ಮುಂಡಗೋಡ: ಪಟ್ಟಣದ ಅಯ್ಯಪ್ಪ ದೇವಸ್ಥಾನದ ಹತ್ತಿರ ನ್ಯಾಸರ್ಗಿಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರು ಭಯದಲ್ಲೇ ಓಡಾಡುವ ಪರಿಸ್ಥಿತಿ ಇದೆ. ಯಾಕಂದ್ರೆ, ಇಲ್ಲಿ ಅದ್ಯಾರೋ ಮತಿಹೀನ ಆಸ್ಪತ್ರೆಯವರು ತಮ್ಮ ಆಸ್ಪತ್ರೆಯ ತ್ಯಾಜ್ಯಗಳನ್ನು ತಂದು ಎಲ್ಲೆಂದರಲ್ಲಿ ಬಿಸಾಡಿ ಹೋಗ್ತಿದಾರೆ. ಹೊಟ್ಟೆಗೇನು ಸೆಗಣಿ ತಿಂತಾರಾ..? ಹಾಗಂತ, ಇಲ್ಲಿನ ರಸ್ತೆಯಲ್ಲಿ ತಿರುಗಾಡೋ ನ್ಯಾಸರ್ಗಿಯ ಜನ ಆಕ್ರೋಶ ವ್ಯಕ್ತ ಪಡಿಸ್ತಿದಾರೆ. ಯಾಕಂದ್ರೆ, ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಳಸಿದ ಸಿರೀಂಜ್, ಸೂಜಿಗಳು ಸೇರಿದಂತೆ ಔಷಧಿಯ ಖಾಲಿ ಬಾಟಲ್ ಗಳನ್ನು ಇಲ್ಲಿ ತಂದು ಎಸೆದು ಹೋಗಲಾಗ್ತಿದೆ. ಹಾಗಿದ್ದಾಗ, ಅದ್ಯಾವ ವೈದ್ಯ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ರಸ್ತೆಯ ಅವ್ಯವಸ್ಥೆ ಕಣ್ಣಾರೆ ಕಂಡ PWD ಇಂಜಿನೀಯರ್..! ಫಿಲ್ಡಿಗೆ ಇಳಿದೇ ಬಿಟ್ರು ಸಾಹೇಬ್ರು..!!
ಮುಂಡಗೋಡ; ತಾಲೂಕಿನ ವಡಗಟ್ಟಾ ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದಲ್ಲಿ ನಡೆದಾಡಲೂ ಆಗದ ಸ್ಥಿತಿಯಲ್ಲಿದೆ, PWD ಇಲಾಖೆಯ ಅಧಿಕಾರಿಗಳು ನಿರ್ಲಕ್ಷ ವಹಿಸ್ತಿದ್ದಾರೆ ಅನ್ನೋ ಸುದ್ದಿ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಕಟಿಸುತ್ತಿದ್ದಂತೆ PWD ಇಂಜಿನೀಯರ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಬೆಳಿಗ್ಗೆ ರಸ್ತೆಯ ಅವ್ಯವಸ್ಥೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯ ಕುರಿತು ವಿಸ್ತೃತ ವರದಿ ಪ್ರಕಟವಾಗಿತ್ತು. ವರದಿ ಪ್ರಸಾರವಾದ ಅರ್ಧ ಗಂಟೆಯಲ್ಲೇ ಅಧಿಕಾರಿಗಳು ಬೇಟಿ ನೀಡಿ, ರಸ್ತೆಯ ಅವ್ಯವಸ್ಥೆ ಸರಿಪಡಿಸಲು ಮುಂದಾಗಿದ್ದಾರೆ. ಇನ್ನು PWD ಇಂಜಿನೀಯರ್...
ಮುಂಡಗೋಡ PWD “ಪ್ಯಾಚ್ ಪೇಮೆಂಟ್” ನಲ್ಲಿ ಹಡಾಲೆದ್ದು ಹೋದ ರಸ್ತೆಗಳೆಷ್ಟು..? ಇಂಜಿನೀಯರ್ ಎಲ್ಲಿದ್ದೀಯಪ್ಪಾ..?
ಮುಂಡಗೋಡ; ತಾಲೂಕಿನಲ್ಲಿ ಲೋಕೋಪಯೋಗಿ ಇಲಾಖೆ ಅನ್ನೋದು ಇದೆಯಾ ಅಥವಾ ಬೀಗ ಜಡಕೊಂಡು ಎಲ್ಲಾದ್ರೂ ಹಾಳಾಗಿ ಹೋಗಿದೆಯಾ..? ಇಂತಹದ್ದೊಂದು ಪ್ರಶ್ನೆ ಮುಂಡಗೋಡ ತಾಲೂಕಿನ ಮಂದಿ ಕೇಳ್ತಿದಾರೆ. ಯಾಕಂದ್ರೆ ತಾಲೂಕಿನ ಬಹುತೇಕ ರಸ್ತೆಗಳ ಸ್ಥಿತಿ ಹಡಾಲೆದ್ದು ಹೋಗಿದೆ. ಆದ್ರೆ, PWD ಅನ್ನೋ ಇಲಾಖೆಯ ಅಧಿಕಾರಿಗಳು ಮಾತ್ರ ಅದೇಲ್ಲೋ ಹೋಗಿ ಗಡದ್ದಾಗಿ ನಿದ್ದೆ ಮಾಡ್ತಿದಾರೆ. ವಡಗಟ್ಟಾ- ಅಗಡಿ ರಸ್ತೆ ಕತೆ..! ನಿಜ, ಈ ಲೋಕೋಪಯೋಗಿ ಇಲಾಖೆಯ ಅಡಿಯಲ್ಲೇ ಬರುವ ವಡಗಟ್ಟಾ-ಅಗಡಿ ರಸ್ತೆ, ಹುನಗುಂದದ ದೇಶಪಾಂಡೆ ನಗರದ ಹತ್ತಿರ ಹದಗೆಟ್ಟು ಹಳ್ಳ ಹಿಡಿದಿದೆ....
