ಮುಂಡಗೋಡ: ಪಟ್ಟಣದ ಹೊರ ವಲಯದಲ್ಲಿ ಇತ್ತಿಚೆಗೆ ಸಂಭವಿಸಿದ ಕಾರು ದುರಂತದಲ್ಲಿ ದಂಪತಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ಹೀಗಾಗಿ, ಅಪಘಾತಗಳಿಗೆ ಆಮಂತ್ರಣ ನೀಡುತ್ತಿದ್ದ ಅಮ್ಮಾಜಿ ಕೆರೆಯ ದಂಡೆಯ ಮೇಲೆ ಬೇಲಿ ಹಾಕಲಾಗಿದೆ. ಇಲ್ಲಿನ ಪಿಡಬ್ಲ್ಯೂಡಿ ಇಲಾಖೆ ಈಗಷ್ಟೆ ಎಚ್ಚೆತ್ತುಕೊಂಡಿದ್ದು ಕೆರೆಯ ದಂಡೆಯ ಮೇಲೆ ಕಟ್ಟಿಗೆಯ ಕಂಬಗಳನ್ನು ನಿಲ್ಲಿಸಿ ಅದಕ್ಕೆ ಕೆಂಪು ಪಟ್ಟಿಯನ್ನು ಕಟ್ಟಲಾಗಿದೆ. ಅಲ್ಲದೇ ಸಣ್ಣ ಸಣ್ಣ ಚೀಲಗಳನ್ನು ತುಂಬಿ ಇಡಲಾಗಿದೆ.. ಇದ್ರಿಂದ ರಾತ್ರಿ ಸಮಯದಲ್ಲಿ ಅಪಘಾತ ಸಂಭವಿಸುವುದನ್ನು ಕೊಂಚ ತಪ್ಪಿಸಲು ಕ್ರಮ ಕೈಗೊಂಡಿದೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡ ಮಹಾಲಕ್ಷ್ಮಿ ದೇವಾಲಯದಲ್ಲಿ ಕಾರ್ತಿಕೋತ್ಸವ, ವರ್ಧಂತಿ ಉತ್ಸವ..!
ಮುಂಡಗೋಡ: ಪಟ್ಟಣದ ಇಂದಿರಾನಗರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದು ಕಾರ್ತಿಕ ಅಮವಾಸ್ಯೆಯ ನಿಮಿತ್ತ ಕಾರ್ತಿಕೋತ್ಸವ ಹಾಗೂ 18 ನೇ ವರ್ಧಂತಿ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ.. ಇಂದು ಬೆಳಗಿನಿಂದಲೂ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು, ಹೋಮ ಹವನಗಳು ನಡಯುತ್ತಿವೆ. ಸಂಜೆ ಕಾರ್ತಿಕೋತ್ಸವ ಕಾರ್ಯಕ್ರಮ ನಡೆಯಲಿದೆ.. ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು ದೇವಸ್ಥಾನದಲ್ಲಿ ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.
ಸಿದ್ದನಕೊಪ್ಪದ ಸ್ಪರ್ಧಾ ಹೋರಿಗೆ ಹುಟ್ಟುಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಸಿದ್ದನಕೊಪ್ಪದಲ್ಲಿ ವಿಶೇಷ ಹುಟ್ಟುಹಬ್ಬ ಆಚರಿಸಲಾಗಿದೆ. ಸ್ಪರ್ಧಾ ಹೋರಿಗೆ ಜನ್ಮ ದಿನ ಆಚರಣೆ ಮಾಡಲಾಗಿದೆ.. ಹೋರಿಗೆ ವಿಶೇಷ ಅಲಂಕಾರ ಮಾಡಿ, ಕೇಕು ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಗಿದೆ. ನೂರಾರು ಜನರು ಸೇರಿದ್ದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಹೋರಿಯ ಗುಣಗಾನ ಮಾಡಲಾಯಿತು. ಈ ವೇಳೆ ಗ್ರಾಮಸ್ಥರು ಹಾಗೂ ಹೋರಿಯ ಮಾಲೀಕರು ಕುಣಿದು ಕುಪ್ಪಳಿಸಿದ್ರು.. ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.. ಈ ಸಂದರ್ಭದಲ್ಲಿ ಮಳಗಿಯ ಬಿಜೆಪಿ ಮುಖಂಡ ಸಂತೋಷ ಶೇಟ್ ರಾಯ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು..
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಕಂಚಿನ ಪುತ್ಥಳಿ ಸ್ಥಾಪನೆಗೆ ಲಕ್ಷ ರೂ. ದೇಣಿಗೆ..!
