ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ: ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!
ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???
ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ...
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?
ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ...
ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!
ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ. ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ********************** ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..
ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಪೊಲೀಸರ ವಶಕ್ಕೆ..!
ಭಟ್ಕಳ: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆ ಬಂಧನವಾಗಿದೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆಯಾಗಿದ್ದು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬುವನನ್ನು 8 ವರ್ಷದ ಹಿಂದೆ ದುಬೈನಲ್ಲಿವಿವಾಹವಾಗಿದ್ದ ಮಹಿಳೆ, 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆನಂತರ, 2015ರಲ್ಲಿ ಕಳ್ಳಮಾರ್ಗದ ಮೂಲಕ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತದೊಳಕ್ಕೆ ಪ್ರವೇಶ ಮಾಡಿದ್ದಳು. ಭಟ್ಕಳದ ನವಾಯತ...
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿದ್ದ ಇಂದೂರಿನ ಬಡ ಕುಟುಂಬಕ್ಕೆ ಗ್ರಾಪಂ. ವತಿಯಿಂದ 5 ಸಾವಿರ ರೂ. ಧನಸಹಾಯ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆಗೆ ಸಂಬಂಧಿಸಿದಂತೆ, ಸಂಕಷ್ಟಕ್ಕೊಳಗಾಗಿರೋ ಕುಟುಂಬಕ್ಕೆ ಇಂದೂರು ಗ್ರಾಮ ಪಂಚಾಯತಿ ವತಿಯಿಂದ 5 ಸಾವಿರ ರೂ. ಧನಸಹಾಯ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ಸಂತ್ರಸ್ತ ಕುಟುಂಬಕ್ಕೆ ಖುದ್ದಾಗಿ ತೆರಳಿ ಹಣ ನೀಡಿ, ಸಾಂತ್ವನ ಹೇಳಿದ್ರು. ಅಲ್ದೆ, ಘಟನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬರುವ ಪರಿಹಾರ ಕೊಡಿಸಲು ಹಾಗೂ ಗ್ರಾಮ ಪಂಚಾಯತಿಯಿಂದ ಇನ್ನುಳಿದ ಸೌಲಭ್ಯಗಳನ್ನು...
ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು. ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್...
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆ ನಡೆದಿದ್ದು, ಸಧ್ಯ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದವಸ ಧಾನ್ಯಗಳೂ ಸುಟ್ಟು ಕರಕಲಾಗಿದ್ದು ಕುಟುಂಬಕ್ಕೆ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದೂರಿನ ಗಂಗಾಧರ ಬಡಿಗೇರ ಹಾಗೂ ಮಂಜುನಾಥ್ ನಡಗೇರಿ ಸಂಕಷ್ಟದಲ್ಲಿರೋ ಕುಟುಂಬಕ್ಕೆ ದಿನಸಿ ವಿತರಿಸಿದ್ದಾರೆ. ಮನೆ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ನೊಂದಿರೋ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ************************************** ಬೆಂಕಿಯ...









