ಕಾರವಾರ: ಭಾರತೀಯ ಐಎನ್ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವಿಕ್ಷಣೆ ಮಾಡಿದ್ದಾರೆ. ಗೋವಾ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿದರು. ವೆಸ್ಟರ್ನ್ ನೇವಲ್ ಕಮಾಂಡ್ ಫ್ಲಾಗ್ ಆಫೀಸರ್ ಆಗಿರುವ ಕಮಾಂಡಿಂಗ್ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಹಾಗೂ ಕರ್ನಾಟಕ ನೌಕಾ ಪ್ರದೇಶದ ಫ್ಲಾಗ್...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: ಉತ್ತರ ಕನ್ನಡ
ಇದು ಟಿಬೇಟಿಯನ್ ಕಾಲೋನಿಯಲ್ಲಿ ಕಂಡ ಅದ್ಭುತ ದೃಷ್ಯ..! ನೋಡಿದ್ರೆ ಮೈ ಜುಮ್ ಅನ್ನತ್ತೆ..!!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ. ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..
ಮನೆ ಮೇಲ್ಚಾವಣಿ ಕುಸಿದು ಕಾರ್ಮಿಕ ಸಾವು: ಮತ್ತೋರ್ವ ಗಂಭೀರ..!
ಕಾರವಾರ: ಮನೆ ಮೇಲ್ಚಾವಣಿ ಕುಸಿದು ಒರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾದ ಘಟನೆ, ಕಾರವಾರ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ. ಹುಚ್ಚಪ್ಪ ಸಂಗಪ್ಪ(35) ಮೃತ ಕೂಲಿ ಕಾರ್ಮಿಕನಾಗಿದ್ದಾನೆ. ಗಾಯಗೊಂಡ ಮತ್ತೋರ್ವ ಕಾರ್ಮಿಕನನ್ನ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಳೆಯ ಮನೆಯನ್ನ ರಿನಿವೇಶನ್ ಮಾಡುವ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಕಾರ್ಮಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯಡಿ ಸಿಲುಕಿ ಹುಚ್ಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಗೋಡೆಯಡಿ ಸಿಲುಕಿದ್ದವರನ್ನ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಚಿತ್ತಾಕುಲ...
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ದೇಶಪಾಂಡೆ ರುಡ್ ಸೆಟಿಯಿಂದ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ..!
ಮುಂಡಗೋಡ: ದೇಶಪಾಂಡೆ ರುಡ್ ಸೆಟಿ ಸಂಸ್ಥೆಯ ಮುಖಾಂತರ ಇಂದು ತಾಲೂಕಿನ ಇಂದೂರ ಗ್ರಾಮದಲ್ಲಿ ಇಂದೂರು, ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮಗಳ ಅಂಗನವಾಡಿ ಕಾರ್ಯಕರ್ತರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮರಾಜ ನಡಿಗೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪ್ರವೈಜರ್ ಫಾತಿಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಇಮ್ರಾನ್ ಖಾನ್ ಬಾಳಿಕಾಯಿ, ರಾಜು ಹರಿಜನ, ಸಂಸ್ಥೆಯ ಸುಪ್ರವೈಜರ್ ಈರಯ್ಯ ಸ್ವಾಮಿ ಸೇರಿದಂತೆ...
ಮುಂಡಗೋಡ ಮಹಿಳಾ ಮೋರ್ಚಾದಿಂದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶೋಕ ಚಲವಾದಿ, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ, ಸಾಧನೆಗಳ ಕುರಿತು ಮಾತನಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕಾ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ್, ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೈಸಾ ಥಾಮಸ್, ಮಹಿಳಾ ಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಾಲತಿ...
ಮುಂಡಗೋಡ ಠಾಣೆಯ 7 ಪೊಲೀಸರ ವರ್ಗಾವಣೆ: ಸನ್ಮಾನಿಸಿ ಬಿಳ್ಕೋಡುಗೆ..!
