ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ...
Top Stories
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
Category: ಉತ್ತರ ಕನ್ನಡ
ಶಿರಸಿಯಲ್ಲಿ ಒಂಟಿ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!
ಶಿರಸಿ: ನಗರದ ಭತ್ತದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************
ಕಾರವಾರದಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಹೆಬ್ಬಾರ್..!
ಕಾರವಾರ: 66 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದ್ರು. ತೆರೆದ ವಾಹನದಲ್ಲಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಚಿವ ಹೆಬ್ಬಾರ್, ಸಮಾರಂಭದಲ್ಲಿ ಭಾಷಣ ಮಾಡಿದ್ರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ್ , ಜಿಲ್ಲಾಧಿಕಾರಿ ಮುಲೈ ಮುಹಿಲಿನ್, ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸೇರಿ ಹಲವರು ಉಪಸ್ಥಿತರಿದ್ದರು. ಇನ್ನು, ಇಂದಿನ 66 ನೇ ರಾಜ್ಯೋತ್ಸವದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ...
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಹುನಗುಂದ ಗ್ರಾಮದಲ್ಲೂ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು. ಈ ವೇಳೆ ಗ್ರಾಪಂ ಸದಸ್ಯ ಈಶ್ವರಗೌಡ ಅರಳಿಹೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು..
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಮುಂಡಗೋಡ ಅಭಿಮಾನಿಗಳಿಂದ “ಅಪ್ಪು” ನಿಧನಕ್ಕೆ ಅಶ್ರುತರ್ಪಣ..! ಕ್ಯಾಂಡಲ್ ಹಚ್ಚಿ ಕಂಬನಿ ಮಿಡಿದ ಯುವಕರು..!!
ಮುಂಡಗೋಡ: ನಟ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಪುನೀತ್ ಅಭಿಮಾನಿಗಳು ಶೃದ್ಧಾಂಜಲಿ ಅರ್ಪಿಸಿದ್ರು. ಪುನೀತ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದ ಅಭಿಮಾನಿಗಳು, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಿದ್ರು. ಕನ್ನಡ ಚಿತ್ರರಂಗಕ್ಕೆ ಪುನೀತ್ ರಾಜಕುಮಾರ್ ನಿಧನ ತುಂಬಲಾರದ ನಷ್ಟ ಅಂತಾ ಕಂಬನಿ ಮಿಡಿದ ಯುವ ಅಭಿಮಾನಿಗಳು “We miss you ಅಪ್ಪು” ಅಂತಾ ಅಭಿಮಾನ ತೋರಿಸಿದ್ರು. ಈ ವೇಳೆ ಮುಂಡಗೋಡಿನ ಸಮಸ್ತ ಅಪ್ಪು ಅಭಿಮಾನಿಗಳು ಹಾಜರಿದ್ರು.
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು.. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು..
ಹುನಗುಂದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಕನ್ನಡ ರಾಜ್ಯೋತ್ಸವ ಪೂರ್ವ ತಯಾರಿ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಹುನಗುಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮರವಣಿಗೆ ನಡೆಸಿದ್ರು. ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಎಲ್ಲಾ ಶಾಲೆಗಳಲ್ಲೂ ಕನ್ನಡ ರಾಜ್ಯೋತ್ಸವದ ಪೂರ್ವ ತಯಾರಿ ಮೆರವಣಿಗೆ ನಡೆಸಲಾಗ್ತಿದೆ.. ಕನ್ನಡ ನಾಡು ನುಡಿಗಾಗಿ ದುಡಿದ ಕಿತ್ತೂರು ಚೆಮ್ಮಮ್ಮ, ಸಿದ್ಧಗಂಗಾ ಶಿವಕುಮಾರ ಶ್ರೀಗಳು ಸೇರಿದಂತೆ ಮಹನೀಯರ ವೇಷ ಭೂಷಣಗಳನ್ನು ತೊಟ್ಟ ವಿದ್ಯಾರ್ಥಿಗಳು, ಶಿಕ್ಷಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.. ಕನ್ನಡಪರ ಘೋಷಣೆ ಕೂಗಿದ ವಿದ್ಯಾರ್ಥಿಗಳು ಕನ್ನಡಾಂಬೆಯ ನಾಡು ನುಡಿಯ ಬಗ್ಗೆ ಜಯಘೋಷ ಮೊಳಗಿಸಿದ್ರು. ಈ ವೇಳೆ ಶಾಲೆಯ ಶಿಕ್ಷಕರು,...









