Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!

ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!

ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಏನದು ಮಾರ್ಗಸೂಚಿ..? ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದುವೆಗೆ 50 ಜನರಷ್ಟೇ..! ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ...

Post
ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ; ಮುಂಡಗೋಡಿನಲ್ಲಿ ಬಿಜೆಪಿಗರ ಸಂಭ್ರಮ..!

ಹೆಬ್ಬಾರ್ ಸಚಿವರಾಗಿ ಪ್ರಮಾಣ ವಚನ; ಮುಂಡಗೋಡಿನಲ್ಲಿ ಬಿಜೆಪಿಗರ ಸಂಭ್ರಮ..!

ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸುತ್ತಿರೋ ಹಿನ್ನೆಲೆಯಲ್ಲಿ, ಇಂದು ಪ್ರಮಾಣ ವಚನ ಸ್ವೀಕರಿಸಿದ ವೇಳೆ ಮುಂಡಗೋಡಿನಲ್ಲಿ ಹೆಬ್ಬಾರ್ ಬೆಂಬಲಿಗರು ಸಂಭ್ರಮಿಸಿದ್ರು‌. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು , ಹೆಬ್ಬಾರ್ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಈ ವೇಳೆ ಬಿಜೆಪಿ ಮುಖಂಡ ಸಿದ್ದಪ್ಪ ಹಡಪದ್, ತಾಲೂಕಾ ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ಭರತ್ ಹದಳಗಿ, ಪ್ರಶಾಂತ್ ಲಮಾಣಿ, ರಾಮಣ್ಣ ಲಮಾಣಿ, ಯಲ್ಲಪ್ಪ ಮಜ್ಜಿಗೇರಿ, ಅಶೋಕ...

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ಬಂಧಿತ ಆರೋಪಿಗಳು ಇವರೇ ನೋಡಿ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಪಿಐ ಪ್ರಭುಗೌಡ ಹಾಗೂ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!

ನ್ಯಾಸರ್ಗಿ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ..!

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಸೂರ್ಯನಾರಾಯಣ, ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಬಾಚಣಕಿ ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಬಾಚಣಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಇದ್ದರು,  ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ್ ಕಾಟ್ವೆಕರ್, ಮಾಂತೇಶ್ ಕೇಣಿ, ಅಣ್ಣಪ್ಪ ಬೋವಿ ಸೇರಿದಂತೆ ಹಲವರು ಮನವಿ ಅರ್ಪಿಸಿದ್ರು.

Post
ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!

ಸನವಳ್ಳಿಯ ಬಡವರ ನಿವೇಶನ ಅತಿಕ್ರಮಣ ಪ್ರಕರಣ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಕ್ರಮ..!

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದ ಕೆಲವು ಬಡವರಿಗೆ ಸೂರು ಕಲ್ಪಿಸಿಕೊಳ್ಳಲು ಸರ್ಕಾರ ಗ್ರಾಮದ ಸರ್ವೆ ನಂಬರ್-51ರಲ್ಲಿ ಹಂಚಿದ್ದ 16 ನಿವೇಶನಗಳನ್ನು ಪಕ್ಕದ ಜಮೀನಿನ ಸರ್ವೆ ನಂಬರ್ 50 ಮತ್ತು 52 ರ ಮಾಲೀಕರು, ಅತಿಕ್ರಮಣ ಮಾಡಿಕೊಂಡಿದ್ದಾರೆ ಅಂತಾ ಅಲ್ಲಿನ ನಿವಾಸಿಗಳು ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳಕ್ಕೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತಿಕ್ರಮಣ ಮಾಡಿಕೊಂಡಿದ್ದಾರೆ ಎನ್ನಾಲಾದ ಜಮೀನಿನ ಅಳತೆ ಮಾಡಿ, ಅಲ್ಲಿನ ನಿವಾಸಿಗಳಿಗೆ ನ್ಯಾಯ ಒದಗಿಸಿ ಕೊಡುವ...

Post
ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಸಾಲಗಾಂವ್ ನಲ್ಲಿ ಅಕ್ರಮ ಗಾಂಜಾ ಸಾಗಾಟ, ನಾಲ್ವರ ಬಂಧನ..!

ಮುಂಡಗೋಡ: ತಾಲೂಕಿನ ಸಾಲಗಾಂವ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ನಿಂದ ಸಾಲಗಾಂವ್ ಗ್ರಾಮಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಮುಂಡಗೋಡ ಖಡಕ್ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಾಯಕ್ಕೆ ಹಾಜರು ಪಡಿಸಿದ್ದಾರೆ. ತಾಲೂಕಿನ ಸಾಲಗಾಂವ್ ಗ್ರಾಮದ ಗಂಗಪ್ಪ ಮಾಯಪ್ಪ ಪರಸಣ್ಣನವರ್, ಹಾನಗಲ್ಲಿನ ಇಮ್ರಾನ್ ಮಕ್ಬುಲ್ ಅಹ್ಮದ್ ಬ್ಯಾಡಗಿ,...

