ಮುಂಡಗೋಡ: ಪಟ್ಟಣದಲ್ಲಿ ಇಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ಹಾಗೂ ಶ್ರೀ ಶಕ್ತಿ ಪೋಟೋ ಸ್ಟುಡಿಯೋದಲ್ಲಿ ಕಳ್ಳತನವಾದ ಹಿನ್ನೆಲೆ, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ರು.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಚಲಿಸುತ್ತಿದ್ದ ಟ್ಯಾಂಕರ್ ನಿಂದ ಉರುಳಿಬಿದ್ದ ಗ್ಯಾಸ್ ಟ್ಯಾಂಕ್..! ತಪ್ಪಿದ ಭಾರಿ ಅನಾಹುತ..!!
ಯಲ್ಲಾಪುರ: ಸಮೀಪದ ಅರೆಬೈಲ್ ಘಟ್ಟದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಚಲಿಸುತಿದ್ದ ಗ್ಯಾಸ್ ಟ್ಯಾಂಕರ್ ನ ಟ್ಯಾಂಕ್ ಕಳಚಿ ಹೆದ್ದಾರಿಗೆ ಬಿದ್ದ ಪರಿಣಾಮ ಭಾರೀ ಆತಂಕ ಮನೆಮಾಡಿತ್ತು. ಮಹಾರಾಷ್ಟ್ರ ಮೂಲದ ಮಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟಿದ್ದ, ಭಾರತ್ ಗ್ಯಾಸ್ ಕಂಪನಿಯ ಗ್ಯಾಸ್ ತುಂಬಿದ ಟ್ಯಾಂಕ್ ಹೊತ್ತೊಯ್ಯುತಿದ್ದ ಟ್ಯಾಂಕರ್ ಇದಾಗಿದ್ದು, ಸ್ಥಳಕ್ಕೆ ತಕ್ಷಣದಲ್ಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿದ್ದರಿಂದ ಗ್ಯಾಸ್ ಲೀಕ್ ಆಗದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದಿದ್ದಾರೆ. ಹೀಗಾಗಿ, ಕೆಲ ಹೊತ್ತು ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 63 ಸಂಪೂರ್ಣ...
12 ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಮಾಜಿ ಪೊಲೀಸಪ್ಪ ಅಂದರ್..!
ಮುಂಡಗೋಡ: ಪೊಲೀಸ್ ಇಲಾಖೆಯಲ್ಲಿ ನೌಕರಿ ಕೊಡಿಸ್ತಿನಿ ಅಂತಾ ನಂಬಿಸಿ, 12 ಜನ ಯುವಕರಿಗೆ ಮಕ್ಮಲ್ ಟೋಪಿ ಹಾಕಿದ್ದ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಷರಶಃ ಭೂಗತನಾಗಿ ತಲೆಮರೆಸಿಕೊಂಡಿದ್ದ ಬಂಧಿತ, ವಂಚನೆಯ ಆರೋಪಿ ಸಂತೋಷ ಗುದಗಿಯನ್ನು ಮುಂಡಗೋಡ ಪೊಲೀಸರು ಬಂಧಿಸಿ ಇನ್ನೇನು ಸಂಜೆಯಷ್ಟೊತ್ತಿಗೆ ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಈ ವಂಚಕ ಆರೋಪಿಯನ್ನ ಮುಂಡಗೋಡ ಪೊಲೀಸರು ಬಂಧಿಸಿದ್ದೇ ರೋಚಕ ಕಣ್ರಿ.. ನಿನ್ನೆಯ ಕತೆ ಮುಂದುವರಿದ ಭಾಗ..! ಅದು ಕಳೆದ ಮಂಗಳವಾರ, ಮುಂಡಗೋಡ ಪೊಲೀಸರು, ವಂಚನೆಗೊಳಗಾದ ಯುವಕರು...
ಕಳ್ಳ ಇವನೇ ನೋಡಿ..! ಮೊಬೈಲ್ ಶಾಪ್ ದೋಚಿದ ಕಳ್ಳನ ಕರಾಮತ್ತು ಹೇಗಿದೆ ಗೊತ್ತಾ..?
