ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು. ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?
ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ...
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು....
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ,...
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂದ್ರು, ವಿ.ಎಸ್.ಪಾಟೀಲ್, ಮಾಜಿ ಶಾಸಕರ ಮನದಾಳದ ಮಾತು ಎಂಥಾದ್ದು ಗೊತ್ತಾ..?
ಮುಂಡಗೋಡ: ತಮ್ಮ ಸುಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ತಮ್ಮ ಮನದಾಳದ ನೋವು ಹಂಚಿಕೊಂಡಿರೋ ಪಾಟೀಲರು, ಮಮ್ಮಲ ಮರುಗಿದ್ದಾರೆ. ಯಾವ ತಂದೆಗೂ ಈ ಪರಿಸ್ಥಿತಿ ಬರೋದು ಬೇಡ ಅಂತ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಸುಪುತ್ರನ ವಿರುದ್ಧವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ರಾ ವಿ.ಎಸ್.ಪಾಟೀಲ್..?
ವಿ.ಎಸ್.ಪಾಟೀಲ್, ಈ ಹೆಸ್ರು ಕೇಳಿದ್ರೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದ್ರಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ಅದೇನೋ ಒಂದು ಅಭಿಮಾನ. ಅದೇನೋ ಒಂದು ಪ್ರೀತಿ. ಅವರ ಅಪ್ಪಟ ಜವಾರಿ ಭಾಷೆಯ ಮಾತುಗಳು, ನೇರ ನುಡಿಗಳು, ನಿಷ್ಕಲ್ಮಶ ಮನಸ್ಸು ಹೀಗೆ ಅವ್ರನ್ನ ನಾನು ಇವತ್ತಿಗೂ ಒಬ್ಬ ರಾಜಕಾರಣಿ ಅಂತಾ ನೋಡಿಯೇ ಇಲ್ಲ. ಅವ್ರು ನಮ್ಮ ಮಾರ್ಗದರ್ಶಿ ಸ್ಥಾನದಲ್ಲಿ ಯಾವಾಗ್ಲೂ ಇರ್ತಾರೆ. ಹೀಗಿರೋ ಅವ್ರಿಗೆ ಇಂತಹದ್ದೊಂದು ಪರಿಸ್ಥಿತಿ ಬಂದಿದೆಯಾ..? ಆ ಮಟ್ಟಿಗಿನ ಅನಿವಾರ್ಯತೆ ಎದುರಾಗಿದೆಯಾ..? ನಿಜಕ್ಕೂ ವಿ.ಎಸ್.ಪಾಟೀಲರ ಮನಸ್ಸು ಈ ಮಟ್ಟಿಗೆ...
ಹಳಿಯಾಳದಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಪ್ರತಿಭಟನೆ, ಮಳೆಯ ನಡುವೆಯೂ ಆರದ ಕಿಚ್ಚು..!
ಹಳಿಯಾಳ: ಪಟ್ಟಣದ ಪುರಸಭೆಯ ಪೌರ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರೋ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸುರಿಯುತ್ತಿರೋ ಮಳೆಯನ್ನು ಲೆಕ್ಕಿಸದೆ ಮುಷ್ಕರದಲ್ಲಿ ನಿರತರಾಗಿರೋ ಪೌರಕಾರ್ಮಿಕರು, ತಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಅಂತಾ ಜಿದ್ದಿಗೆ ಬಿದ್ದಿದ್ದಾರೆ. ಅನಿರ್ಧಿಷ್ಟ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಹಳಿಯಾಳ ಘಟಕದ ತಾಲೂಕಾಧ್ಯಕ್ಷ ಫಯಾಜ್ ಅಹ್ಮದ್ ಗೊರೆಖಾನ್, ಉಪಾಧ್ಯಕ್ಷೆ ಲಲಿತ ಚಲವಾದಿ, ಕಾರ್ಯದರ್ಶಿ ಮಂಜುನಾಥ್ ಮಾದಾರ, ಫ್ರಾನ್ಸಿಸ್ ಬ್ರುಗಾಂಜ,...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...









