ಮುಂಡಗೋಡ: ತಾಲೂಕಾ ಬ್ಲಾಕ್ ಕಾಂಗ್ರೆಸ್ ವತಿಯಿಂದ “ಕಾಂಗ್ರೆಸ್ ಸಹಾಯ ಹಸ್ತ” ಕಾರ್ಯಕ್ರಮ ಇಂದು ಮುಂಡಗೋಡಿನಲ್ಲಿ ನಡೆಯಿತು.ಸಹಾಯ ಹಸ್ತ ಕಾರ್ಯಕ್ರಮದ ಉಸ್ತುವಾರಿ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಣ್ಣ ನಾಯಕ್ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಪ್ರಶಾಂತ್ ದೇಶಪಾಂಡೆ, ವಿ.ಎಸ್. ಆರಾಧ್ಯ, ಕೃಷ್ಣ ಹಿರೇಹಳ್ಳಿ, ಎಚ್. ಎಂ. ನಾಯಕ್, ಅಬ್ದುಲ್ ಮಜೀದ್ ಶೇಖ್, ಶ್ರೀಮತಿ ಸುಜಾತ ಗಾಂವ್ಕರ್, ಬಸವರಾಜ್ ದೊಡ್ಮನಿ, ಕೆಪಿಸಿಸಿ ವೀಕ್ಷಕ ಸುರೇಶ್ ಸವನೂರು,ನಾಗರಾಜ್ ನರ್ವೇಕರ್, ಅಬ್ಬಾಸ್...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
“ಚೀಪ್ ರೇಟ್ ಚಿನ್ನ” ಕ್ಕಾಗಿ ಅವ್ರು ಕಳೆದುಕೊಂಡಿದ್ದು 28 ಲಕ್ಷ..! ಅಷ್ಟಕ್ಕೂ ಅಲ್ಲಿ ಆ್ಯಕ್ಟಿವ್ ಆಗಿರೋ ಗ್ಯಾಂಗ್ ಅದೇನಾ..?
ಮುಂಡಗೋಡ; ತಾಲೂಕಿನ ಮಳಗಿ ಧರ್ಮಾ ಜಲಾಶಯದ ಅಂಗಳದಲ್ಲಿ ನಡೆಯಬಾರದ ರಾಬರಿ ನಡೆದು ಹೋಗಿದೆ. ದೂರದ ಬೆಳಗಾವಿಯ ಚಿಕ್ಕೋಡಿಯಿಂದ ಬಂದಿದ್ದ ಆ ಇಬ್ಬರೂ ಬರೋಬ್ಬರಿ 28 ಲಕ್ಷ ರೂ. ಅನಾಮತ್ತಾಗಿ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಮುಂಡಗೋಡ ಪೊಲೀಸ್ರು ಎಲ್ಲಾ ಆಯಾಮಗಳಲ್ಲೂ ತನಿಖೆಗಿಳಿದಿದ್ದಾರೆ. ಅದ್ರಂತೆ, ದಾಸನಕೊಪ್ಪ ಭಾಗದ ಕೆಲವರನ್ನ ಪೊಲೀಸ್ರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರಂತೆ. ಇದು ಈ ಕ್ಷಣದವರೆಗೆ ನಡೆದಿರೋ ಅಪಡೇಟ್ಸ್..! ಆದ್ರೆ, ಶುಕ್ರವಾರ ಅಂತಹದ್ದೊಂದು ಘಟನೆ ನಡೆದು ಹೋಯ್ತು ಅಂತಾ ಇನ್ನಿಲ್ಲದ ಊಹಾಪೋಹಗಳು, ಕತೆಗಳು ಹುಟ್ಟಿಕೊಂಡಿದ್ದವು. ಗೋಡಂಬಿ ಬೀಜ...
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?
“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ..!
ಮುಂಡಗೋಡ: ಜು,19 ರಿಂದ ನಡೆಯಲಿರುವ SSLC ಪರೀಕ್ಷೆಗೆ ಹಾಜರಾಗೋ ಮಕ್ಕಳಿಗೆ ಹಾಗೂ ಸಿಬ್ಬಂದಿಗಳಿಗೆ ಎರಡು ಪದರುಗಳಿರುವ ಮಾಸ್ಕ್ ಗಳನ್ನು ಸರಕಾರಿ ನೌಕರರ ಸಂಘ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಯಿತು. ಕೊವೀಡ-19 ಸಂಕಷ್ಟದ ನಡುವೆಯೂ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಹಾಗೂ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೂ ಪ್ರಯೋಜನವಾಗಲಿ ಅಂತಾ, ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನಲ್ಲಿ ಈ ಬಾರಿ ಸುಮಾರು 1440 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ,...
ಉತ್ತರ ಕನ್ನಡ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆ, ವರ್ತಿಕಾ ಕಟಿಯಾರ್ ನೂತನ ಎಸ್ಪಿ..!
ಬೆಂಗಳೂರು : ರಾಜ್ಯ ಸರ್ಕಾರದಿಂದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದ್ದು, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಶಿವ ಪ್ರಕಾಶ್ ದೇವರಾಜು ಅವರನ್ನು ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ವರ್ತಿಕಾ ಕಟಿಯಾರ್ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಇನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ದಿವ್ಯಾ ಶರಾ ಥಾಮಸ್ ಅವರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ನೂತನ...
ಕೇಳಿದ್ದು 48 ಗಂಟೆ ಟೈಮ್, ಆದ್ರೆ ಮನೆಬಾಗಿಲಿಗೇ ಬಂದಿದ್ದು 16 ಗಂಟೆಯಲ್ಲೇ..! ಇದು ಹೆಬ್ಬಾರ್ ಸ್ಟೈಲ್..!!
