ಮುಂಡಗೋಡ: ತಾಲೂಕಿನಲ್ಲಿ ಇಂದು 5 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 19 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ತಾಲೂಕಿನಲ್ಲಿ ಒಟ್ಟೂ 84 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 43 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 41 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 13 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ಇಂದು ತಾಲೂಕಿನಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ತಾಲೂಕಿನ ತಟ್ಟಿಹಳ್ಳಿಯ 65 ವರ್ಷದ ಓರ್ವ ಪುರುಷ ವ್ಯಕ್ತಿ, ಹಾಗೂ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಮುಂಡಗೋಡ ಸುದ್ದಿ
ಯರೇಬೈಲ್ ಗ್ರಾಮದಲ್ಲಿ ಸರಾಯಿ ಮಾರಾಟ ನಿಷೇಧಕ್ಕೆ ಆಗ್ರಹ: ತಹಶೀಲ್ದಾರರಿಗೆ ಮನವಿ
ಮುಂಡಗೋಡ: ತಾಲೂಕಿನ ಯರೇಬೈಲು ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮಸ್ಥರಿಂದ ಒತ್ತಾಯ ಕೇಳಿಬಂದಿದೆ. ಈ ಕುರಿತು ಮುಂಡಗೋಡ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿದೆ. ಯರೆಬೈಲು ಗ್ರಾಮದಲ್ಲಿ ಗ್ರಾಮದ ಮುಖಂಡರು ಹಾಗೂ ಯುವಕರು ಸೇರಿ ಸಭೆ ಮಾಡಿದ್ದಾರೆ. ಈ ಸಭೆಯಲ್ಲಿ ಗ್ರಾಮದಲ್ಲಿ ಇನ್ನು ಮುಂದೆ ಸರಾಯಿ ಮಾರಾಟ ಮಾಡದಂತೆ ಎಚ್ಚರಿಸಿದ್ದಾರೆ. ಒಂದು ವೇಳೆ ಯಾರಾದ್ರೂ ಸರಾಯಿ ಮಾರಾಟ ಮಾಡಿದರೇ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಮಾಡಿದ್ದಾರೆ.
ವಡಗಟ್ಟಾ ಅಗಡಿ ರಸ್ತೆ ಬಂದ್; ಹುನಗುಂದ ರೈತರ ಗೋಳು ಕೇಳೋರ್ಯಾರು..?
ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ವಡಗಟ್ಟಾ-ಅಗಡಿ ರಸ್ತೆ ಬಂದ್ ಆಗಿದೆ. ಮುಂಡಗೋಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಅನ್ನದಾತರ ಆಕ್ರೋಶದ ಕಟ್ಟೆಯೊಡೆದಿದೆ. ಆಗಿದ್ದೇನು..? ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ರೈತರು ಆಕ್ರೋಶಗೊಂಡಿದ್ದಾರೆ. ಈಗಾಗಲೇ ತಮ್ಮ ಗದ್ದೆಗಳಲ್ಲಿ ಬೀಜ ಬಿತ್ತಿ, ಇನ್ನೇನು ಮೊಳಕೆ ಒಡೆದು ಸಸಿಯಾಗುವ ಹಂತದಲ್ಲಿರುವಾಗಲೇ ಭಾರೀ ಮಳೆಯ ಕಾರಣಕ್ಕೆ ಇನ್ನಿಲ್ಲದ ಆತಂಕ ಶುರುವಾಗಿದೆ. ಅರಶಿಣಗೇರಿ ಕೆರೆ ಕಾಲುವೆ ಫುಲ್.! ಈ ಮದ್ಯೆ, ಅರಶಿಣಗೇರಿ ಕೆರೆಯಿಂದ ರೈತರ ಜಮೀನುಗಳಿಗೆ ಸಂಪರ್ಕಿಸೋ ಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ...
ಮುಂಡಗೋಡ ತಾಲೂಕಿನಲ್ಲಿ ಮಳೆಯಿಂದ 12 ಮನೆಗಳಿಗೆ ಹಾನಿ..!
ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರೋ ಮಳೆ, ಗಾಳಿ ಅವಾಂತರ ತಂದಿಟ್ಟಿದೆ. ತಾಲೂಕಿನಲ್ಲಿ ಮಳೆ ಗಾಳಿಗೆ ಒಟ್ಟೂ 12 ಮನೆಗಳಿಗೆ ಹಾನಿಯಾಗಿದ್ದು ಸಂಕಷ್ಟ ತಂದೊಡ್ಡಿದೆ. ಮಳೆಯಿಂದ ಹಾನಿ ಎಲ್ಲೇಲ್ಲಿ..? ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 12 ಮನೆಗಳಿಗೆ ಮಳೆ, ಗಾಳಿಯಿಂದ ಹಾನಿಗೊಳಗಾಗಿದ್ದು, ಹುನಗುಂದ, ಹರಗನಳ್ಳಿ, ಭದ್ರಾಪುರ, ಶ್ಯಾನವಳ್ಳಿ, ಇಂದೂರು, ಗಣೇಶಪುರ, ಚಿಗಳ್ಳಿಯಲ್ಲಿ ತಲಾ ಒಂದು ಮನೆಗಳಿಗೆ ಹಾನಿಯಾಗಿದೆ. ಇನ್ನು ಮುಂಡಗೋಡ ಪಟ್ಟಣ ಹಾಗೂ ಸನವಳ್ಳಿ ಗ್ರಾಮದಲ್ಲಿ ತಲಾ ಎರಡು ಮನೆಗಳು ಜಖಂಗೊಂಡಿವೆ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ...