ಮುಂಡಗೋಡ: ಯಲ್ಲಾಪುರ ರಸ್ತೆಯ ಶ್ರೀ ಮೊಬೈಲ್ ಶಾಪ್ ದೋಚಿದ ಕಳ್ಳ ಕೊನೆಗೂ ತನ್ನ ಕುರುಹು ಬಿಟ್ಟು ಹೋಗಿದ್ದಾನೆ. ಕಳ್ಳ ಅಂಗಡಿಗೆ ನುಗ್ಗಿ ಮೊಬೈಲ್ ಎಗರಿಸೋ ಅಷ್ಟೂ ದೃಷ್ಯಗಳೂ ಸಿಸಿಟಿವಿಯಲ್ಲಿ ಸೆರೆಯಾಗಿವೆ. “ಕತ್ತಲಿನಲ್ಲಿ ಯಾರಯ್ಯಾ ನನ್ನ ನೋಡ್ತಾರೆ” ಅಂತಾ ಬೆಳ್ಳಂ ಬೆಳಿಗ್ಗೆ ನಾಲ್ಕೂವರೇ ಹೊತ್ತಲ್ಲಿ, ಪುಟ್ಟದೊಂದು ಮೊಬೈಲ್ ಟಾರ್ಚ್ ಬೆಳಕಲ್ಲೇ ಮೊಬೈಲ್ ಅಂಗಡಿಗೆ ಕನ್ನ ಹಾಕೋ ಖದೀಮ, ತನ್ನ ಲೀಲೆಗಳನ್ನು ಅಲ್ಲೇ ಕಣ್ಣರಳಿಸಿ ಕೂತಿರೋ ಸಿಸಿಟಿವಿ ದಾಖಲಿಸಿಕೊಳ್ಳತ್ತೆ ಅಂತಾ ಬಹುಶಃ ಆತನಿಗೆ ಗೊತ್ತಿರಲಿಲ್ಲವೇನೋ. ಅಂದಹಾಗೆ, ಈ ಸಿಸಿಟಿವಿಯಲ್ಲಿ ಸೆರೆಯಾಗಿರೋ...
ಅಯ್ಯೋ, ನಿನ್ನೆ ನಡೆದಿದ್ದು ಒಂದೇ ಕಳ್ಳತನ ಅಲ್ಲಾ..! ಅದೇ ರಸ್ತೆಯ ಪೋಟೊ ಸ್ಟುಡಿಯೋನೂ ದೋಚಿದ್ರು ನೋಡಿ ಕಳ್ಳರು..!!
ಮುಂಡಗೋಡ: ಪಟ್ಟಣದಲ್ಲಿ ರಾತ್ರಿ ಮತ್ತೊಂದು ಕಳ್ಳತನ ನಡೆದಿದೆ. ಶ್ರೀ ಮೊಬೈಲ್ ಶಾಪ್ ದೋಚಿದ ಹಾಗೇ, ಅದೇ ಮಾದರಿಯಲ್ಲಿ ಯಲ್ಲಾಪುರ ರಸ್ತೆಯ ಶ್ರೀ ಶಕ್ತಿ ಪೋಟೋ ಸ್ಟುಡಿಯೋಗೆ ನುಗ್ಗಿ ಬೆಲೆ ಬಾಳುವ ವಿಡಿಯೊ ಕ್ಯಾಮೆರಾ, ಪೋಟೊ ಕ್ಯಾಮೆರಾ, ಹಾರ್ಡ್ ಡಿಸ್ಕ್ ಸೇರಿ ಹಲವು ವಸ್ತಗಳನ್ನು ಎಗರಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಹುಶಃ, ನಿನ್ನೆ ರಾತ್ರಿ ಮೊಬೈಲ್ ಶಾಪ್ ದೋಚಿರೋ ಕಳ್ಳರೇ, ಪೋಟೋ ಸ್ಟುಡಿಯೋಗೂ ನುಗ್ಗಿರೋ ಸಾಧ್ಯತೆ ಇದೆ. ಇನ್ನು ಯಲ್ಲಾಪುರ ರಸ್ತೆಯ ಈ ಏರಿಯಾದಲ್ಲಿ ಕಳ್ಳರು ಅಷ್ಟೊಂದು ಲೀಲಾಜಾಲವಾಗಿ...
ಮುಂಡಗೋಡಿನಲ್ಲಿ ಮತ್ತೆ ಕಳ್ಳರ ಕರಾಮತ್ತು, ಮೊಬೈಲ್ ಶಾಪ್ ದೋಚಿದ ಖದೀಮರು..!