ಮೊಹರಂ ಹುಲಿವೇಷಧಾರಿ ಹಾಗೂ ತಮಟೆ ಕಲಾವಿದನ ಜುಗಲ್ ಬಂದಿ..!
ಮುಂಡಗೋಡ: ತಾಲೂಕಿನಲ್ಲಿ ಸದ್ಯ ಮೊಹರಂ ಆಚರಣೆ ಭಕ್ತಿ ಭಾವದಿಂದ ನೆರವೇರುತ್ತಿದೆ. ತಾಲೂಕಿನಾಧ್ಯಂತ ಪಂಜಾಗಳನ್ನು ಪ್ರತಿಷ್ಟಾಪಿಸಲಾಗಿದೆ. ಹೀಗಾಗಿ, ಹುಲಿ ವೇಷಧಾರಿಗಳ ಕುಣಿತವೂ ಎಲ್ಲೆಲ್ಲೂ ಕಂಡು ಬರುತ್ತಿದೆ. ಅದ್ರಂತೆ, ಇಂದು ಮುಂಡಗೋಡ ಪಟ್ಟಣದಲ್ಲಿ ಮೊಹರಂ ಹಬ್ಬದ ನಿಮಿತ್ತ ಹುಲಿವೇಷಧಾರಿ ಬಂದಿದ್ದರು. ಅದೇ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬಂದಿದ್ದ ಪ್ರಸಿದ್ಧ ತಮಟೆ ಕಲಾವಿದ ಪ್ರತಾಪ್ ಅವರು ತಮಟೆ ಬಾರಿಸಿದ್ರು. ತಮಟೆ ಶಬ್ದಕ್ಕೆ ಹುಲಿ ವೇಷಧಾರಿ ಸಕತ್ ಸ್ಟೆಪ್ ಹಾಕಿದ್ರು. ಮುಂಡಗೋಡಿನ ಶಿವಾಜಿ ಸರ್ಕಲ್ ಬಳಿ ಹುಲಿಯ ನೃತ್ಯಕ್ಕೆ ಜನರು ಫಿದಾ ಆಗಿ ಚಪ್ಪಾಳೆ...
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವಂತೆ ಮನವಿ..!
ಮುಂಡಗೋಡ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪಿಸುವಂತೆ ಇಂದು ಮುಂಡಗೋಡಿನ ರಾಯಣ್ಣ ಅಭಿಮಾನಿ ಬಳಗದಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ಹಲವು ವರ್ಷಗಳಿಂದ ಪಟ್ಟಣದ ಯಲ್ಲಾಪುರ-ಬಂಕಾಪುರ ರಸ್ತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರಸ್ತೆ ಅಂತಾ ನಾಮಕರಣ ಮಾಡಲಾಗಿದೆ. ಆ ಕುರಿತು ಪಟ್ಟಣ ಪಂಚಾಯತಿಯಲ್ಲಿ ದಾಖಲಾಗಿದೆ. ಆದ್ರೆ ತಾಲೂಕಿನ ಸುಮಾರು 50 ಕಿಮಿ ವ್ಯಾಪ್ತಿಯಲ್ಲಿ ಎಲ್ಲಿಯೂ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆಯಾಗಿಲ್ಲ. ಹೀಗಾಗಿ, ಪಟ್ಟಣದ ಕಂಬಾರಗಟ್ಟಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡಬೇಕು, ಮುಂದಿನ ಪೀಳಿಗೆಗೆ ರಾಯಣ್ಣನವರ...
ಇದು ಮುಂಡಗೋಡ ಪುಟಾಣಿಗಳ ಪವರ್ ಫುಲ್ ಸ್ಟೆಪ್..!
ಮುಂಡಗೋಡ; ಪಟ್ಟಣದಲ್ಲಿ ರವಿವಾರ 75 ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಜೋರಾಗಿತ್ತು.. ಇಲ್ಲಿನ ಪ್ರತೀ ಗಲ್ಲಿಗಳಲ್ಲೂ ಭಾರತ ಮಾತೆಯ ತ್ರಿವರ್ಣಧ್ವಜ ರಾರಾಜಿಸುತ್ತಿತ್ತು.. ಪಟ್ಟಣದ ಸಂಘಸಂಸ್ಥೆಗಳು ವಿಶೇಷವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ರು..ಇನ್ನು ಸ್ವಾತಂತ್ರ ದಿನಾಚರಣೆ ನಿಮಿತ್ತ ಮುಂಡಗೋಡಿನ ಪುಟ್ಟ ಪುಟಾಣಿ ಮಕ್ಕಳು ದೇಶಭಕ್ತಿಗೀತೆಗೆ ಹೆಜ್ಜೆ ಹಾಕಿದ್ದಾರೆ.. ಸ್ವಾತಂತ್ರ ಸಂಭ್ರಮದ ಕ್ಷಣಗಳನ್ನು ವಿನೂತನ ಡ್ಯಾನ್ಸ್ ಮಾಡುವ ಮೂಲಕ ದೇಶಭಕ್ತಿಯ ಕಂಪು ಹರಿಸಿದ್ದಾರೆ.. ಹಾಗಾದ್ರೆ ಆ ಸಕತ್ ಸ್ಟೆಪ್ ಹೇಗಿದೆ ಗೊತ್ತಾ.. ನೀವೂ ನೋಡಿ..
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು...









