Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ

ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ

KARWAR ZP MEETING; ಕಾರವಾರ; ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ನಿಗಧಿತವಾಗಿ...

Post
Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.

Post
ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!

ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!

Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ...

Post
ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿ‌ಮಳೆ ಮುನ್ಸೂಚನೆ..! ಎಲ್ಲೇಲ್ಲಿ..?

ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿ‌ಮಳೆ ಮುನ್ಸೂಚನೆ..! ಎಲ್ಲೇಲ್ಲಿ..?

Heavy Rains Forecast; ಬೆಂಗಳೂರು: ಉತ್ತ ಕನ್ನಡ ಜಿಲ್ಲೆ, ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಉತ್ತರ ಕನ್ನಡ ಜಿಲ್ಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...

Post
ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

Post
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!

ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!

Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು‌. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...

Post
ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!

ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!

Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...

Post
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿ‌ನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!

ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿ‌ನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!

Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿ‌ನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ‌ ಮೊದಲು ಅಲ್ಲೇ ಇದ್ದ ಬೈಕ್ ಗೆ...

Post
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ ಕಾರವಾರ;  ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್‌ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು...

Post
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆ ರಜೆ..!

School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 25 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

error: Content is protected !!