ಶಿರಸಿ : ಸಚಿವ ಶಿವರಾಮ್ ಹೆಬ್ಬಾರ್ ಮಾತು ಕೊಟ್ಟಂತೆ ನಡೆದುಕೊಂಡಿದ್ದಾರೆ. ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಿಗೆಹಳ್ಳ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಘಟನೆ ನಡೆದು ಕೇವಲ 16 ಗಂಟೆಯೊಳಗೆ ನೊಂದ ಕುಟುಂಬಕ್ಕೆ ಪರಿಹಾರದ ಮೊತ್ತ ತಲುಪಿಸಿದ್ದಾರೆ. 48 ಅಲ್ಲ 16 ಗಂಟೆ..! ಅಂದಹಾಗೆ, ನಿನ್ನೆ ಮಂಗಳವಾರ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಯಶೋದಾ ಬಂಗಾರಿ ಗೌಡ ಮೃತಪಟ್ಟಿದ್ರು. ಅದ್ಯಾವುದೋ ಬೇರೆ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದ ಸಚಿವ...
ಜುಲೈ 17 ರವರೆಗೆ ಭಾರೀ ಮಳೆ ಮುನ್ಸೂಚನೆ..! ಕರಾವಳಿಯಲ್ಲಿ ಆರೆಂಜ್ ಅಲರ್ಟ್..!!
ಬೆಂಗಳೂರು : ರಾಜ್ಯದ ಕರಾವಳಿ, ಒಳನಾಡು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಕಳೆದೆರಡು ದಿನ ಗಳಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿ ಭಾಗದಲ್ಲಿ ಜುಲೈ 17ರ ವರೆಗೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಲ್ಲದೇ...
ಮನೆ ಗೋಡೆ ಕುಸಿದು ಮೃತಪಟ್ಟ ಮಹಿಳೆಯ ಬಡ ಕುಟುಂಬದ ಕಣ್ಣೀರು ಒರೆಸಿದ ಸಚಿವ..! ಮಾನವೀಯತೆ ಅಂದ್ರೆ ಇದೇ ಅಲ್ವಾ..?
ಶಿರಸಿ: ಮನೆ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮ ವಿಶೇಷ ಚೇತನ ಮಹಿಳೆಯೊರ್ವಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪುರದ ಮುಂಡಗೆಹಳ್ಳಿಯಲ್ಲಿ ನಡೆದಿದೆ. ಗುಡ್ನಾಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮುಂಡಗೆಹಳ್ಳಿಯ 45 ವರ್ಷ ವಯಸ್ಸಿನ ಯಶೋಧಾ ಬಂಗಾರಿ ಗೌಡ ಮೃತಪಟ್ಟ ವಿಶೇಷ ಚೇತನ ಮಹಿಳೆ. ಈಕೆ ಮನೆಯ ಹಿಂಭಾಗದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಳೆಯದಾಗಿದ್ದ ಗೋಡೆ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾವಿಸಿ...
ಹೀಗೆ ಹುಲಿರಾಯ ಹೆಜ್ಜೆ ಹಾಕಿದ್ದು ಬೆಡಸಗಾಂವ್ ಅರಣ್ಯದಲ್ಲಾ..?
ಮುಂಡಗೋಡ: ತಾಲೂಕಿನ ಬೆಡಸಗಾಂವ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷವಾಗಿದೆ ಅಂತಾ ಹೇಳಲಾದ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಡಲ್ಲಿ ನಿರ್ಭಿಡೆಯಿಂದ ಓಡಾಡುತ್ತಿರೋ ಹುಲಿರಾಯ ಘರ್ಜನೆ ಮೊಳಗಿಸಿದ್ದಾನೆ. ಆದ್ರೆ ಈ ವಿಡಿಯೋ ಮುಂಡಗೋಡ ತಾಲೂಕಿ ಬೆಡಸಗಾಂವ್ ಅರಣ್ಯ ಪ್ರದೇಶದಲ್ಲಿಯದೋ ಅಥವಾ ಬೇರೆ ಕಡೆಯದ್ದೋ ಸ್ಪಷ್ಟವಾಗಿಲ್ಲ. ಅದ್ರೆ ಸಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಮಾತ್ರ ಹರಿದಾಡುತ್ತಿದೆ.
ಪ್ರವಾಸಕ್ಕೆ ಬಂದವರು, ಸಮುದ್ರ ಪಾಲಾದ್ರು..!
ಕಾರವಾರ: ಸಮುದ್ರದಲ್ಲಿ ಈಜಲು ಹೋದ ಇಬ್ಬರು ನೀರುಪಾಲಾಗಿ, ಮತ್ತಿಬ್ಬರನ್ನು ಸ್ಥಳೀಯರೇ ರಕ್ಷಣೆ ಮಾಡಿದ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಣಿ ಹಾಗೂ ಬೇಕರಿ ಮಂಜುನಾಥ್ ಸಾವು ಕಂಡವರು. ನಾಗರಾಜ ಹಾಗೂ ಪ್ರವೀಣ್ ರಕ್ಷಣೆಗೊಳಗಾದವರು. ಇನ್ನು ಸಮುದ್ರ ಪಾಲಾಗಿದ್ದ ಮಣಿ ಶವ ಪತ್ತೆಯಾಗಿದೆ. ಆದ್ರೆ, ಮಂಜುನಾಥ್ ಶವ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ, ಶವಕ್ಕಾಗಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗಿದೆ. ನಾಲ್ಕು ಜನ ಸ್ನೇಹಿತರು ಸೇರಿ ಶಿವಮೊಗ್ಗ ದಿಂದ ಮುರಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ರು.. ನಾಲ್ಕೂ ಜನ...









