Yoga Day News;ಕಾರವಾರ: ಜೂನ್ 21 ರಂದು ನಡೆಯುವ ಅಂತರಾಷ್ರ್ಟೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಅಂತರಾಷ್ರ್ಟೀಯ ಯೋಗ ದಿಚಾರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಮುನ್ಸೂಚನೆಯಂತೆ ಕೋವಿಡ್ 19 ಮುನ್ನೆಚ್ಚರಿಕೆ ನಿಯಮಗಳನ್ನು ಅನುಸರಿಸಿ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
Bhatkal Crime; ಭಟ್ಕಳ: ಪೋಷಕರ ನಿರ್ಲಕ್ಷದಿಂದಾಗಿ ಎರಡು ವರ್ಷದ ಮಗು ಕಾಲುವೆಗೆ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ನಗರದ ಆಝಾದ ನಗರದಲ್ಲಿ ನಡೆದಿದೆ. ತೌಸೀಫ್ ಮತ್ತು ಅರ್ಜು ದಂಪತಿಯ ಎರಡು ವರ್ಷದ ಪುಟ್ಟ ಮಗು ಮೃತ ಪಟ್ಟವಳಾಗಿದ್ದಾಳೆ. ಆಕೆ ಮನೆ ಎದುರು ಆಟವಾಡುತ್ತಾ ಮನೆ ಎದುರಿಗೆ ಇದ್ದ ಕಾಲುವೆ ಬಳಿ ಹೋಗಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ಮಗು ಮೃತಪಟ್ಟಿದ್ದಾಳೆ. ಪುಟ್ಟ ಮಗು ಕಾಲುವೆಗೆ ಬಿಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ...
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
Leopard Attack; ಕಾರವಾರ: ನಿರ್ಮಾಣ ಹಂತದ ಹೊಸ ಮನೆ ಸೇರಿಕೊಂಡಿದ್ದ ಚಿರತೆಯೊಂದು ಯುವಕನ ಮೇಲೆ ದಾಳಿ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾ.ಪಂ.ವ್ಯಾಪ್ತಿಯ ಉಳಗದ್ದೆ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಹೂವಣ್ಣ ಗೌಡ (24) ಎಂಬುವರು ಗಾಯಗೊಂಡಿದ್ದಾರೆ. ಮನೆಯ ಪಕ್ಕದ ಹೊಸ ಮನೆಯಲ್ಲಿ ಚಿರತೆ ಅವಿತುಕೊಂಡಿತ್ತು. ಅಲ್ಲಿ ಒಣ ಹಾಕಿದ್ದ ಬಟ್ಟೆ ತರಲು ಹೋದ ಯುವತಿ ಚಿರತೆಯನ್ನು ಕಂಡು ಕಿರುಚುತ್ತಾ ಓಡಿ ಹೊರಬಂದಿದ್ದು, ಚಿರತೆಯೂ ಹೊರಗೆ ಬಂದಿದೆ. ಅದೇ ಕ್ಷಣದಲ್ಲಿ ಸಂತೋಷ್ ಗೌಡ ಕೂಡ ಮನೆಯಿಂದ ಹೊರಬಂದಿದ್ದು,...
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
Heavy rain Land Slide: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಇಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಮಣ್ಣು, ಕಲ್ಲುಗಳು ಬಿದ್ದು ಸಂಚಾರ ಸಂಪೂರ್ಣ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಕಲ್ಲು ಮಣ್ಣು ಬಿದ್ದ ಪರಿಣಾಮ, ಕುಮಟಾ-ಶಿರಸಿ ಹೆದ್ದಾರಿಯ ರಸ್ತೆ ಸಂಚಾರ ಬಂದ್ ಆಗಿದೆ. ಮೊದಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿ...
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ,...
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
Crime News: ಶಿರಸಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟಿಯಲ್ಲಿ ಕುಮಟಾ ದಿಂದ ಶಿರಸಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನೀಲೇಕಣಿ ಕ್ರಾಸ್ ಬಳಿ ಬಂಧಿಸಿದ್ದಾರೆ. ಅನುರಾಗ ಗುರು ಜೋಗಳೇಕರ್ (23) , ಸೋಹನ್ ಎಲ್. ಭಂಡಾರಿ(23) ಗಾಂಜಾ ಸಾಗಾಟದಲ್ಲಿ ಸಿಕ್ಕಿ ಬಿದ್ದವರು. ಅನುರಾಗ ಶಿರಸಿ ತಾಮೀರ್ ಕೋಅಪರೇಟಿವ್ ಸೊಸೈಟಿ ಹತ್ತಿರದ ನಿವಾಸಿ. ಸೋಹನ್ ಶಿರಸಿ ಬಸ್ ಡಿಪೋ ಹತ್ತಿರದ ನಿವಾಸಿ. ಇವರಿಂದ 101 ಗ್ರಾಂ, ಗಾಂಜಾ, ಸ್ಕೂಟಿ ವಶಪಡಿಸಿ ಕೊಳ್ಳಲಾಗಿದೆ. ಡಿವೈಎಸ್ಪಿ...
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
BPL CARD NEWS; ಕಾರವಾರ; ರಾಷ್ಟ್ರೀಯ ಆಹಾರ ಭಧ್ರತಾ ಕಾಯ್ದೆ ಎನ್ಎಫ್ಎಸ್ಎ 2013 ರಡಿಯಲ್ಲಿ ಶೇ.100 ರಷ್ಟು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇಕೆವೈಸಿಯನ್ನು ಜೂ.30 ರೊಳಗಾಗಿ ಪೂರ್ಣಗೊಳಿಸ ಬೇಕಾಗಿರುವುದರಿಂದ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಯಾವುದೇ ಸದಸ್ಯರ ಇಕೆವೈಸಿ ಆಗದೇ ಇದ್ದಲ್ಲಿ ಅಂತಹ ಸದಸ್ಯರು ತಕ್ಷಣ ನಿಮ್ಮ ಪಡಿತರ ಚೀಟಿಯಲ್ಲಿ ನಮೂದಿಸಿದ ಹತ್ತಿರದ ನ್ಯಾಯಾಬೆಲೆ ಅಂಗಡಿಗೆ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್...
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...









