ಮುಂಡಗೋಡ: ಬಿಜೆಪಿ ನಂಗೆ ಒಂದು ವರ್ಷ ಐದು ತಿಂಗಳ ಕಾಲ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹೀಗಾಗಿ, ನಾನು ನನ್ನ ಪಕ್ಷಕ್ಕೆ, ಕ್ಷೇತ್ರದ ಮತದಾರನಿಗೆ ಯಾವಾಗ್ಲೂ ಚಿರ ಋಣಿಯಾಗಿರ್ತೆನೆ ಅಂತಾ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ರು. ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವ್ರು, ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಅನುವು ಮಾಡಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ತಿಳಿಸಿದ್ರು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ..! ಇನ್ನು, ನೂತನ ಸಚಿವ ಸಂಪುಟದಲ್ಲಿ ಮತ್ತೆ...
Top Stories
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
Category: ಮುಂಡಗೋಡ ಸುದ್ದಿ
ನಾನೀಗ ಮಾಜೀ ಸಚಿವನಾಗಿಬಿಟ್ಟೆ..! ಪಬ್ಲಿಕ್ ಫಸ್ಟ್ ಗೆ ಹೆಬ್ಬಾರ್ ಫಸ್ಟ್ ರಿಯಾಕ್ಷನ್..!!
ಮುಂಡಗೋಡ: “ಸಿಎಂ ರಾಜೀನಾಮೆ ನೀಡ್ತಿದಾರೆ, ಹೀಗಾಗಿ ನಾನೂ ಈಗ ಮಾಜಿ ಸಚಿವನಾಗಿಬಿಟ್ಟೆ..! ಹೀಗಂತ ಸಚಿವ ಶಿವರಾಂ ಹೆಬ್ಬಾರ್ ಬೇಸರದ ನುಡಿ ಹಂಚಿಕೊಂಡ್ರು. “ಪಬ್ಲಿಕ್ ಫಸ್ಟ್ ನ್ಯೂಸ್” ಜೊತೆ ಎಕ್ಸ್ ಕ್ಲೂಸಿವ್ ಆಗಿ ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಮ್ ಹೆಬ್ಬಾರ್ ಭಾವುಕರಾದಂತೆ ಕಂಡ್ರು, ರಾಜ್ಯ ರಾಜಕೀಯದಲ್ಲಿ ಇಂದು ನಡೆದ ಮಹತ್ತರ ಬೆಳವಣಿಗೆ ಕುರಿತು ಬಹುಶಃ ಸಚಿವ ಶಿವರಾಮ್ ಹೆಬ್ಬಾರ್ ರವರಿಗೂ ಬೇಸರವಾಗಿರೋದು ಅವ್ರ ಮಾತುಗಳಲ್ಲಿ ಕಂಡು ಬಂತು. ಮುಂದೇನು..? ಸಿಎಂ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ....
ನಂದಿಕಟ್ಟಾದಲ್ಲಿ ತಾಯಿಯ ಸೀರೆಯಿಂದಲೇ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಮಾನಸಿಕ ಖಿನ್ನತೆಗೆ ಒಳಗಾದ ಯುವಕನೊಬ್ಬ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ. ಅಮಿತ್ ಬಸವರಾಜ್ ಲೋಹಾರ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದೂರು ಕ್ಷೇತ್ರಕ್ಕೆ ಮತ್ತೊಂದು ಹೊಸಮುಖ..! ಠಕ್ಕರ್ ಕೊಡೋಕೆ ರೆಡಿಯಾಗ್ತಿದೆ “ಯುವ ಪಡೆ”
ರಾಜಕಾರಣ ಅಂದ್ರೆನೇ ಹಾಗೆ, ಇಲ್ಲಿ ಯಾವಾಗ ಯಾರು, ಯಾರ್ ಕಾಲ್ ಎಳಿತಾರೋ ಗೊತ್ತೇ ಆಗಲ್ಲ. ಎದುರು ಆಡೋ ಮಾತು ಒಂದಾದ್ರೆ, ತಲೇಲಿ ತಿರುಗಿಸೋ ಲೆಕ್ಕಾಚಾರವೇ ಮತ್ತೊಂದಿರತ್ತೆ. ಇಲ್ಲಿ ಬೆಳಿಗ್ಗೆ ಹೀರೋ ಅನ್ನಿಸಿಕೊಂಡವನು, ಸಂಜೆಯಾಗ್ತಿದ್ದಂತೆ ಜೀರೋ ಆಗಿರ್ತಾನೆ. ಹಾಗೇ, ಜೀರೋ ಆಗಿದ್ದವನು ಏಕಾಏಕಿ ಹೀರೋ ಆಗಿ ಪಟ್ಟಕ್ಕೇರಿರ್ತಾನೆ. ಇಲ್ಲಿ ಎಲ್ಲವೂ ಅವರವರ ಬೌದ್ದಿಕ ತಾಕತ್ತಿನ ಮೇಲೆಯೇ ಡಿಸೈಡ್ ಆಗತ್ತೆ. ಅದಿರಲಿ. ಮತ್ತಷ್ಟು ಟೈಮ್ ಸಿಕ್ತು..! ಸದ್ಯ ಜಿಲ್ಲಾ ಪಂಚಾಯತಿ, ತಾಲೂಕಾ ಪಂಚಾಯತಿ ಚುನಾವಣೆ ಕಾವು ಏರತೊಡಗಿದೆ. ಕೊರೋನಾ ಆತಂಕದ...
ಪಾತಕ ಲೋಕದ ಸುಳಿಯಲ್ಲಿ ಮುಂಡಗೋಡ..? ಅಷ್ಟಕ್ಕೂ ಎತ್ತ ಸಾಗ್ತಿದೆ ನಮ್ಮೂರು..?