ಮುಂಡಗೋಡ: ಓರ್ವ ಎಎಸ್ಐ ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೋಡ ಪೊಲೀಸ್ ಠಾಣೆಯಿಂದ ವರ್ಗಾವಣೆಯಾಗಿದೆ. ಎಎಸ್ಐ ಅಶೋಕ ರಾಠೋಡ್, ಖೀರು ಘಟಕಾಂಬಳೆ, ರಾಘೂ ನಾಯ್ಕ್, ಭಗವಾನ್ ಗಾಂವಕರ್, ಕುಮಾರ್ ಬಣಕಾರ್, ಗುರು ನಾಯಕ ಹಾಗೂ ಮಹಿಳಾ ಪೇದೆ ಪೂಜಾ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಮುಂಡಗೋಡ ಠಾಣೆಯಲ್ಲಿ ವರ್ಗಾವಣೆಗೊಂಡ ಪೊಲೀಸರಿಗೆ ಬಿಳ್ಕೋಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ಪ್ರಭುಗೌಡ ಕಿರೇದಳ್ಳಿ, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್, ಪಿಎಸ್ಐ ಬಸವರಾಜ್ ಮಬೆನೂರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಉತ್ತರ ಕನ್ನಡದಲ್ಲಿ ಮಕ್ಕಳಿಗೂ ಬಿಡ್ತಿಲ್ಲ ಮಹಾಮಾರಿ..! ಪೋಷಕರೇ, 3 ನೇ ಅಲೆಯಲ್ಲಿ ಮಕ್ಕಳ ಬಗ್ಗೆ ಇರಲಿ ಕಾಳಜಿ..!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಕೊರೋನಾ 3 ನೇ ಅಲೆಯ ಭೀತಿ ಶುರುವಾಗಿದೆ. ಕೊರೋನಾ ಸೋಂಕು ಇಷ್ಟು ದಿನ ವಯಸ್ಕರಿಗೆ, ವೃದ್ಧರಿಗಷ್ಟೇ ಅನ್ನುವಂತಿತ್ತು, ಆದ್ರೆ ಇದೀಗ ಮಕ್ಕಳಲ್ಲೂ ಹೆಚ್ಚಿನ ಸೋಂಕು ಕಾಡತೊಡಗಿದ್ದು ಜಿಲ್ಲೆಯಲ್ಲಿ ಈ ವರೆಗೆ 5338 ಮಕ್ಕಳಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಯಾವ ತಾಲೂಕಲ್ಲಿ ಎಷ್ಟು..? ಜಿಲ್ಲೆಯಲ್ಲಿ ಮಕ್ಕಳಲ್ಲಿ ಈ ವರೆಗೆ ಕಾರವಾರ-387, ಅಂಕೋಲ- 319, ಕುಮಟಾ-511, ಭಟ್ಕಳ- 338, ಹಳಿಯಾಳ- 728, ಜೋಯಿಡಾ- 296, ಹೊನ್ನಾವರ- 568, ಮುಂಡಗೋಡು- 491, ಸಿದ್ದಾಪುರ-498, ಶಿರಸಿ-681,ಯಲ್ಲಾಪುರ- 527 ಪಾಸಿಟಿವ್...
ಯೋಗ ದಿನಾಚರಣೆ; ಸೋಂದಾ ಸ್ವರ್ಣವಲ್ಲಿ ಶ್ರೀಗಳ ಯೋಗಾಶೀರ್ವಚನ..!
ಶಿರಸಿ: ಜೀವನದ ಸಮತೆ ಪಡೆಯೋಕೆ ಯೋಗಾನುಷ್ಠಾನ ಮಹತ್ವದ್ದು ಅಂತ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಪೀಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ರು. ವಿಶ್ವ ಯೋಗ ದಿನಾಚರಣೆಯ ಹಿನ್ನಲೆಯಲ್ಲಿ ಶಿರಸಿಯ ಸೋಂದಾದಲ್ಲಿ ಯೋಗಾನುಷ್ಠಾನ ನಡೆಸಿದ ಶ್ರೀಗಳು ಆಶೀರ್ವಚನ ನುಡಿದರು. ಆಸನ ಪ್ರಾಣಯಾಮ ತಿಳಿದು ಕೌಶಲ ಮೂಲಕ ಯೋಗ ಸಾಧನೆ ಮಾಡಿದಾಗ ನಮ್ಮಲ್ಲೂ ಸಮತ್ವ ಸಾಧನೆ ಆಗುತ್ತದೆ. ಆದರೆ ಯೋಗ ದಿನಾಚರಣೆಯ ದಿನದಂದು ಮಾತ್ರ ಯೋಗಾಸನ ಮಾಡಿದರೆ ಆಗದು. ಯೋಗ ದಿನಾಚರಣೆಯ ಮರು ದಿನ ಯೋಗ ಮಾಡದೇ ಇದ್ದವರೂ ಇದ್ದಾರೆ....
ಪ್ರಯಾಣಿಕರ ಕೊರತೆಯಲ್ಲೇ ಉತ್ತರ ಕನ್ನಡದಲ್ಲಿ ಬಸ್ ಸಂಚಾರ ಶುರು..!
ಶಿರಸಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಇದರ ಭಾಗವಾಗಿ ಸಾರಿಗೆ ಬಸ್ ಸಂಚಾರ ಪ್ರಾರಂಭವಾಗಿದೆ. ಜಿಲ್ಲೆಯ ವಾಯವ್ಯ ಸಾರಿಗೆ ಸಂಸ್ಥೆಯ ಮುಖ್ಯ ಘಟಕವಾದ ಶಿರಸಿಯಿಂದ ಬಸ್ ಗಳು ಕಾರ್ಯ ಆರಂಭಿಸಿವೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಿಂದ ಈಗಾಗಲೇ ಬಸ್ ಗಳು ಸಂಚಾರವನ್ನ ಆರಂಭಿಸಿದ್ದು, ಸದ್ಯಕ್ಕೆ ಜಿಲ್ಲೆಯಿಂದ ಜಿಲ್ಲೆಗಳಿಗೆ, ತಾಲೂಕುಗಳಿಂದ ತಾಲೂಕುಗಳಿಗೆ ಮಾತ್ರ ಬಸ್ ಗಳು ಸಂಚಾರ ಪ್ರಾರಂಭಿಸಿವೆ. ಆದ್ರೆ ಪ್ರಯಾಣಿಕರ ಕೊರತೆ ಸಾರಿಗೆ ಸಂಸ್ಥೆಯನ್ನ ಕಾಡುತ್ತಿದೆ. ಪ್ರಯಾಣಿಕರಿಲ್ಲದೆ...









