ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?
ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ನಡೆಸಲಿರೋ ಸೈಕಲ್ ಜಾಥಾ ಗೆ ಆರಂಭಿಕ ವಿಘ್ನ ಎದುರಾಗಿದೆ. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಅನುಮತಿ ನಿರಾಕರಿಸಲಾಗಿದ್ದು, ಈ ನಡುವೆಯೇ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಲು ತಯಾರಿ ನಡೆಸಿದೆ. ಈಗಷ್ಟೇ ಶಿರಸಿ ನಗರಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಮೊದಲು ಮಾರಿಕಾಂಬೆಯ ದರ್ಶನ ಪಡೆದ ಡಿಕೆಶಿ, ಆನಂತರದಲ್ಲಿ ಸೈಕಲ್ ಜಾಥಾ ನಡೆಸಲಿದ್ದಾರೆ....
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!
ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!
ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಉತ್ತರ ಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಇಂದಿನಿಂದ ಭಕ್ತರಿಗೆ ದರ್ಶನ ಭಾಗ್ಯ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ದೇವಸ್ಥಾನಗಳ ಬಾಗಿಲು ಓಪನ್ ಆಗ್ತಿವೆ. ಕಳೆದ ಎರಡು ತಿಂಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ಶಿರಸಿ ಮಾರಿಕಾಂಬಾ, ಗೋಕರ್ಣ ಮಹಾಬಲೇಶ್ವರ, ಮುರ್ಡೆಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರಿಗೆ ಇಂದಿನಿಂದ ದರ್ಶನ ಭಾಗ್ಯ ಸಿಗಲಿದೆ. ಜಿಲ್ಲೆಯಲ್ಲಿ ಇಂದು ಓಪನ್ ಆದ ದೇಗುಲಗಳನ್ನು ದರ್ಶನ ಮಡ್ಕೊಬೇಕಾ..?...
ಮುಂಡಗೋಡಿನ “ಅನಾಸಾಗರ್” ಇಸ್ಮಾಯಿಲ್ ಇನ್ನು ನೆನಪು ಮಾತ್ರ..!
ಮುಂಡಗೋಡ: ಪಟ್ಟಣದಲ್ಲಿ ಪ್ಲೈವುಡ್ ಹಾಗೂ ಹಾರ್ಡವೇರ್ ಟ್ರೇಡರ್ಸ್ ನಡೆಸುತ್ತಿದ್ದ ಇಸ್ಮಾಯಿಲ್ ದೊಡ್ಮನಿ (40) ರವಿವಾರ ರಾತ್ರಿ ನಿಧನರಾಗಿದ್ದಾರೆ. ಅನಾಸಾಗರ್ ಅಂತಲೇ ತಾಲೂಕಿನಲ್ಲಿ ಖ್ಯಾತಿ ಪಡೆದಿದ್ದ ಇಸ್ಮಾಯಿಲ್, ಮುಂಡಗೋಡಿನಲ್ಲಿ ಅಪಾರ ಸ್ನೇಹ ಬಳಗವನ್ನು ಹೊಂದಿದ್ದರು. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅನಾಸಾಗರ್, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತಿಚೆಗಷ್ಟೇ ಇಸ್ಮಾಯಿಲ್ ರವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದರು. ಇಸ್ಮಾಯಿಲ್ ನಿಧನಕ್ಕೆ ಮುಂಡಗೋಡಿನ ಅಪಾರ ಸ್ನೇಹ ಬಳಗ ಸಂತಾಪ ಸೂಚಿಸಿದೆ.
ಹೊನ್ನಾವರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆ, ಓರ್ವ ನಾಪತ್ತೆ, ಮೂವರ ರಕ್ಷಣೆ..!