ಮುಂಡಗೋಡ: ಪಟ್ಟಣದಲ್ಲಿ ಅದ್ಯಾಕೋ ಏನೋ ಕಳ್ಳರ ಕೈಚಳಕಗಳು ಕಡಿಮೆಯೇ ಆಗುತ್ತಿಲ್ಲ. ಪಟ್ಟಣದ ವೈನ್ ಶಾಪ್ ಕಳ್ಳತನ ನಡೆದು ಇನ್ನೂ ತಿಂಗಳಾಗಿಲ್ಲ, ಈಗ ಮತ್ತೆ ಮೊಬೈಲ್ ಅಂಗಡಿಯೊಂದಕ್ಕೆ ಖದೀಮರು ಕನ್ನ ಹಾಕಿದ್ದಾರೆ. ನಿನ್ನೆ ರಾತ್ರಿ, ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿರೋ ಶ್ರೀಧರ್ ಉಪ್ಪಾರ್ ಎಂಬುವವರ “ಶ್ರೀ ಮೊಬೈಲ್” ಶಾಪ್ ನ ಮೇಲ್ಚಾವಣಿ ತೆಗೆದ ಒಳನುಗ್ಗಿರೋ ಕಳ್ಳರು ಬೆಲೆಬಾಳುವ ಮೊಬೈಲ್ ಸೇರಿ ಹಲವು ವಸ್ತುಗಳನ್ನು ಎಗರಿಸಿದ್ದಾರೆ ಅಂತಾ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದ್ರೆ, ಕಳ್ಳತನವಾದ ವಸ್ತುಗಳ ಅಸಲೀ ಮೌಲ್ಯ ಎಷ್ಟು,...
ಸ್ಪೀಕರ್ ಕಾಗೇರಿಯವರ ಸಂಸ್ಕೃತ ಶ್ಲೋಕ ಪಠಣ ಹೇಗಿದೆ ಗೊತ್ತಾ..?
ಸಿದ್ದಾಪುರ: ಸರಳತೆ, ಸಜ್ಜನಿಕೆಯಿಂದ ಹೆಸರಾಗಿರೋ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಂಸ್ಕೃತ ಗುರುವಾಗಿದ್ದರು. ಸಿದ್ದಾಪುರ ತಾಲೂಕಿನ ಕೊರ್ಲಕೈ ಪಂಚಾಯ್ತಿ ವ್ಯಾಪ್ತಿಯ ಜಿಡ್ಡಿ ಶಾಲೆಯ ಕೊಠಡಿ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಆಗನಿಸಿದ್ದ ಅವ್ರು, ಈ ಸಂದರ್ಭದಲ್ಲಿ ಮಕ್ಕಳಿಗೆ ಸಂಸ್ಕೃತ ಮಂತ್ರವನ್ನು ಹೇಳಿಕೊಡುವ ಮೂಲಕ ಸುದ್ದಿಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಮಕ್ಕಳು ಸಂಸ್ಕೃತ ಶ್ಲೋಕವನ್ನು ಹೇಳಿದಾಗ ಸಂತಸಗೊಂಡ ಸ್ಪೀಕರ್ ಕಾಗೇರಿಯವರು ಮಕ್ಕಳನ್ನು ಕರೆದು ಸಂಸ್ಕೃತ ಶ್ಲೋಕವನ್ನು ಹೇಳಿಕೊಡುವ ಮೂಲಕ ಮಕ್ಕಳಿಗೆ ಗುರುವಾದರು. ಸ್ಪಷ್ಟ ಉಚ್ಚಾರದೊಂದಿಗೆ ಸಂಸ್ಕೃತ ಮಂತ್ರ ಪಠಣ ಮಾಡಿದ್ದು ಅವ್ರ ಅಭಿಮಾನಿಗಳಿಗೆ...
ಮಾಜಿ ಪೊಲೀಸಪ್ಪನ ವಂಚಕ ಪುರಾಣ; ಬಗೆದಷ್ಟು ಬಯಲಾಗತ್ತೆ “ಪೀಕಾ”ಯಣ..! ಅಷ್ಟಕ್ಕೂ, ಆತನ ಅಸಲಿ ಕಹಾನಿ ಏನು ಗೊತ್ತಾ..?
