ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಉತ್ತರ ಕನ್ನಡ
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಸಾಲಗಾಂವ್ ಬಾಣಂತಿ ದೇವಿ ದೇವಸ್ಥಾನದ ಬಳಿ ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಬಾಣಂತಿದೇವಿ ದೇವಸ್ಥಾನದ ಹತ್ತಿರ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ನಂದಿಪುರ ಗ್ರಾಮದ 26 ವರ್ಷ ವಯಸ್ಸಿನ ಪವಿತ್ರ ಶಿವಾನಂದ ಹರಕುಣಿ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಸಾಲಗಾಂವ ಬಾಣಂತಿದೇವಿ ಮತ್ತು ಅಯ್ಯಪ್ಪ...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...
ನಂದಿಕಟ್ಟಾದ ಈ ಆರೋಗ್ಯ ಕೇಂದ್ರದ “ನರ್ಸಮ್ಮ” ಬರೋದು ಲೇಟಾದ್ರೂ, ಹೋಗೋದು ಮಾತ್ರ ಫಸ್ಟೇ..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್...
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಪಾಳಾ ಮಾವು ಬೆಳೆಗಾರರ ಮಾರುಕಟ್ಟೆಗೆ ನೂತನ ಐಡಿಯಾ..!
ಮುಂಡಗೋಡ: ತಾಲೂಕಿನ ಪಾಳಾದ ಆಪೂಸ್ ಮಾವಿನ ಹಣ್ಣು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದೆ. ಆದ್ರೆ ಪ್ರಸಕ್ತ ವರ್ಷದ ನಿರಂತರ ಮಳೆಯಿಂದ ಮಾವಿನ ಬೆಳೆಗಾರ ಸಂಕಷ್ಟದಲ್ಲಿದ್ದಾನೆ. ಮಾವಿಗೆ ಬೇಡಿಕೆ ಕಡಿಮೆಯಾಗಿದೆ. ಅಲ್ಲದೇ ಮಳೆಯಿಂದ ಮಾವು ಕೊಳೆತು ಹೋಗುತ್ತಿದೆ. ಹೀಗಾಗಿ ಇಲ್ಲಿನ ಮಾವು ಬೆಳೆಗಾರರು ಒಗ್ಗಟ್ಟಾಗಿ ಮಾವು ಬೆಳೆಗಾರರೇ ಖುದ್ದಾಗಿ ಸಂಘವೊಂದನ್ನ ಕಟ್ಟಿಕೊಂಡಿದ್ದಾರೆ. ಈ ಮೂಲಕ ತಾವು ಬೆಳೆದ ಮಾವುಗಳನ್ನು ಯಾವುದೇ ರಾಸಾಯನಿಕ ಬಳಸದೇ ಹಣ್ಣುಗಳನ್ನು ದಾಸ್ತಾನು ಮಾಡಿ, ಅದಕ್ಕಾಗೇ ರಕ್ಷಣಾ ವಿಧಾನಗಳನ್ನು ಅನುಸರಿಸಿ, ತಮ್ಮ ಮಾವುಗಳನ್ನು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....