ಮುಂಡಗೋಡ: ತಾಲೂಕಿನ ಕಲಕೇರಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪುತ್ಥಳಿ ಪ್ರತಿಷ್ಠಾಪಿಸಲು ಬಿಜೆಪಿ ಯುವ ಧುರೀಣ ಸಂತೋಷ ರಾಯ್ಕರ ಅವರು ಒಂದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಬಳಿಕ ಮಾತನಾಡಿದ ಸಂತೋಷ ರಾಯ್ಕರ, ಹಿಂದೂ ಧರ್ಮದ ರಕ್ಷಣೆಗಾಗಿ ಶಿವಾಜಿ ಮಹಾರಾಜರ ಪುತ್ಥಳಿ ಪ್ರತಿಷ್ಠಾಪಿಸುವ ಮೂಲಕ ಅವರ ಆದರ್ಶ, ತತ್ವ ಸಿದ್ಧಾಂತ ಮತ್ತು ಇತಿಹಾಸವನ್ನು ಜನರಲ್ಲಿ ಮನವರಿಕೆ ಮಾಡಿಕೊಡಬೇಕಿದೆ ಎಂದರು. ಇದೇ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿ ವತಿಯಿಂದ ಸಂತೋಷ ರಾಯ್ಕರ ಅವರನ್ನು ಗೌರವಿಸಲಾಯಿತು. ಟ್ರಸ್ಟ್ನ ಅಧ್ಯಕ್ಷ ಕಾಳೇಶ...
ಅಮ್ಮಾಜಿ ಕೆರೆಗೆ ಕಾರು ಬಿದ್ದ ಕೇಸ್; ಮೃತರ ಅಂತಿಮ ದರ್ಶನ ಪಡೆದ ಸಚಿವ ಹೆಬ್ಬಾರ್..!
ಮುಂಡಗೋಡ : ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ಅರಶಿಣಗೇರಿ ಗ್ರಾಮದ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ದಂಪತಿಗಳು ಮೃತಪಟ್ಟ ಅಹಿತಕರ ಘಟನೆ ಸಂಭವಿಸಿದ್ದು. ಘಟನೆ ಬಗ್ಗೆ ತಿಳಿದ ತಕ್ಷಣ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಮುಂಡಗೋಡದ ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಪ್ರಮುಖರಾದ ಉಮೇಶ್ ಬಿಜಾಪುರ, ಕೆ.ಸಿ.ಗಲಭಿ, ಸಂಜೀವ್...
ಮುಂಡಗೋಡ ಅಮ್ಮಾಜಿ ಕೆರೆಯಲ್ಲಿ ಕಾರು ದುರಂತ, ವಿಧಿಯಾಟಕ್ಕೆ ಬಲಿಯಾದವರು ಅರಶಿಣಗೇರಿ ದಂಪತಿಗಳು..!
ಮುಂಡಗೋಡ: ಹೊರವಲಯದ ಅಮ್ಮಾಜಿ ಕೆರೆಯಲ್ಲಿ ಕಾರು ಕೆರೆಗೆ ಬಿದ್ದ ಪರಿಣಾಮ ದಂಪತಿಗಳಿಬ್ಬರೂ ದಾರುಣ ಸಾವು ಕಂಡಿದ್ದಾರೆ. ನಸುಕಿನ ಜಾವ ಸಂಭವಿಸಿರಬಹುದಾದ ಘಟನೆ ಅಂತಾ ಹೇಳಲಾಗ್ತಿರೋ ಅಪಘಾತ ನಡೆದಿರೊದೇ ವಿಚಿತ್ರ. ಅಷ್ಟಕ್ಕೂ ಈ ಸಾವು ಅನ್ನೋದು ಇಷ್ಟು ಸಲೀಸಾ ಅನ್ನೋದೇ ಬಹುದೊಡ್ಡ ವಾಸ್ತವ..! ಮೃತರು ದಂಪತಿಗಳು..! ಬೆಂಗಳೂರು ನೋಂದಣಿ ಹೊಂದಿರುವ ಮಾರುತಿ ಸ್ವಿಪ್ಟ್ ಕಾರು ಇದಾಗಿದ್ದು, ಮೂಲತಃ ಮುಂಡಗೋಡ ತಾಲೂಕಿನ ಅರಶಿಣಗೇರಿಯವರಾದ ರಾಜು ವರ್ಗಿಸ್ ಹಾಗೂ ಬ್ಲೆಸ್ಸಿ ಮೃತಪಟ್ಟ ದಂಪತಿಗಳಾಗಿದ್ದಾರೆ. ಕರವಳ್ಳಿಯಲ್ಲಿ ಸಂಬಂಧಿಯೊಬ್ಬರು ಅಸು ನೀಗಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ...
ಇಂದೂರು ವಿದ್ಯಾರ್ಥಿಗಳಿಗೆ ಬಸ್ಸುಗಳೇ ಇಲ್ಲ..! ಅಧ್ಯಕ್ಷ ವಿ.ಎಸ್.ಪಾಟೀಲರೇ ಎಲ್ಲಿದ್ದೀರಿ..? ವಿದ್ಯಾರ್ಥಿಗಳ ಗೋಳು ಕಾಣ್ತಿಲ್ವಾ..?
