“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...
Top Stories
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Category: ಮುಂಡಗೋಡ ಸುದ್ದಿ
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!
ಮುಂಡಗೋಡ: ಜು,19 ರಿಂದ ನಡೆಯಲಿರುವ SSLC ಪರೀಕ್ಷೆಗೆ ಹಾಜರಾಗೋ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಎರಡು ಪದರುಗಳಿರುವ ಮಾಸ್ಕ್ ಗಳನ್ನು ಸರಕಾರಿ ನೌಕರರ ಸಂಘ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಯಿತು. ಕೊವೀಡ-19 ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಹಾಗೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೂ ಪ್ರಯೋಜನವಾಗಲಿ ಅಂತಾ, ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನಲ್ಲಿ ಈ ಬಾರಿ ಸುಮಾರು 1440 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ,...
ಹೀಗೆ ಹುಲಿರಾಯ ಹೆಜ್ಜೆ ಹಾಕಿದ್ದು ಬೆಡಸಗಾಂವ್ ಅರಣ್ಯದಲ್ಲಾ..?
ಮುಂಡಗೋಡ: ತಾಲೂಕಿನ ಬೆಡಸಗಾಂವ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷವಾಗಿದೆ ಅಂತಾ ಹೇಳಲಾದ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಡಲ್ಲಿ ನಿರ್ಭಿಡೆಯಿಂದ ಓಡಾಡುತ್ತಿರೋ ಹುಲಿರಾಯ ಘರ್ಜನೆ ಮೊಳಗಿಸಿದ್ದಾನೆ. ಆದ್ರೆ ಈ ವಿಡಿಯೋ ಮುಂಡಗೋಡ ತಾಲೂಕಿ ಬೆಡಸಗಾಂವ್ ಅರಣ್ಯ ಪ್ರದೇಶದಲ್ಲಿಯದೋ ಅಥವಾ ಬೇರೆ ಕಡೆಯದ್ದೋ ಸ್ಪಷ್ಟವಾಗಿಲ್ಲ. ಅದ್ರೆ ಸಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಮಾತ್ರ ಹರಿದಾಡುತ್ತಿದೆ.
ಗುಂಜಾವತಿ ಭಾಗದಲ್ಲಿ ಕಾಡಾನೆ ಹಾವಳಿ, 5 ಎಕರೆ ಕಬ್ಬಿನ ಬೆಳೆ ತಿಂದು ತೇಗಿದ ಗಜ ಪಡೆ..!
ಮುಂಡಗೋಡ: ತಾಲೂಕಿನ ಗುಂಜಾವತಿ ಸೇರಿದಂತೆ ಸುತ್ತ ಮುತ್ತಲ ಭಾಗಗಳಲ್ಲಿ ಕಾಡಾನೆ ಹಾವಳಿ ಶುರುವಾಗಿದೆ. ಕಳೆದ 3 ದಿನಗಳಿಂದ ಕಾಡಾನೆಗಳ ಹಿಂಡು ಈ ಭಾಗದ ರೈತರ ನಿದ್ದೆಗೆಡಿಸಿವೆ. ಗುಂಜಾವತಿ ಭಾಗದ ರೈತರ ಕಬ್ಬಿನ ಗದ್ದೆ ಹಾಗೂ ಅಡಿಕೆ ತೋಟಕ್ಕೆ ನುಗ್ಗಿರೋ ಕಾಡಾನೆಗಳು ಗಬ್ಬಿನ ಬೆಳೆಯನ್ನು ತಿಂದು ಹಾಕಿ, ಹಾನಿ ಮಾಡಿವೆ. ಇಲ್ಲಿನ ಗುರುಬಸಯ್ಯ ಎಂಬುವವರ 5 ಎಕರೆ ಕಬ್ಬಿನ ಗದ್ದೆಯಲ್ಲಿ ಬೆಳೆ ತಿಂದು, ನಾಶಗೊಳಿಸಿವೆ. ಇಷ್ಟೇಲ್ಲ ಆದ್ರೂ ಅರಣ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ ಅಂತಾ ರೈತರು ಆಕ್ರೋಶ...
ಹುನಗುಂದ ತಾಪಂ ಕ್ಷೇತ್ರ: ಬಿಜೆಪಿಯಲ್ಲಿ “ಹಳೇ” ಕಲಿಗಳ ಮದ್ಯೆ ಟಿಕೆಟ್ ಫೈಟ್..! “ಕೈ” ಅಂಗಳದಲ್ಲಿ ಎಲ್ಲವೂ ಸೀಕ್ರೆಟ್..!!
ಮುಂಡಗೋಡ: ತಾಲೂಕಿನಲ್ಲಿ ಈಗ ಬರೀ ರಾಜಕೀಯದ್ದೇ ಹವಾ. ಇನ್ನೇನು ತಾಲೂಕಾ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕು, ಮೀಸಲಾತಿಗಳೂ ಪ್ರಕಟವಾಗಿದೆ. ಹೀಗಾಗಿ, ಎಲ್ಲೇಲ್ಲೂ ರಾಜಕೀಯ ಚರ್ಚೆ ಶುರುವಾಗಿದೆ. ಅದ್ರಂತೆ ಇವತ್ತು ನಾವು ಹುನಗುಂದ ತಾಪಂ ಕ್ಷೇತ್ರದ ಹಕೀಕತ್ತು ನಿಮ್ಮ ಮುಂದೆ ಇಡ್ತಿದಿವಿ. ಇದು ಹುನಗುಂದ ಕ್ಷೇತ್ರ..! ಅಂದಹಾಗೆ, ಹುನಗುಂದ ತಾಪಂ ಕ್ಷೇತ್ರ ಹುನಗುಂದ, ಅಗಡಿ, ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳನ್ನು ಒಳಗೊಂಡಿದೆ. ಗ್ರಾಮ ಪಂಚಾಯತಿ ಆಡಳಿತ ಸಧ್ಯ ಕಾಂಗ್ರೆಸ್ ಬೆಂಬಲಿತರ “ಕೈ” ಯಲ್ಲಿದೆ. ಹೀಗಿದ್ದಾಗಲೂ...
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ...
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!
ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!
ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ...









