ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
ಅಧಿಕಾರ ಕೊಟ್ರೆ ನಿಭಾಯಿಸ್ತಿನಿ, ಇಲ್ಲಾಂದ್ರೆ ಶಾಸಕನಾಗೇ ಕೆಲಸ ಮುಂದುವರೀಸ್ತಿನಿ; ಮಾಜಿ ಸಚಿವ ಹೆಬ್ಬಾರ್
ಮುಂಡಗೋಡ: ಬಿಜೆಪಿ ನಂಗೆ ಒಂದು ವರ್ಷ ಐದು ತಿಂಗಳ ಕಾಲ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹೀಗಾಗಿ, ನಾನು ನನ್ನ ಪಕ್ಷಕ್ಕೆ, ಕ್ಷೇತ್ರದ ಮತದಾರನಿಗೆ ಯಾವಾಗ್ಲೂ ಚಿರ ಋಣಿಯಾಗಿರ್ತೆನೆ ಅಂತಾ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ರು. ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವ್ರು, ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಅನುವು ಮಾಡಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ತಿಳಿಸಿದ್ರು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ..! ಇನ್ನು, ನೂತನ ಸಚಿವ ಸಂಪುಟದಲ್ಲಿ ಮತ್ತೆ...
ನಾನೀಗ ಮಾಜೀ ಸಚಿವನಾಗಿಬಿಟ್ಟೆ..! ಪಬ್ಲಿಕ್ ಫಸ್ಟ್ ಗೆ ಹೆಬ್ಬಾರ್ ಫಸ್ಟ್ ರಿಯಾಕ್ಷನ್..!!
ಮುಂಡಗೋಡ: “ಸಿಎಂ ರಾಜೀನಾಮೆ ನೀಡ್ತಿದಾರೆ, ಹೀಗಾಗಿ ನಾನೂ ಈಗ ಮಾಜಿ ಸಚಿವನಾಗಿಬಿಟ್ಟೆ..! ಹೀಗಂತ ಸಚಿವ ಶಿವರಾಂ ಹೆಬ್ಬಾರ್ ಬೇಸರದ ನುಡಿ ಹಂಚಿಕೊಂಡ್ರು. “ಪಬ್ಲಿಕ್ ಫಸ್ಟ್ ನ್ಯೂಸ್” ಜೊತೆ ಎಕ್ಸ್ ಕ್ಲೂಸಿವ್ ಆಗಿ ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಮ್ ಹೆಬ್ಬಾರ್ ಭಾವುಕರಾದಂತೆ ಕಂಡ್ರು, ರಾಜ್ಯ ರಾಜಕೀಯದಲ್ಲಿ ಇಂದು ನಡೆದ ಮಹತ್ತರ ಬೆಳವಣಿಗೆ ಕುರಿತು ಬಹುಶಃ ಸಚಿವ ಶಿವರಾಮ್ ಹೆಬ್ಬಾರ್ ರವರಿಗೂ ಬೇಸರವಾಗಿರೋದು ಅವ್ರ ಮಾತುಗಳಲ್ಲಿ ಕಂಡು ಬಂತು. ಮುಂದೇನು..? ಸಿಎಂ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ....
ನಂದಿಕಟ್ಟಾದಲ್ಲಿ ತಾಯಿಯ ಸೀರೆಯಿಂದಲೇ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಮಾನಸಿಕ ಖಿನ್ನತೆಗೆ ಒಳಗಾದ ಯುವಕನೊಬ್ಬ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ. ಅಮಿತ್ ಬಸವರಾಜ್ ಲೋಹಾರ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದೂರು ಕ್ಷೇತ್ರಕ್ಕೆ ಮತ್ತೊಂದು ಹೊಸಮುಖ..! ಠಕ್ಕರ್ ಕೊಡೋಕೆ ರೆಡಿಯಾಗ್ತಿದೆ “ಯುವ ಪಡೆ”
ರಾಜಕಾರಣ ಅಂದ್ರೆನೇ ಹಾಗೆ, ಇಲ್ಲಿ ಯಾವಾಗ ಯಾರು, ಯಾರ್ ಕಾಲ್ ಎಳಿತಾರೋ ಗೊತ್ತೇ ಆಗಲ್ಲ. ಎದುರು ಆಡೋ ಮಾತು ಒಂದಾದ್ರೆ, ತಲೇಲಿ ತಿರುಗಿಸೋ ಲೆಕ್ಕಾಚಾರವೇ ಮತ್ತೊಂದಿರತ್ತೆ. ಇಲ್ಲಿ ಬೆಳಿಗ್ಗೆ ಹೀರೋ ಅನ್ನಿಸಿಕೊಂಡವನು, ಸಂಜೆಯಾಗ್ತಿದ್ದಂತೆ ಜೀರೋ ಆಗಿರ್ತಾನೆ. ಹಾಗೇ, ಜೀರೋ ಆಗಿದ್ದವನು ಏಕಾಏಕಿ ಹೀರೋ ಆಗಿ ಪಟ್ಟಕ್ಕೇರಿರ್ತಾನೆ. ಇಲ್ಲಿ ಎಲ್ಲವೂ ಅವರವರ ಬೌದ್ದಿಕ ತಾಕತ್ತಿನ ಮೇಲೆಯೇ ಡಿಸೈಡ್ ಆಗತ್ತೆ. ಅದಿರಲಿ. ಮತ್ತಷ್ಟು ಟೈಮ್ ಸಿಕ್ತು..! ಸದ್ಯ ಜಿಲ್ಲಾ ಪಂಚಾಯತಿ, ತಾಲೂಕಾ ಪಂಚಾಯತಿ ಚುನಾವಣೆ ಕಾವು ಏರತೊಡಗಿದೆ. ಕೊರೋನಾ ಆತಂಕದ...