ಹೊನ್ನಾವರ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾಗಿ, ಮೂವರನ್ನು ರಕ್ಷಿಸಿರೋ ಘಟನೆ ಹೊನ್ನಾವರದ ಕಾಸರಕೋಡು ಇಕೋ ಬೀಚ್ನಲ್ಲಿ ನಡೆದಿದೆ. ಉದಯ ದಾಮೋದರ ತಾಂಡೇಲ್ ಕಾಣೆಯಾದ ಮೀನುಗಾರನಾಗಿದ್ದು, ವಿಜಯ್ ಫರ್ನಾಂಡೀಸ್, ಶಂಕರ್ ತಾಂಡೇಲ್, ಕಾಮೇಶ್ವರ ತಾಂಡೇಲ್ ಎಂಬುವವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಇಂದು ಬೆಳಿಗ್ಗೆ ಮೀನುಗಾರಿಕೆಗಾಗಿ ತಮ್ಮ ಬೋಟ್ ಮೂಲಕ ಸಮುದ್ರಕ್ಕಿಳಿದಿದ್ದ ಮೀನುಗಾರರು, ವಾಪಸ್ಸಾಗುವಾಗ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆಯಾಗಿ ದುರಂತ ಸಂಭವಿಸಿದೆ. ಕಾಣೆಯಾದ ಮೀನುಗಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ....
ತಾಲೂಕಿನಲ್ಲಿ ನಾಳೆ ಹಾಗೂ ನಾಡಿದ್ದು ನಡೆಯಬೇಕಿದ್ದ ಸಚಿವ ಹೆಬ್ಬಾರ್ ಕಾರ್ಯಕ್ರಮಗಳು ರದ್ದು..!
ಮುಂಡಗೋಡ: ತಾಲೂಕಿನಲ್ಲಿ ನಾಳೆ ಸೋಮವಾರ ದಿನಾಂಕ ಜು.5 ರಂದು ಮಧ್ಯಾಹ್ನ ಮುಂಡಗೋಡ ಗ್ರಾಮಾಂತರ ಪ್ರದೇಶಗಳಲ್ಲಿ ಹಾಗೂ ನಾಡಿದ್ದು ಮಂಗಳವಾರ ಜು.6 ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಚಿವ ಶಿವರಾಮ ಹೆಬ್ಬಾರ್ ರವರ ಸಾರ್ವಜನಿಕ ಕಾರ್ಯಕ್ರಮಗಳು ರದ್ದಾಗಿವೆ. ಅನಿವಾರ್ಯ ಕಾರಣಗಳಿಂದ ಸಚಿವ ಶಿವರಾಮ ಹೆಬ್ಬಾರ್ ಅವರು ತುರ್ತಾಗಿ ಬೆಂಗಳೂರಿನಲ್ಲಿ ಸಭೆಗೆ ಹಾಜರಾಗಬೇಕಾಗಿರುವುದರಿಂದ ನಾಳೆ ಮಧ್ಯಾಹ್ನದ ಹಾಗೂ ಮಂಗಳವಾರದ ಮುಂಡಗೋಡ ತಾಲೂಕಿನ ಎಲ್ಲಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಅಂತಾ ಸಚಿವರ ಆಪ್ತ ವಲಯ ಮಾಹಿತಿ ನೀಡಿದೆ....
ಇಂದೂರಿನಲ್ಲಿ ವಿದ್ಯುತ್ ಕಂಬಕ್ಕೆ ಗುದ್ದಿದ ಲಾರಿ, ಮುರಿದು ಬಿದ್ದ 2 ವಿದ್ಯುತ್ ಕಂಬಗಳು..! ತಪ್ಪಿದ ಭಾರೀ ಅನಾಹುತ..!!
ಮುಂಡಗೋಡ: ತಾಲೂಕಿನ ಇಂದೂರಿನ ಹೊರವಲಯದ ಚರ್ಚ ಬಳಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ. ಕುಡಿದ ಅಮಲಿನಲ್ಲಿದ್ದ ಲಾರಿ ಚಾಲಕ, ಚರ್ಚ ಬಳಿ ಇರೋ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ವಿದ್ಯುತ್ ಸಂಚಾರ ಇದ್ದಾಗಲೇ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಇನ್ನು ಸ್ಥಳಕ್ಕೆ ಮುಂಡಗೋಡ 112 ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕಾತರಕ್ಕೆ ಆ ಭಾಗದಲ್ಲಿ ವಿದ್ಯುತ್...









