ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನ ಹಲವೆಡೆ ಭಾರೀ ಮಳೆ..!
ಮುಂಡಗೋಡ: ತಾಲೂಕಿನ ಹುನಗುಂದ,ಇಂದೂರು ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಗಾಳಿ..! ಸಂಜೆ ನಾಲ್ಕೂವರೆ ಅಷ್ಟೊತ್ತಿಗೆ ಶುರುವಾದ ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ಪರಿಣಾಮ ಗಿಡ ಮರಗಳ ಟೊಂಗೆಗಳು ಎಲ್ಲೆಲ್ಲೂ ಮುರಿದು ಬಿದ್ದಿದೆ. ಉರುಳಿದ ಮರ..! ಶಿರಸಿ ರಸ್ತೆಯಲ್ಲಿ ಮರಬಿದ್ದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು....
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ...
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ...
ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!
ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..!
ಟಿಬೇಟಿಗರ ಲೋಸಾರ್ ಸಂಭ್ರಮಕ್ಕೆ ಬಗೆ ಬಗೆಯ ಖಾದ್ಯ..! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಲೋಸಾರ್ ಸಂಭ್ರಮ ಜೋರಾಗಿದೆ. ಇಡೀ ಟಿಬೇಟಿಯನ್ ಕಾಲೋನಿಗಳಲ್ಲಿ ಈಗ ಲೋಸಾರ್ ಹಿನ್ನೆಲೆ ಬಗೆ ಬಗೆಯ ತಿಂಡಿ ತಿನಿಸುಗಳದ್ದೇ ಹಬ್ಬ. ಅದ್ರಲ್ಲೂ ಟಿಬೇಟಿಯನ್ ಬೌದ್ದ ಸನ್ಯಾಸಿಗಳು ಸಾಮೂಹಿಕವಾಗಿ ಮಾಡುವ ವಿವಿಧ ಖಾದ್ಯಗಳ ಘಮ ಘಮ ಇಡೀ ಕಾಲೋನಿಗಳಲ್ಲಿ ಪಸರಿಸಿದೆ. ಸಾಮೂಹಿಕವಾಗಿ ಬಗೆ ಬಗೆಯ ತಿನಿಸುಗಳನ್ನು ತಯಾರಿಸೋ ಸನ್ಯಾಸಿಗಳು ಸಂಭ್ರಮಿಸುತ್ತಾರೆ. ಬಗೆ ಬಗೆ ಖಾದ್ಯಗಳನ್ನು ತಯಾರಿಸಲು ಜೊತೆ ಜೊತೆಯಾಗೇ ಸಾಂಘಿಕವಾಗಿ ಸೇರುವ ಸನ್ಯಾಸಿಗಳು ಖುಶಿಯಿಂದಲೇ ಬಂದು...
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.!
ಟಿಬೇಟಿಯನ್ನರ ಲೋಸಾರ್ ಸಂಭ್ರಮದಲ್ಲಿ ಆಟಗಳ ಮೆರಗು.! ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಈಗ ಸಂಭ್ರಮದ ವಾತಾವರಣ ಮನೆ ಮಾಡಿದೆ. ಲೋಸಾರ್ ಹಬ್ಬದ ಸಂಭ್ರಮದಲ್ಲಿ ಕ್ಯಾಂಪ್ ನಂಬರ್ 3 ರ ಮೈದಾನದಲ್ಲಿ ವಿಶೇಷ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಟಿಬೇಟಿಯನ್ನರ ತಂಡಗಳ ನಡುವೆ ವಿವಿಧ ಸ್ಪರ್ಧೆಗಳು ಏರ್ಪಟ್ಟವು.. ಇಂದು ಟಿಬೇಟಿಯನ್ ಮಹಿಳೆಯರಿಗೆಂದೇ ವಿಶೇಷ ಹಗ್ಗ ಜಗ್ಗಾಟದ ಸ್ಪರ್ದೆ ನಿಜಕ್ಕೂ ರೋಮಾಂಚಕ ಅನುಭವ ನೀಡಿತು.. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಹಗ್ಗಜಗ್ಗಾಟದ ರಣರೋಚಕ ಸ್ಪರ್ಧೆಯನ್ನ ನೋಡಿ ಸಂಭ್ರಮಿಸಿದ್ರು. ಗೆದ್ದ ತಂಡಗಳಿಗೆ ಆಕರ್ಶಕ...
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..!
ಹುಲಿಹೊಂಡದಲ್ಲಿ ಆಕಸ್ಮಿಕ ಬೆಂಕಿಗೆ ಕಬ್ಬು ಭಸ್ಮ..! ಮುಂಡಗೋಡ: ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಕಸ್ಮಿವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಗದ್ದೆಗೂ ಹರಡುವ ಸಾಧ್ಯತೆ ಇದ್ದ ಕಾರಣಕ್ಕೆ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ರು. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದ್ದು ರೈತನ ಬದುಕು ಮೂರಾಬಟ್ಟೆಯಾಗಿದೆ ಹೀಗಾಗಿ ರೈತನಿಗೆ ಪರಿಹಾರ...









