈಕ್ ಕಳ್ಳನನ್ನು ಹೆಡೆಮುರಿ ಕಟ್ಟಿರೋ ಪೊಲೀಸ್ರು ಯಲ್ಲಾಪುರ ತಾಲೂಕಿನ ಮಂಚಿಕೇರಿಯಿಂದ ಎಳೆದು ತಂದಿದ್ದಾರೆ. ಅಂದಹಾಗೆ, ಬೈಕ್ ಕಳ್ಳತನ ಮಾಡಿದ್ದ ಆರೋಪಿ, ಯಲ್ಲಾಪುರ ತಾಲೂಕಿನ ಮಂಚಿಕೇರಿಯ ನಾಸಿರ್ ಅಹಮ್ಮದ್ ಇಮಾಮಸಾಬ್ ಸಯ್ಯದ್ “ಸಿದ್ದಿ”(35) ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೆ, ಪಟ್ಟಣ ಪಂಚಾಯತಿಯ ಸಭಾಭವನದ ಹತ್ತಿರ ಕಳೆದ ಮೇ 30 ರಂದು, ಲಾಕ್ ಮಾಡಿ ನಿಲ್ಲಿಸಿದ್ದ ಪ್ಲಾಟಿನಾ ಬೈಕನ್ನು ಕಳ್ಳತನ ಮಾಡಲಾಗಿತ್ತು. ಹಾಗಂತ, ಮುಂಡಗೋಡ...









