Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!
Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!
Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....
ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯ ಹವಾಮಾನ ಇಲಾಖೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಗಾಳಿ ಮಳೆಯ ಎಚ್ಚರಿಕೆ ಕೊಟ್ಟಿದೆ. Rain forecast; ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕಗಷಿಣ ಕನ್ನಡಕ್ಕೆ ಭಾರಿ ಮಳೆ ಹಾಗೂ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಯಲ್ಲೋ ಅಲರ್ಟ್..! Rain forecast; ಕರಾವಳಿ ಜಿಲ್ಲೆಗಳಾದ...
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!
Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...
ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!
Sea Bird News; ಕಾರವಾರ; ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ ಹೆಚ್ಚುವರಿ ಪರಿಹಾರದ ಮೊತ್ತ ರೂ.10.47 ಕೋಟಿಗಳನ್ನು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ಥ ಭೂ ಮಾಲೀಕರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡಿದ ಸಚಿವರು, ನೌಕನೆಲೆಗೆ ಅಗತ್ಯವಿರುವ ಜಮೀನು ಮತ್ತು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಾರವಾರ...
ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ
Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ...