ಖಾಕಿ ಪಡೆಯಲ್ಲೂ ಇನ್ನಿಲ್ಲದ ಎತ್ತುವಳಿ ಶೂರರಿದ್ದಾರೆ, ಅವ್ರಿಂದ ಹುಶಾರಾಗಿರಿ ಅಂತಾ ಉತ್ತರ ಕನ್ನಡ ಎಸ್ಪಿ ಪ್ರಕಾಶ ದೇವರಾಜು ಇತ್ತಿಚೇಗಷ್ಟೇ ಖಡಕ್ಕಾಗಿ ಹೇಳಿದ್ರು. ಅಲ್ದೇ ಹಿರಿಯ ಅಧಿಕಾರಿಗಳ ಹೆಸ್ರಲ್ಲಿ ದುಡ್ಡು ಪೀಕೊ ಕೆಲ ಪೊಲೀಸರು, ವಂಚಕರು ದಂಧೆಗೆ ಇಳಿದಿದ್ದಾರೆ. ಅಂತವರಿಗೆ ಯಾರೂ ಬಿಡಿಗಾಸೂ ಕೊಡಬೇಡಿ, ಹಾಗೇನಾದ್ರೂ ಕೇಳಿದ್ರೆ ನೇರವಾಗಿ ನಂಗೆ ಕಂಪ್ಲೇಂಟ್ ಕೊಡಿ ಅಂತಾ ಖಡಕ್ಕಾದ ಮಾತು ಹೇಳಿದ್ರು. ಹಾಗಾದ್ರೆ, ಅವ್ರು ಇಂತವರನ್ನ ನೋಡಿಯೇ ಹೇಳಿದ್ರಾ..? ಗೊತ್ತಿಲ್ಲ. ಹಾಗಾದ್ರೆ, ಎಸ್ಪಿ ಸಾಹೇಬ್ರು ಹೇಳಿದ್ದಾದ್ರೂ ಏನು ಒಮ್ಮೆ ಕೇಳಿ, ಆಮೇಲೆ...
ಯಲ್ಲಾಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಸಿ.ಸಿ.ಪಾಟೀಲ್ ಬೇಟಿ..!
ಯಲ್ಲಾಪುರ: ಮಳೆಯಿಂದಾಗಿ ಹಾನಿಗೊಳಗಾಗಿ ಭೂಕುಸಿತವಾಗಿದ್ದ ಯಲ್ಲಾಪುರ ತಾಲೂಕಿನ ಕಳಚೆ, ಗುಳ್ಳಾಪುರ ಭಾಗಕ್ಕೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸಚಿವರು ಭೇಟಿ ನೀಡಿದಾಗ ಗ್ರಾಮಸ್ಥರು ಗ್ರಾಮವನ್ನೇ ಸ್ಥಳಾಂತರ ಮಾಡುವಂತೆ ಮನವಿ ನೀಡಿದರು. ಗುಳ್ಳಾಪುರದಲ್ಲಿ ಪ್ರವಾಹದಿಂದಾಗಿ ಕೊಚ್ಚಿಹೋಗಿರುವ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಈ ಪ್ರದೇಶದಲ್ಲಿ ಹಾನಿಯಾಗಿರುವ ಬಗ್ಗೆ ಸಿ ಎಂ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡುವುದಾಗಿ ಸಚಿವರು ಭರವಸೆ...
ಅಗಡಿಯ “ಮೈಲಾರಿ”ಗೆ ಹುಟ್ಟುಹಬ್ಬದ ಸಂಭ್ರಮ..! ಹಾಗಾದ್ರೆ ಯಾರು ಈ ಮೈಲಾರಿ..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ನಿಂಗಪ್ಪ ಬರಮಪ್ಪ ತಳವಾರ ಎಂಬುವವರು ತಾವು ಮುದ್ದಿನಿಂದ ಸಾಕಿದ ಹೋರಿಗೆ ಹುಟ್ಟು ಹಬ್ಬ ಆಚರಿಸಿ ಸಂಭ್ರಮಿಸಿದ್ರು. ತಮ್ಮ ಮನೆಯ ಮುದ್ದಿನ ಮಗನ ಹಾಗೆ ಸಾಕಿದ ಮೈಲಾರಿ ಎಂಬ ಹೋರಿಗೆ ನಾಲ್ಕನೇ ವರ್ಷದ ಹುಟ್ಟು ಹಬ್ಬ ಆಚರಿಸಿದ್ರು. ಅಂದಹಾಗೆ, ಮೈಲಾರಿ ಅನ್ನೋ ಹೋರಿ ಈಗಾಗಲೇ ನಾಲ್ಕೈದು ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದೆ. ತಮ್ಮ ಮನೆಯಲ್ಲೆ ಹುಟ್ಟಿ ಬೆಳೆದ ಹೋರಿಗೆ ಇಡೀ ಮನೆಯ ಮಂದಿ ತಮ್ಮ ಮನೆಮಗನ ಹಾಗೇ ಮುದ್ದು ಮಾಡುತ್ತಾರೆ. ಪ್ರೀತಿಯಿಂದ ತುತ್ತು...