Post
ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಕಾತೂರು ಬಳಿ ಲಾರಿ ಚಾಲಕನನ್ನು ಅಪಹರಿಸಿ 22 ಸಾವಿರ ಹಣ ದೋಚಿದ ಖದೀಮರು..!

ಮುಂಡಗೋಡ: ತಾಲೂಕಿನ ಕಾತೂರು ಸಮೀಪದಲ್ಲಿ ಲಾರಿ ಚಾಲಕನನ್ನು ಅಪಹರಿಸಿ ಅವನಲ್ಲಿದ್ದ 22 ಸಾವಿರ ಹಣ ದೋಚಿಕೊಂಡು ಹೋದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಅಬ್ದುಲ್ ಪೀರಸಾಬ್ ಶೇಖ್ ಎಂಬುವ ಲಾರಿ ಚಾಲಕನೇ ಹಣ ಕಳೆದುಕೊಂಡವನಾಗಿದ್ದಾನೆ. ಹುಬ್ಬಳ್ಳಿಯಿಂದಲೇ ಬೊಲೆರೋ ವಾಹನದಲ್ಲಿ ಹಿಂಬಾಲಿಸಿದ್ದ ನಾಲ್ಕು ಜನ ದುಷ್ಕರ್ಮಿಗಳು, ಲಾರಿ ಚಾಲಕ ಮೂತ್ರ ವಿಸರ್ಜನೆಗೆಂದು ಲಾರಿ ನಿಲ್ಲಿಸಿದಾಗ ಏಕಾಏಕಿ ಬಂದು ಅಟ್ಯಾಕ್ ಮಾಡಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ತಮ್ಮ‌ ಬೊಲೆರೋ ವಾಹನದಲ್ಲೇ ಲಾರಿ ಚಾಲಕನನ್ನು...

Post
ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ನೆರೆಯಿಂದ ಹಾನಿಗೊಳಗಾದ ಜಿಲ್ಲೆಯ ರಸ್ತೆಗಳಿಗೆ ರೂ. 200 ಕೋಟಿ ಭರವಸೆ ನೀಡಿದ ಸಿಎಂ..!

ಅಂಕೋಲಾ: ನೆರೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳಿಗೆ 200 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ನೆರೆ ವೀಕ್ಷಣೆ ಬಳಿಕ ಅಂಕೋಲಾದಲ್ಲಿ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ರು. ಪಿಡಬ್ಲುಡಿ ಇಲಾಖೆಯಿಂದ 100 ಕೋಟಿ ರೂ., ಆರ್‌ಡಿಪಿಆರ್‌ ವತಿಯಿಂದ 100 ಕೋಟಿ ರೂ. ಹಣ ತುರ್ತು ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ. 10 ಸಾವಿರ ತಕ್ಷಣಕ್ಕೆ..! ಮನೆ ಕಳೆದುಕೊಂಡ ಅತಿಕ್ರಮಣದಾರರೂ ಸೇರಿ, ಮನೆ ಹಾನಿಗೆ ಕಳೆದ ಬಾರಿಯಂತೆ 10 ಸಾವಿರ...

Post
ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾದಲ್ಲಿ ಪ್ರಧಾನಿ ಮೋದಿ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಸಿಎಂ..!

ಅಂಕೋಲಾ: ಇಲ್ಲಿನ ತಾಲೂಕು ಕಚೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು, ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಛರೆನ್ಸ್ ನಡೆಸಿದರು. ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿನ ಪ್ರವಾಹದ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ್ರು. ಈ ವೇಳೆ ಸಿಎಂ ಗೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು‌.

Post
ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರದ ಕಳಚೆ ಭಾಗದಲ್ಲಿ ಅತಿವೃಷ್ಠಿ ಹಾನಿ ವೀಕ್ಷಿಸಿದ ಸಿಎಂ..!

ಯಲ್ಲಾಪುರ : ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಕಳಚೆ ಭಾಗದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಶಿವರಾಮ ಹೆಬ್ಬಾರ್, ಮುಖ್ಯಮಂತ್ರಿಗಳಿಗೆ ಹಾನಿಗೊಳಗಾದ ಪ್ರದೇಶಗಳ ಸಂಪೂರ್ಣ ಮಾಹಿತಿ ನೀಡಿದರು, ಸಂತ್ರಸ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿಸಿದರು ಹಾಗೂ ಈ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಪುನರ್ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವುದರ ಜೊತೆಯಲ್ಲಿ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರದಲ್ಲೇ ಪರಿಹಾರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ತುರ್ತಾಗಿ ರಾಜ್ಯದ ಮುಖ್ಯಮಂತ್ರಿಗಳನ್ನು ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಕರೆದುಕೊಂಡ...