ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ. ಲವ ಗೌಡ (38) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಾಡು ಪ್ರಾಣಿ ಹಾವಳಿಯಿಂದ ತೋಟವನ್ನು ರಕ್ಷಿಸಿಕೊಳ್ಳುವ ಉದ್ದೇಶಕ್ಕೆ ಹಾಕಿದ್ದ ಐಬೇಕ್ಸ್ ಬೇಲಿಗೆ ತಗುಲಿ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Category: ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಾಧ್ಯಂತ ಮಳೆಯ ಅರ್ಭಟ..!
ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣನ ಅರ್ಭಟ ಜೋರಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡು ಭಾಗಗಳಾದ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ ಗಳಲ್ಲಿ ನಿನ್ನೆಯಿಂದ ಗಾಳಿ, ಮಳೆಯ ಅರ್ಭಟ ಜೋರಾಗಿದ್ದು, ಎಡೆಬಿಡದೇ ಮಳೆ ಸುರಿಯುತ್ತಿದೆ. ಭರ್ಜರಿ ಮಳೆಗೆ ಮಲೆನಾಡು ಭಾಗದ ಹಲವು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇನ್ನು ಭಾರೀ ಮಳೆಯಿಂದ ಗದ್ದೆಗಳು ಜಲಾವೃತವಾಗಿದ್ದು ಅನ್ನದಾತನಿಗೆ ಸಂಕಷ್ಟ ಎದುರಾಗಿದೆ.
ಅಬ್ಬಾ..! ತಾಲೂಕಿನಲ್ಲಿ ಇಂದು ಕೇವಲ 09 ಪಾಸಿಟಿವ್..! 26 ಸೋಂಕಿತರು ಗುಣಮುಖ, ಮಹಾಮಾರಿ ಇಳಿಮುಖ..!
ಮುಂಡಗೋಡ- ಸದ್ಯ ಮುಂಡಗೋಡಿಗರು ನಿಟ್ಟುಸಿರು ಬಿಡುವ ಸುದ್ದಿ ಹೊರಬಿದ್ದಿದೆ. ತಾಲೂಕಿನಲ್ಲಿ ಇಂದು ಕೇವಲ 9 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಬಹುಬೇಗ ಕೊರೋನಾ ಮುಕ್ತ ತಾಲೂಕು ಅಂತಾ ಘೋಷಣೆಯಾಗೊ ದಿನ ದೂರವಿಲ್ಲವೆನೋ..! ಅಂದಹಾಗೆ, ಇಂದು ತಾಲೂಕಿನಲ್ಲಿ ಹೊಸತಾಗಿ ದೃಢ ಪಟ್ಟ 09 ಪಾಸಿಟಿವ್ ಪ್ರಕರಣಗಳು ಸೇರಿ, ತಾಲೂಕಿನಲ್ಲಿ ಒಟ್ಟೂ 116 ಸಕ್ರೀಯ ಪ್ರಕರಣಗಳು ಉಳಿದಂತಾಗಿದೆ. ಇನ್ನು ಇದ್ರಲ್ಲಿ 29 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 87 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಬಹುಮುಖ್ಯ ಅಂದ್ರೆ...
ಉಗ್ಗಿನಕೇರಿಯ ಕಬ್ಬಿನ ಗದ್ದೆಯಲ್ಲಿ ಹೆಣವಾದ ಯುವಕ..! ಅಷ್ಟಕ್ಕೂ ಅಲ್ಲಿ ನಡೆದದ್ದೇನು..?
