ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?
ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6 ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...
ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!
ಅದು ನಟ್ಟ ನಡುರಾತ್ರಿ, ಸುರಿಯುತ್ತಿರೋ ಮಹಾಮಳೆ, ಆ ಮಳೆಯ ರಪ ರಪ ಸಪ್ಪಳದ ನಡುವೆ ಅಲ್ಲೊಬ್ಬಳು ಸುಂದರಿ ತನ್ನೊಳಗಿನ ಸುಂದರ ರೂಪ ಹೊರಸೂಸಿದ್ದಳು. ಪವಾಡವೆಂಬಂತೆ ಮೆಲ್ಲನೆ ಅರಳಿ ನಿಂತಿದ್ದ ಚೆಲುವೆಯ ಸುತ್ತ ಮಧುರ, ಸುಮಧುರ ಘಮಲು. ನಿಜಕ್ಕೂ ಅದೊಂದು ಅದ್ಭುತ ಕ್ಷಣ.. ಆ ಅದ್ಬುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು ತಾಲೂಕಿನ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ಕುಟುಂಬ.. ಹೌದು, ತಾಲೂಕಿನ ಕೊಪ್ಪ ಗ್ರಾಮ ಮೋಹನ್ ಪಾಣತ್ರಿಯಲ್ ಮನೆಯಲ್ಲಿ ನಿನ್ನೆ ರಾತ್ರಿ ಮಹಾ ಸುಂದರಿ ಜನ್ಮ ತಾಳಿದ್ದಾಳೆ. ಅಪ್ಪಟ...
ಚಿರತೆ ಬಂತು ಚಿರತೆ, ಬರೀ ಅಂತೆ ಕಂತೆ, ವದಂತಿಗಳಿಂದ ಆತಂಕದಲ್ಲಿದ್ದಾರೆ ಮಜ್ಜಿಗೇರಿ ಭಾಗದ ರೈತರು..!
ಮುಂಡಗೋಡ; ತಾಲೂಕಿನಲ್ಲಿ ಚಿರತೆಯ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ. ಚಿರತೆ, ಹುಲಿಗಳ ಬಗೆಗಿನ ಬಗೆ ಬಗೆಯ ವದಂತಿಗಳು ಎಲ್ಲೆಡೆ ಹರಡುತ್ತಿವೆ. ಹೀಗಾಗಿ, ಜನ್ರು ಹೊಲ ಗದ್ದೆಗಳಿಗೆ ಹೋಗಲು ಭಯ ಪಡುವಂತಾಗಿದೆ. ಮಜ್ಜಿಗೇರಿಯಲ್ಲಿ ಶುಕ್ರವಾರ ಚಿರತೆ ಕುರಿ ತಿಂದು ಹಾಕಿದ ಘಟನೆ ಬೆಳಕಿಗೆ ಬಂದ ನಂತರವಂತೂ ಈ ಭಾಗದ ಜನರ ಭಯ ಮತ್ತಷ್ಟು ದುಪ್ಪಟ್ಟಾಗಿದೆ. ಹೊರಗೆ ಹೋಗಲೂ ಕೂಡ ಭಯ ಪಡುವಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳು ಭಯ ಪಡೋದು ಬೇಡ, ಎಚ್ಚರಿಕೆ ಇಂದ ಇರಿ ಅಂತಾ...
ಕೊಪ್ಪದಲ್ಲಿ ದಾರಿತಪ್ಪಿ ಬಂದಿದ್ದ ಅಪರೂಪದ ಕಾಡು ಪ್ರಾಣಿ, ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ಅಪರೂಪ ಕಾಡುಪ್ರಾಣಿಯನ್ನು ರಕ್ಷಿಸಲಾಗಿದೆ. ನಿರಂತರ ಸುರಿಯುತ್ತಿರೊ ಮಳೆಯಿಂದ ಕಂಗೆಟ್ಟ ಕಾಡು ಬೆಕ್ಕು(Indian small sivit) ಅನ್ನು ಅರಣ್ಯ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಂದಹಾಗೆ, ಇಂದು ಬೆಳಿಗ್ಗೆ ಕೊಪ್ಪ ಗ್ರಾಮದ ರಸ್ತೆ ಪಕ್ಕದ ಪೊದೆಯಲ್ಲಿ ಈ ಅಪರೂಪದ ಪ್ರಾಣಿ ಕಂಡಿದೆ. ಆಹಾರ ಅರಸಿಯೋ ಅಥವಾ ನಿರಂತರ ಮಳೆಯಿಂದಲೋ ಕಂಗೆಟ್ಟಿದೆ. ಹೀಗಾಗಿ, ಕಾಡು ಬಿಟ್ಟು ನಾಡಿನೆಡೆ ಬಂದಿದ್ದ ಕಾಡುಬೆಕ್ಕು ತೀವ್ರ ಭಯದಿಂದ ಅಲ್ಲೇ ಸುಳಿದಾಡಿದೆ. ಹೀಗಾಗಿ, ಈ ದೃಷ್ಯ ಕಂಡ ಗ್ರಾಮಸ್ಥರು ಅರಣ್ಯ...
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?
ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...
ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!
ಮುಂಡಗೋಡ: ತಾಲೂಕಿನ ಮಜ್ಜಿಗೇರಿ ಬಳಿಯ ಕಾಡಿನಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಅನುಮಾನ ದಟ್ಟವಾಗಿದೆ. ಕಾಡಿನಲ್ಲಿ ಮೇಯಲು ಹೋಗಿದ್ದ ಬರೋಬ್ಬರಿ 12 ಕುರಿಗಳನ್ನು ಚಿರತೆ ಕೊಂದು ಹಾಕಿದೆ ಅಂತಾ ಹೇಳಲಾಗ್ತಿದೆ. ಮಜ್ಜಿಗೇರಿ ಗ್ರಾಮದ ಬರಮಣ್ಣ ಉಗ್ರಾಣಿ ಎಂಬುವವರಿಗೆ ಸೇರಿದ 10 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ನಿನ್ನೆ ಸಂಜೆ 4 ಗಂಟೆಯ ಹೊತ್ತಿನಲ್ಲಿ ಚಿರತೆಯನ್ನು ಬರಮಣ್ಣ ನೋಡಿದ್ದಾರೆ ಎನ್ನಲಾಗಿದೆ. ಆದ್ರೆ, ಹಾಗೆ ಚಿರತೆ ಕಂಡ ತಕ್ಷಣವೇ ಭಯದಿಂದ ಕಾಲ್ಕಿತ್ತಿರೊ ಬರಮಣ್ಣ ಉಗ್ರಾಣಿಯವರ 10 ಕುರಿಗಳು ಹಾಗೆ ಬೇರೆಯವರ 2...
ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!
ಮುಂಡಗೋಡ: ನಾಳೆ ಶುಕ್ರವಾರ ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಆದೇಶ ನೀಡಿರುವಂತೆ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ಬೇಡ ಜಂಗಮ, ಬುಡ್ಗ ಜಂಗಮ, ಮಾಲ ಜಂಗಮದವರಾದ ನಮಗೆ ಸಂವಿಧಾನಾತ್ಮಕವಾಗಿ ಸಿಗುವ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಂಗಮ ಸಮುದಾಯದಿಂದ ಮನವಿ ನೀಡಲಾಯಿತು. ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು...
ಬೋಟ್ ನಲ್ಲಿ ನದಿ ದಾಟುತ್ತಿದ್ದ ವೇಳೆ ನದಿಯಲ್ಲೇ ಸಿಲುಕಿದ ಐವರ ರಕ್ಷಣೆ..!
ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ...









