Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..! ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ...
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!
DDPI Transfer News; ಶಿರಸಿ ಶೈಕ್ಷಣಿಕ ಜಿಲ್ಲೆಯ ಬಲು ಜನಪ್ರಿಯ DDPI ಆಗಿದ್ದ ಸನ್ಮಾನ್ಯ ಬಸವರಾಜ್ ರವರನ್ನು, ಸರ್ಕಾರ ಸ್ಥಳವನ್ನೂ ತೋರಿಸದೇ ಎತ್ತಂಗಡಿ ಮಾಡಿದೆ. ನೂತನ DDPI ಆಗಿ D.R. ನಾಯ್ಕ್ ನೇಮಕವಾಗಿದ್ದಾರೆ. ಬೆಳಗಾವಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತಿದ್ದ ಡಿ. ಆರ್. ನಾಯ್ಕ್, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ಬಂದಿದ್ದಾರೆ. ಹೀಗಾಗಿ, ಸದ್ಯ ಡಿಡಿಪಿಐ ಆಗಿದ್ದ ಬಸವರಾಜ್ ಅವರನ್ನು ಸ್ಥಳ ನಿಯುಕ್ತಿಗಾಗಿ ಸರಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಂದಹಾಗೆ, ಡಿ. ಆರ್....
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC...
ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ
KARWAR ZP MEETING; ಕಾರವಾರ; ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ನಿಗಧಿತವಾಗಿ...
Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!
Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ...
ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿಮಳೆ ಮುನ್ಸೂಚನೆ..! ಎಲ್ಲೇಲ್ಲಿ..?
Heavy Rains Forecast; ಬೆಂಗಳೂರು: ಉತ್ತ ಕನ್ನಡ ಜಿಲ್ಲೆ, ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಉತ್ತರ ಕನ್ನಡ ಜಿಲ್ಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...
ನಿರಂತರ ಮಳೆ; ಜಿಲ್ಲೆಯ 2 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 26 ರಂದು ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!
Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ. ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು. ಹೀಗಾಗಿ, ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ. ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ...