ತಾಲೂಕಿನಲ್ಲಿಂದು ಕೊರೋನಾ ಖೇಲ್ ಖತಂ..! ಶೂನ್ಯವಾಯ್ತು ಸೋಂಕಿತರ ಸಂಖ್ಯೆ..!
ಮುಂಡಗೋಡ:ತಾಲೂಕಿನ ಮಟ್ಟಿಗೆ ಇದು ಸಂತಸದ ಸುದ್ದಿ. ತಾಲೂಕಿನಲ್ಲಿ ಇಂದು ಹೊಸತಾಗಿ ಯಾವುದೇ ಕೊರೋನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿಲ್ಲ. ಸದ್ಯ ತಾಲೂಕಿನಲ್ಲಿ ಒಟ್ಟೂ 105 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 41 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 64 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 21 ಜನ ಸೋಂಕಿತರು ಇಂದು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ಖಾಲಿ ಖಾಲಿಯಾಗಿದೆ. ದುರಂತದ ಸಂಗತಿಯೆಂದ್ರೆ, ಇಂದು ತಾಲೂಕಿನಲ್ಲಿ ಒಟ್ಟು 2 ಜನ ಸೋಂಕಿತರು ಮೃತ ಪಟ್ಟಿದ್ದಾರೆ. ಟಿಬೇಟಿಯನ್...
ರಸ್ತೆಯ ಮದ್ಯೆ ಕಾಮಗಾರಿಯ ಗುಂಡಿ: ಆ ಗ್ರಾಮಗಳಿಗೆ ತೆರಳಬೇಕೆಂದ್ರೆ ಕಷ್ಟ ಕಷ್ಟ..!! ಎಲ್ಲದು..?
ಮುಂಡಗೋಡ:ತಾಲೂಕಿನ ಚೌಡಳ್ಳಿ, ಕ್ಯಾಸನಕೇರಿ ರಸ್ತೆಯಲ್ಲಿ ಅದ್ವಾನ ಶುರುವಾಗಿದೆ. ಚೌಡಳ್ಳಿ, ಕ್ಯಾಸನಕೇರಿ, ಮಲವಳ್ಳಿ, ಲಕ್ಕೊಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆ ಅಧಿಕಾರಿಗಳ ನಿರ್ಲಕ್ಷದಿಂದ ಮಳೆಗಾಲದಲ್ಲಿ ಎದ್ದು ಬಿದ್ದು ಹೋಗುವ ಸ್ಥಿತಿಗೆ ತಂದಿಟ್ಟಿದೆ. ಹೌದು, ಮುಂಡಗೋಡ ತಾಲೂಕಿನ ಚೌಡಳ್ಳಿ, ಮಲವಳ್ಳಿ, ಲಕ್ಕೊಳ್ಳಿ, ಕ್ಯಾಸನಕೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸೋ ರಸ್ತೆಯಲ್ಲಿ ನೀರಾವರಿ ಯೋಜನೆಗಾಗಿ ಕಾಮಗಾರಿ ಮಾಡಲಾಗಿತ್ತು. ಪೈಪಲೈನ್ ಅಳವಡಿಸಲು ರಸ್ತೆಯಲ್ಲೇ ಗುಂಡಿ ತೆಗೆದು ಪೈಪಲೈನ್ ಜೋಡಿಸಲಾಗಿದೆ. ಪೈಪ್ ಲೈನ್ ಕಾಮಗಾರಿ ಎಫೆಕ್ಟ್..! ಆದ್ರೆ ಹಾಗೆ ಗುಂಡಿ ತೋಡಿ, ಪೈಪುಗಳನ್ನು...
ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!
ಮುಂಡಗೋಡ: ತಾಲೂಕಿನಾಧ್ಯಂತ ಮಳೆರಾಯನ ಅರ್ಭಟ ಜೋರಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು, ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಸನವಳ್ಳಿ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ಮನೆಯ ಮುಂದೆ ಶೆಡ್ ನಲ್ಲಿ ನಿಂತಿದ್ದ ಟ್ರಾಕ್ಟರ್ ಮೇಲೆ ಮನೆಯ ಮೇಲ್ಚಾವಣಿ ಕಿಸಿದು ಬಿದ್ದಿದೆ. ಪರಿಣಾಮ ಟ್ರಾಕ್ಟರ್ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸನವಳ್ಳಿಯ ಶಿವಾನಂದ್ ನಾಗಪ್ಪ ಕೇರಿಹೊಲದವರ ಎಂಬುವರಿಗೆ ಸೇರಿದ ಟ್ರಾಕ್ಟರ್ ಇದಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಬಂದು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ. ಸೂಕ್ತ...
ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”
ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ...
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.