ಮುಂಡಗೋಡ ತಾಲೂಕಿನಲ್ಲಿ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳ ಗೋಳು ಕೇಳೋರೇ ಇಲ್ವಾ..? ಪ್ರತಿನಿತ್ಯವೂ ಶಾಲಾ ಕಾಲೇಜಿಗೆ ಹೋಗಲು ಬಸ್ ಗಳಿಲ್ಲದೇ ಪರದಾಡುವಂತಾಗಿದೆ. ಹೀಗಾಗಿನೇ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಪಾಲಕರ ಆಕ್ರೋಶದ ಕಟ್ಟೆ ಒಡೆದಿದೆ. ಇಂದೂರಿನಲ್ಲಿ ಪ್ರತಿಭಟನೆ..! ಈ ಕಾರಣಕ್ಕಾಗೇ, ಇಂದೂರಿನಲ್ಲಿ ಇಂದು ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಂಡ್ರು. ಇಂದೂರು...
ಮಳಗಿ ಹೋರಿಹಬ್ಬದ ವಿಜೇತರಿಗೆ ಬಹುಮಾನ ವಿತರಿಸಿದ ಸಂತೋಷ ಶೇಟ್ ರಾಯ್ಕರ್..!
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ವಿಜೇತ ಹೋರಿಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ವಿಜೇತ ಹೋರಿಗಳಿಗೆ ಬಹುಮಾನ ನೀಡಿದ್ರು.. ಅತ್ಯುತ್ತಮ ಹಿಡಿತಗಾರರಿಗೂ ಬಹುಮಾನ ನೀಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹೋರಿಹಬ್ಬದ ಅಭಿಮಾನಿಗಳ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.. ಗೃಹೋಪಯೋಗಿ ವಸ್ತುಗಳ ಆಕರ್ಶಕ ಬಹುಮಾನ ನೀಡಲಾಯಿತು.. ಈ ವೇಳೆ ಅಣ್ಣಪ್ಪ ಸಾವಿಕೇರಿ, ಲಕ್ಷ್ಮಣ ಗಡಕನಳ್ಳಿ, ಮಂಜು ಭೋವಿ, ಜಮೀರ್ ಶೇಖ್, ಮುಖೇಶ್ ತಳವಾರ್, ಗಣೇಶ್ ಕೋಡಿಹಳ್ಳಿ, ಪ್ರಶಾಂತ್ ದೋರಳ್ಳಿ, ಕೃಷ್ಣ...
ಚಿಗಳ್ಳಿಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ 14 ಜನರ ಮೇಲೆ ಕೇಸ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ಮಠದ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿ, 14 ಜನರ ಮೇಲೆ ಕೇಸು ದಾಖಲಿಸಿದ ಘಟನೆ ನಡೆದಿದೆ. ಇನ್ನು ದಾಳಿ ವೇಳೆ ಅಂದರ್ ಬಾಹರ್ ಆಟದಲ್ಲಿ ಬಳಸಿದ್ದ ನಗದು 3,500 ರೂಪಾಯಿ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 4 ಜನ ಆರೋಪಿಗಳು ದಾಳಿಯ ಕಾಲಕ್ಕೆ ಸೆರೆ ಸಿಕ್ಕಿದ್ದು ಇನ್ನುಳಿದವರು ಪರಾರಿಯಾಗಿದ್ದಾರೆ. ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...
ಚಿಗಳ್ಳಿ ಶಾಲೆಯಲ್ಲಿ ನಟ ಪುನೀತ್ ಪುಣ್ಯಸ್ಮರಣೆ..! ವಿದ್ಯಾರ್ಥಿಗಳಿಂದ “ಅಪ್ಪು”ವಿಗೆ ನಮನ..!!
ಮುಂಡಗೋಡ; ತಾಲೂಕಿನ ಚಿಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ಪುನೀತ್ ರಾಜಕುಮಾರ್ ರವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಪುನೀತ್ ಅಭಿಮಾನಿಗಳು ಶಾಲಾ ಮಕ್ಕಳಿಗೆ ಪುನೀತ್ ನೆನಪಿಗಾಗಿ ಕಲಿಕಾ ಸಾಮಗ್ರಿಯ ಕಾಣಿಕೆ ನೀಡಿದ್ರು..ಈ ವೇಳೆ ಸಂತೋಷ ಆಲದಕಟ್ಟಿ, ಎಂ.ಪಿ.ಕುಸೂರ, ರಾಜಶೇಖರ ಹಿರೇಮಠ, ಉದಯ ಕುಸೂರ, ಪರಶುರಾಮ ಟಿಕ್ಕೋಜಿ, ಪರಶುರಾಮ ತೆಗ್ಗಳ್ಳಿ, ಮಹಾಬಲೇಶ್ವರ ಬನವಾಸಿ, ಸಿ.ಬಿ. ಅರಳಿಕಟ್ಟಿ, ಹುಸೇನಸಾಬ್ ಕೊಳಗಿ, ಉದಯ ಕುಸೂರ, ಮೋಹನ ಗುಲ್ಮಾನವರ, ಮುಖ್ಯಾಧ್ಯಾಪಕಿ ನಾಗರತ್ನಮ್ಮ, ಶಿಕ್ಷಕರಾದ ಬಸವರಾಜ ಬೆಂಡಲಗಟ್ಟಿ,...