ಪಾತಕ ಲೋಕದ ಸುಳಿಯಲ್ಲಿ ಮುಂಡಗೋಡ..? ಅಷ್ಟಕ್ಕೂ ಎತ್ತ ಸಾಗ್ತಿದೆ ನಮ್ಮೂರು..?
ಮುಂಡಗೋಡಿನಲ್ಲಿ ರವಿವಾರ ಭೀಕರ ಹತ್ಯೆಯಾಗಿದೆ. ಯುವಕನೋರ್ವನ ಪ್ರಾಣ, ಹಂತಕರ ರಕ್ತದಾಹಕ್ಕೆ ಬಲಿಯಾಗಿದೆ. ಪೊಲೀಸರೂ ಒಂದರ್ಥದಲ್ಲಿ ದಿಗಿಲಿಗೆ ಬೀಳುವಂತಾಗಿದೆ. ಅಸಲು, ಮುಂಡಗೋಡಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟು ಹೋಯ್ತಾ..? ಈ ಪ್ರಶ್ನೆ ತಾಲೂಕಿನ ಪ್ರತಿಯೊಬ್ಬ ನಾಗರೀಕನಿಗೂ ಆತಂಕ ತಂದಿಟ್ಟಿದೆ. ಅದ್ಯಾಕೋ ಗೊತ್ತಿಲ್ಲ, ನಂಗೆ ಈ ಕ್ರೈಂ ವರದಿ ಮಾಡೋಕೆ ಮನಸ್ಸೇ ಬರ್ಲಿಲ್ಲ.. ಈ ಮರ್ಡರ್ ವಿಷಯವಾಗಿ ಏನೂ ಬರಿಯೋದೇ ಬೇಡ ಅಂತಾ ಅನಕೊಂಡಿದ್ದೆ, ಯಾಕ್ ಗೊತ್ತಾ..? ಒಂದು ಕಾಲದಲ್ಲಿ ಮುಂಡಗೋಡ ತಾಲೂಕು ಹೇಗಿತ್ತು..? ಈಗ ಹೇಗಾಗಿದೆ..? ಅಯ್ಯೋ, ನೆನಪಿಸಿಕೊಂಡ್ರೆ...
ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ: ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳ ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲ ನಿವಾಸಿಗಳು ಇಂದು ಸಿಡಿದೆದ್ದಿದ್ದಾರೆ. ತಮಗೆ ಸರ್ಕಾರ ನೀಡಿದ್ದ ನಿವೇಶನಗಳನ್ನು ವಾಪಸ್ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ತಹಶೀಲ್ದಾರರಿಗೆ ಮತ್ತೊಮ್ಮೆ ಮನವಿ ನೀಡಿದ್ದಾರೆ. ಬಡವರ ಸೂರು ಕಸಿದುಕೊಂಡ್ರಾ.? ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ 16 ನಿವೇಶನಗಳನ್ನ ಹಂಚಿತ್ತು. ಹಾಗೆ ಹಂಚಿದ್ದ ನಿವೇಶನಗಳನ್ನು ಪಕ್ಕದ ಜಮೀನು ಅಂದ್ರೆ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ...
ಮುಂಡಗೋಡಿನಲ್ಲಿ ಯುವಕನ ಬೀಕರ ಹತ್ಯೆ..! ಇರಿದು, ಇರಿದು ಕೊಂದರಾ ಹಂತಕರು..?
ಮುಂಡಗೋಡ:ಪಟ್ಟಣದ ಹೊರ ವಲಯದ ನ್ಯಾಸರ್ಗಿ ರಸ್ತೆಯಲ್ಲಿ ಯುವಕನೊಬ್ಬ ಹೆಣವಾಗಿದ್ದಾನೆ. ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನ ವಿಜಯ್ ಮಂಜಪ್ಪ ಈಳಗೇರ್ ಎಂಬುವನನ್ನು ಬೀಕರವಾಗಿ ಹತ್ಯೆ ಮಾಡಲಾಗಿದೆ. ಎದೆಗೆ ಹಾಗೂ ಬೆನ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ಅಪ್ಪಟ ದುಶ್ಮನಿಗಳ ಸೇಡಿನ ಕೊಲೆ ಅನ್ನೋದು ಮೇಲ್ನೊಟಕ್ಕೆ ಕಂಡು ಬರ್ತಿದೆ. ನಿನ್ನೆ ರಾತ್ರಿ ನಡೆದಿರಬಹುದು ಎನ್ನಲಾದ ಕೊಲೆ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಮಂಡಗೋಡಿನಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಉದ್ಘಾಟಿಸಿದ ಬಿ.ಕೆ.ಹರಿಪ್ರಸಾದ್..!
ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಣ್ಣ ನಾಯಕ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ, ವಿ.ಎಸ್. ಆರಾಧ್ಯ, ಕೃಷ್ಣ ಹಿರೇಹಳ್ಳಿ, ಎಚ್. ಎಂ. ನಾಯಕ್, ಅಬ್ದುಲ್ ಮಜೀದ್ ಶೇಖ್, ಶ್ರೀಮತಿ ಸುಜಾತ ಗಾಂವ್ಕರ್, ಬಸವರಾಜ್ ದೊಡ್ಮನಿ, ಕೆಪಿಸಿಸಿ ವೀಕ್ಷಕ ಸುರೇಶ್ ಸವನೂರು,ನಾಗರಾಜ್ ನರ್ವೇಕರ್, ಅಬ್ಬಾಸ್...
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?
ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...