ಮುಂಡಗೋಡ: ತಾಲೂಕಿನ ಉಗ್ಗಿನಕೇರಿಯಲ್ಲಿ ನಡೆಯಬಾರದ ದುರಂತವೊಂದು ನಡೆದು ಹೋಗಿದೆ. ರಾತ್ರಿ ಕಾಡಿನಲ್ಲಿ ಮರ ಕಡಿಯಲು ಹೋಗಿದ್ದ ಅಂತಾ ಹೇಳಲಾದ ವ್ಯಕ್ತಿಯೋರ್ವ ಹೆಣವಾಗಿದ್ದಾನೆ. ಪ್ರದೀಪ್ ಜುಜೇ ಸಿದ್ಧಿ(35) ಎಂಬುವ ವ್ಯಕ್ತಿ ಪ್ರಾಣ ಕಳೆದುಕೊಂಡವ. ಈತ ಸೋಮವಾರ ತಡರಾತ್ರಿ ತನ್ನ ಮತ್ತೊಬ್ಬ ಸಂಗಡಿಗನೊಂದಿಗೆ ಉಗ್ಗಿನಕೇರಿ ಅರಣ್ಯ ಪ್ರದೇಶದಲ್ಲಿ ಮರ ಕಡಿಯಲು ಹೋಗಿದ್ದ ಎನ್ನಲಾಗಿದೆ. ಈ ವೇಳೆ ಮರ ಕಡಿದು ಮರದ ತುಂಡನ್ನು ಹೊತ್ತು ತರುತ್ತಿದ್ದಾಗ ಉಗ್ಗಿನಕೇರಿ ಗ್ರಾಮದ ಹೊರವಲಯದಲ್ಲಿನ ಕಬ್ಬಿನ ಗದ್ದೆಯಲ್ಲಿ, ಕಾಡು ಪ್ರಾಣಿಗಳ ಹತೋಟಿಗೆ ಹಾಕಲಾಗಿದ್ದ ವಿದ್ಯುತ್ ಲೈನ್...
ಮುಂಡಗೋಡಿನ ನವಚೇತನ “ಪದ್ಮಾಂಬಾ ಪುಟ್ಟಣ್ಣ” ಇನ್ನಿಲ್ಲ..!
ಮುಂಡಗೋಡ: ತಾಲೂಕಿನಲ್ಲಿ ಪದ್ಮಾಂಬಾ ಪುಟ್ಟಣ್ಣ ಅಂತಾನೇ ಖ್ಯಾತಿ ಪಡೆದಿದ್ದ ವೃಷಭರಾಜ್ ಅಂಗಡಿ(54) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಪುಟ್ಟಣ್ಣ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಮುಂಡಗೋಡಿನ ಹುಬ್ಬಳ್ಳಿ ರಸ್ತೆಯಲ್ಲಿರೋ ಪದ್ಮಾಂಬಾ ಬುಕ್ ಸ್ಟಾಲ್ ಮಾಲೀಕರಾಗಿದ್ದ ಪುಟ್ಟಣ್ಣ, ತಾಲೂಕಾ ಬಿಜೆಪಿಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಜನಾನುರಾಗಿಯಾಗಿದ್ದರು. ಮುಂಡಗೋಡಿನ ಪ್ರತಿಷ್ಟಿತ ನವಚೇತನ ಯುವಕ ಮಂಡಳದಲ್ಲಿ ಸಕ್ರೀಯರಾಗಿದ್ದ ಪುಟ್ಟಣ್ಣ ಹಲವು ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಇನ್ನು ಪುಟ್ಟಣ್ಣ ಅಂಗಡಿ ನಿಧನಕ್ಕೆ...
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!
ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...
ಮುಂಡಗೋಡ ತಾಲೂಕಿನಲ್ಲಿ ಅರಣ್ಯಾಧಿಕಾರಿಗಳ ಕಣ್ಗಾವಲಲ್ಲೇ ನಡೆಯತ್ತಂತೆ ಅರಣ್ಯ ಲೂಟಿ: ಪರಿಸರ ಪ್ರೇಮಿಯೊಬ್ಬರ ಏಕಾಂಗಿ ಧರಣಿ..!
ಮುಂಡಗೋಡ: ತಾಲೂಕಿನ ಅರಣ್ಯ ಲೂಟಿ ಆಗ್ತಿದೆ. ಔಷಧಿ ಸಸ್ಯಗಳೂ ಸೇರಿ ಇಲ್ಲಿನ ಅರಣ್ಯದಲ್ಲಿ ಹೇರಳವಾಗಿರೋ ಅರಣ್ಯ ಸಂಪತ್ತು ಕಳ್ಳರ ಪಾಲಾಗ್ತಿದೆ. ಹೀಗಿದ್ರೂ ಇಲ್ಲಿನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ಜಾಣ ಕುರುಡು ತೋರಿಸ್ತಿದಾರೆ ಅಂತಾ ಆರೋಪಿಸಿ, ಮುಂಡಗೋಡ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಪರಿಸರ ಪ್ರೇಮಿಯೊಬ್ರು ಏಕಾಂಗಿಯಾಗಿ ಧರಣಿಗೆ ಕುಳಿತಿರೋ ಅಪರೂಪದ ಘಟನೆ ನಡೆದಿದೆ. ಕರ್ನಾಟಕ ವೈಲ್ಡ್ ಲೈಫ್ ಗ್ರೂಪ್ ನ ಅಧ್ಯಕ್ಷ ಶಂಶುದ್ಧೀನ್ ಮಾರ್ಕರ್ ಎನ್ನುವವರೇ ಏಕಾಂಗಿಯಾಗಿ ಮುಂಡಗೋಡ ವಲಯ ಅರಣ್ಯಾಧಿಕಾರಿಗಳ ಕಛೇರಿ ಎದುರು ಧರಣಿ...