ಮುಂಡಗೋಡಿನಲ್ಲಿ ರವಿವಾರ ಭೀಕರ ಹತ್ಯೆಯಾಗಿದೆ. ಯುವಕನೋರ್ವನ ಪ್ರಾಣ, ಹಂತಕರ ರಕ್ತದಾಹಕ್ಕೆ ಬಲಿಯಾಗಿದೆ. ಪೊಲೀಸರೂ ಒಂದರ್ಥದಲ್ಲಿ ದಿಗಿಲಿಗೆ ಬೀಳುವಂತಾಗಿದೆ. ಅಸಲು, ಮುಂಡಗೋಡಿನ ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟು ಹೋಯ್ತಾ..? ಈ ಪ್ರಶ್ನೆ ತಾಲೂಕಿನ ಪ್ರತಿಯೊಬ್ಬ ನಾಗರೀಕನಿಗೂ ಆತಂಕ ತಂದಿಟ್ಟಿದೆ. ಅದ್ಯಾಕೋ ಗೊತ್ತಿಲ್ಲ, ನಂಗೆ ಈ ಕ್ರೈಂ ವರದಿ ಮಾಡೋಕೆ ಮನಸ್ಸೇ ಬರ್ಲಿಲ್ಲ.. ಈ ಮರ್ಡರ್ ವಿಷಯವಾಗಿ ಏನೂ ಬರಿಯೋದೇ ಬೇಡ ಅಂತಾ ಅನಕೊಂಡಿದ್ದೆ, ಯಾಕ್ ಗೊತ್ತಾ..? ಒಂದು ಕಾಲದಲ್ಲಿ ಮುಂಡಗೋಡ ತಾಲೂಕು ಹೇಗಿತ್ತು..? ಈಗ ಹೇಗಾಗಿದೆ..? ಅಯ್ಯೋ, ನೆನಪಿಸಿಕೊಂಡ್ರೆ...
ಬಡವರಿಗೆ ನೀಡಿದ್ದ ನಿವೇಶನಗಳೇ ಅತಿಕ್ರಮಣ: ತೆರವುಗೊಳಿಸಿ ಕೊಡುವಂತೆ ಸನವಳ್ಳಿ ನಿವಾಸಿಗಳ ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲ ನಿವಾಸಿಗಳು ಇಂದು ಸಿಡಿದೆದ್ದಿದ್ದಾರೆ. ತಮಗೆ ಸರ್ಕಾರ ನೀಡಿದ್ದ ನಿವೇಶನಗಳನ್ನು ವಾಪಸ್ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ತಹಶೀಲ್ದಾರರಿಗೆ ಮತ್ತೊಮ್ಮೆ ಮನವಿ ನೀಡಿದ್ದಾರೆ. ಬಡವರ ಸೂರು ಕಸಿದುಕೊಂಡ್ರಾ.? ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ 16 ನಿವೇಶನಗಳನ್ನ ಹಂಚಿತ್ತು. ಹಾಗೆ ಹಂಚಿದ್ದ ನಿವೇಶನಗಳನ್ನು ಪಕ್ಕದ ಜಮೀನು ಅಂದ್ರೆ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ...
ಮುಂಡಗೋಡಿನಲ್ಲಿ ಯುವಕನ ಬೀಕರ ಹತ್ಯೆ..! ಇರಿದು, ಇರಿದು ಕೊಂದರಾ ಹಂತಕರು..?
ಮುಂಡಗೋಡ:ಪಟ್ಟಣದ ಹೊರ ವಲಯದ ನ್ಯಾಸರ್ಗಿ ರಸ್ತೆಯಲ್ಲಿ ಯುವಕನೊಬ್ಬ ಹೆಣವಾಗಿದ್ದಾನೆ. ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನ ವಿಜಯ್ ಮಂಜಪ್ಪ ಈಳಗೇರ್ ಎಂಬುವನನ್ನು ಬೀಕರವಾಗಿ ಹತ್ಯೆ ಮಾಡಲಾಗಿದೆ. ಎದೆಗೆ ಹಾಗೂ ಬೆನ್ನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೊಂದು ಅಪ್ಪಟ ದುಶ್ಮನಿಗಳ ಸೇಡಿನ ಕೊಲೆ ಅನ್ನೋದು ಮೇಲ್ನೊಟಕ್ಕೆ ಕಂಡು ಬರ್ತಿದೆ. ನಿನ್ನೆ ರಾತ್ರಿ ನಡೆದಿರಬಹುದು ಎನ್ನಲಾದ ಕೊಲೆ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಮಂಡಗೋಡಿನಲ್ಲಿ “ಕಾಂಗ್ರೆಸ್ ಸಹಾಯ ಹಸ್ತ” ಉದ್ಘಾಟಿಸಿದ ಬಿ.ಕೆ.ಹರಿಪ್ರಸಾದ್..!
ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಣ್ಣ ನಾಯಕ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ, ವಿ.ಎಸ್. ಆರಾಧ್ಯ, ಕೃಷ್ಣ ಹಿರೇಹಳ್ಳಿ, ಎಚ್. ಎಂ. ನಾಯಕ್, ಅಬ್ದುಲ್ ಮಜೀದ್ ಶೇಖ್, ಶ್ರೀಮತಿ ಸುಜಾತ ಗಾಂವ್ಕರ್, ಬಸವರಾಜ್ ದೊಡ್ಮನಿ, ಕೆಪಿಸಿಸಿ ವೀಕ್ಷಕ ಸುರೇಶ್ ಸವನೂರು,ನಾಗರಾಜ್ ನರ್ವೇಕರ್, ಅಬ್ಬಾಸ್...
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?
ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?
“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...









