Mundgod Police News; ಮುಂಡಗೋಡ ಠಾಣೆಯಲ್ಲಿ ಯಾವುದೇ ಬ್ರಷ್ಟಾಚಾರ ನಡೀತಿಲ್ಲ, ಏಜೇಂಟರುಗಳ ಹಾವಳಿಯೂ ಇಲ್ಲ. ನಿತ್ಯವೂ ಇಲ್ಲಿ ಹತ್ತಾರು ಜನ ಜನಪ್ರತಿನಿಧಿಗಳು, ವಕೀಲರು, ಪತ್ರಕರ್ತರು, ಸಾರ್ವಜನಿಕರು ಬಂದು ಹೋಗ್ತಾರೆ, ಹಾಗೇನಾದ್ರೂ L.T. ಪಾಟೀಲ್ ರಿಗೆ ಏಜೇಂಟರುಗಳ ಹಾವಳಿ ಇದೆ ಅ.ಮತಾ ಕಂಡುಬಂದಲ್ಲಿ, ಆ ಏಜೇಂಟರುಗಳು ಯಾರು..? ಅವ್ರ ಹೆಸರೇನು ಅಂತಾ ನಮಗೆ ಮಾಹಿತಿ ನೀಡಿದ್ರೆ, ಖಂಡಿತ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ತಿವಿ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ನಯವಾಗೇ ವಿನಂತಿಸಿದ್ದಾರೆ. ಅವ್ರು, ಮುಂಡಗೋಡ ಪೊಲೀಸ್...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಉತ್ತರ ಕನ್ನಡ
ಮುಂಡಗೋಡ ಜಂಬಗಿ ಆಸ್ಪತ್ರೆ ಪಕ್ಕದ ಹಣ್ಣಿನ ಅಂಗಡಿಗೆ ನುಗ್ಗಿದ ಟವೇರಾ ವಾಹನ..! ಅಂಗಡಿ ಧ್ವಂಸ, ಬೈಕ್ ಜಖಂ..!
Accident News; ಮುಂಡಗೋಡ ಪಟ್ಟಣದ ಜಂಬಗಿ ಆಸ್ಪತ್ರೆಯ ಪಕ್ಕದ ಹಣ್ಣಿನ ಅಂಗಡಿಗೆ ಟವೆರಾ ವಾಹನವೊಂದು ಏಕಾಏಕಿನುಗ್ಗಿ ಹಾನಿಗೊಳಿಸಿದೆ. ಈಗ್ಗೆ ಕಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ, ಬದಲಾಗಿ ಒಂದು ಬೈಕ್ ಜಖಂಗೊಂಡಿದೆ. ಹಣ್ಣಿನ ಅಂಗಡಿಯಂತೂ ಚೆಲ್ಲಾಪಿಲ್ಲಿಯಾಗಿದೆ. KA – 25 ನೋಂದಣಿಯ ಟವೇರಾ ವಾಹನ ಏಕಾಏಕಿ ಹಣ್ಣಿನ ಅಂಗಡಿಗೆ ವೇಗವಾಗಿ ಬಂದು ನುಗ್ಗಿದೆ. ಪುಣ್ಯಕ್ಕೆ ಅಲ್ಲೇ ಇದ್ದ ಹಣ್ಣಿನ ವ್ಯಾಪಾರಿಗೆ ಏನೂ ಆಗಿಲ್ಲ. ಆದ್ರೆ, ಅದಕ್ಕೂ ಮೊದಲು ಅಲ್ಲೇ ಇದ್ದ ಬೈಕ್ ಗೆ...
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ ಕಾರವಾರ; ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು...
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಹೀಗಾಗಿ, ನಾಳೆ ಜೂನ್ 25 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!
Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!
Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ಟ್ರಾವೆಲ್ಸ್ ಕಂಪನಿಗೆ ದಂಡ..!
Consumer Court News : ಕಾರವಾರ; ಗ್ರಾಹಕರೊಬ್ಬರು ಪ್ರವಾಸಕ್ಕಾಗಿ ಮುಂಗಡವಾಗಿ ಪಾವತಿಸಿದ ಹಣವನ್ನು ನೀಡದೇ ಸೇವಾನ್ಯೂನತೆ ಹಾಗೂ ಅನುಚಿತ ವ್ಯಾಪಾರ ನೀತಿ ಅನುಸರಿಸಿರುವುದರಿಂದ ಮಲ್ಲಿಕಾರ್ಜುನ ಟ್ರಾವೆಲ್ರವರಿಗೆ 30 ಸಾವಿರ ದಂಡದೊAದಿಗೆ ಮುಂಗಡ ಪಾವತಿಸಿದ ರೂ. 40,000 ಗಳಿಗೆ ಶೇ.12ರ ಬಡ್ಡಿಯನ್ನು ಪಾವತಿಸುವಂತೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಯಲ್ಲಾಪುರ ತಾಲೂಕಿನ ಕೊಡ್ಲಗದ್ದೆಯ ನಿವಾಸಿಯಾದ ಮನೋಹರ ರಾಮಕೃಷ್ಣ ಹೆಗಡೆರವರು ಮಲ್ಲಿಕಾರ್ಜುನ ಟ್ರಾವೆಲ್ಸ್ ಏಜೆನ್ಸಿ ಮೂಲಕ ಕಾಶಿ ಹಾಗೂ ಆಯೋಧ್ಯೆಯ ಪ್ರವಾಸಕ್ಕೆ ತೆರಳಲು ಪ್ಯಾಕೇಜನ್ನು...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....
ಉತ್ತರ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಆಯೋಗದಿಂದ ವಿಮಾ ಕಂಪನಿಗೆ ದಂಡ..!
Consumer Court News: ಕಾರವಾರ; ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿಗೆ ಮಾಡಿಸಲಾಗಿದ್ದ ವಿಮಾ ಮೊತ್ತ 40 ಲಕ್ಷ ರೂಪಾಯಿಗಳನ್ನು ವಾರ್ಷಿಕ ಶೇ.9ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಪ್ರಕರಣದ ಹಿನ್ನಲೆ..! ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜುಗುಣಿಯ ನಿವಾಸಿ ಉಲ್ಲಾಸ ದತ್ತಾ ತಾಂಡೇಲರವರು ಮೀನುಗಾರರಾಗಿದ್ದು, ಮೀನುಗಾರಿಕೆಗಾಗಿ ಸ್ವತಃ ತಮ್ಮದೇ ದೋಣಿಯನ್ನು ಹೊಂದಿದ್ದರು. ಮೀನುಗಾರಿಕೆಗೆ ತೆರಳಿದಾಗ ಮೀನುಗಾರರ ದೋಣಿ ಮುಳುಗಿದ್ದು, ಈ ದೋಣಿಗೆ ಉಲ್ಲಾಸ ಅವರು ರೂ.1,32,083/-ಗಳನ್ನು ಪಾವತಿಸಿ 40 ಲಕ್ಷಗಳ ವಿಮೆ ಪಡೆದಿದ್ದರು....
ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯ ಹವಾಮಾನ ಇಲಾಖೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಗಾಳಿ ಮಳೆಯ ಎಚ್ಚರಿಕೆ ಕೊಟ್ಟಿದೆ. Rain forecast; ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕಗಷಿಣ ಕನ್ನಡಕ್ಕೆ ಭಾರಿ ಮಳೆ ಹಾಗೂ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಯಲ್ಲೋ ಅಲರ್ಟ್..! Rain forecast; ಕರಾವಳಿ ಜಿಲ್ಲೆಗಳಾದ...