ದ್ವಿತೀಯ PUC ಪರೀಕ್ಷೆ ರದ್ದಾಗಿದ್ದಕ್ಕೆ ಈ ವಿದ್ಯಾರ್ಥಿನಿಯದ್ದು ಎಂಥ ದುರಂತ ನೋಡಿ..!
ಶಿರಸಿ: ಸಾಮಾನ್ಯವಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನ ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅದ್ರಲ್ಲೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಈಗಿನ ಉದ್ಯೋಗ ಕ್ಷೇತ್ರದಲ್ಲಿ ಬೇಸ್ ಅಂತಾನೆ ಪರಿಗಣಿಸಲ್ಪಟ್ಟಿದೆ. ಹಲವಾರು ವಿದ್ಯಾರ್ಥಿಗಳು ಪರೀಕ್ಷೆ ರದ್ದಾದ ಖುಷಿಯಲ್ಲಿರುತ್ತಾರೆ. ಆದ್ರೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆಗೆ ಅಂತಾನೆ ಊಟ, ನಿದ್ದೆ ಬಿಟ್ಟು ಓದೋ ಉದಾಹರಣೆಗಳು ಕೂಡ ಇವೆ. ಅದ್ರಲ್ಲೂ ಈ ಕೋವಿಡ್ ಅನ್ನೋದು ಬಂದಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅಧೋಗತಿಯಾಗಿದೆ. ಸರ್ಕಾರಗಳೂ ಕೂಡ ಪದೇ ಪದೇ ನಿರ್ಣಯಗಳನ್ನ ಬದಲಿಸುತ್ತಿರೋದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ...
ನಾಳೆಯಿಂದ ಪರಿಷ್ಕೃತ ಲಾಕ್ ಡೌನ್ ಜಾರಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಏನಿರತ್ತೆ..? ಏನಿರಲ್ಲ..? ಇಲ್ಲಿದೆ ಸಂಪೂರ್ಣ ಡೀಟೇಲ್ಸ್..!
ಕಾರವಾರ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕ್ರತ ಆದೇಶದನ್ವಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಗಸೂಚಿ ಬಿಡುಗಡೆಯಾಗಿದೆ. ನಾಳೆ ಸೋಮವಾರದಿಂದ ಜೂನ್ 21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ ಆಹಾರ, ದಿನಸಿ, ಹಣ್ಣುಗಳು...
ಮೂಕಪ್ರಾಣಿಗಳ ಮೂಕರೋಧನೆಗೆ ಮಿಡಿದ ಮನಗಳು: ಬಿಡಾಡಿ ದನಗಳಿಗೆ, ಶ್ವಾನಗಳಿಗೆ ಆಹಾರ..!
ಮುಂಡಗೋಡ: ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಮೂಕ ಪ್ರಾಣಿಗಳೂ ಕೂಡ ಇನ್ನಿಲ್ಲದಂತೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಕೋ ಎನ್ನುತ್ತಿರೋ ಪಟ್ಟಣದ ಬೀದಿಗಳಲ್ಲಿ ಕರೆದು ಆಹಾರ ನೀಡುವವರಿಲ್ಲದೇ ಬಿಡಾಡಿ ದನಗಳು ಹಸಿವಿನಿಂದ ನರಳುತ್ತಿವೆ. ಶ್ವಾನಗಳು ತುತ್ತು ಕೂಳಿಗಾಗಿ ಅಲೆದಾಡುತ್ತಿವೆ. ಹೀಗಾಗಿ ಇದನ್ನೇಲ್ಲ ನೋಡಿದ ಕೆಲ ಯುವಕರ ಟೀಂ ಮುಂಡಗೋಡದಲ್ಲಿ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ನಿಮಗೆ ನೆನಪಿರಲಿ, ಈಗ್ಗೆ ಕೆಲವೇ ದಿನಗಳ ಹಿಂದೆ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಮೂಕಪ್ರಣಿಗಳ ಮೂಕ ರೋಧನದ ಬಗ್ಗೆ ವರದಿ...