ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಭಾರೀ ಗಾಳಿ ಮಳೆಗೆ ಮಲೆನಾಡು ಭಾಗ ಸಂಪೂರ್ಣ ತತ್ತರಿಸಿದೆ. ಹೀಗಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಲ್ಲೇಲ್ಲಿ..? ಜಿಲ್ಲೆಯ ಸಿದ್ದಾಪುರ, ಶಿರಸಿ, ಯಲ್ಲಾಪುರ, ದಾಂಡೇಲಿ, ಮುಂಡಗೋಡ ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿಲ್ಲ. ಕಳೆದ 3 ದಿನಗಳಲ್ಲಿ ಸಿದ್ದಾಪುರ ತಾಲೂಕು ಒಂದರಲ್ಲೇ ಸುಮಾರು 375 ಮಿಲಿಮಿಟರ್ ಮಳೆ ದಾಖಲಾಗಿದೆ. ಅದ್ರಲ್ಲೂ ನಿನ್ನೆ ರಾತ್ರಿಯಿಂದ ಸಿದ್ದಾಪುರದಲ್ಲಿ 142.4 ಮಿಲಿಮಿಟರ್ ಮಳೆ ದಾಖಲಾಗಿದೆ. ಧರೆಗುರುಳಿದ ವಿದ್ಯುತ್ ಕಂಬಗಳು..! ಜಿಲ್ಲೆಯ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನಲ್ಲಿ ಮಳೆರಾಯನ ಅರ್ಭಟ: ಮನೆ ಮೇಲ್ಚಾವಣಿ ಕುಸಿದು ಟ್ರಾಕ್ಟರ್ ಜಖಂ..!
ಮುಂಡಗೋಡ: ತಾಲೂಕಿನಾಧ್ಯಂತ ಮಳೆರಾಯನ ಅರ್ಭಟ ಜೋರಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಇನ್ನು, ನಿನ್ನೆ ಸುರಿದ ಧಾರಾಕಾರ ಮಳೆಯಿಂದ ಸನವಳ್ಳಿ ಗ್ರಾಮದಲ್ಲಿ ಅವಘಡ ಸಂಭವಿಸಿದೆ. ಮನೆಯ ಮುಂದೆ ಶೆಡ್ ನಲ್ಲಿ ನಿಂತಿದ್ದ ಟ್ರಾಕ್ಟರ್ ಮೇಲೆ ಮನೆಯ ಮೇಲ್ಚಾವಣಿ ಕಿಸಿದು ಬಿದ್ದಿದೆ. ಪರಿಣಾಮ ಟ್ರಾಕ್ಟರ್ ಮೇಲ್ಭಾಗ ಸಂಪೂರ್ಣ ಜಖಂ ಗೊಂಡಿದೆ. ಸನವಳ್ಳಿಯ ಶಿವಾನಂದ್ ನಾಗಪ್ಪ ಕೇರಿಹೊಲದವರ ಎಂಬುವರಿಗೆ ಸೇರಿದ ಟ್ರಾಕ್ಟರ್ ಇದಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಬಂದು ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ. ಸೂಕ್ತ...
ಮುಂಡಗೋಡಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ “ಶ್ರಮಿಕರಿಗೆ ನೆರವು”
ಮುಂಡಗೋಡ: ರಾಜ್ಯ ಬಿಜೆಪಿ ಸರಕಾರ 11 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸಹಾಯ ಧನ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಅರ್ಜಿ ಸಲ್ಲಿಸಲು ನೆರವಾಗುವ ನಿಟ್ಟಿನಲ್ಲಿ ತಾಲೂಕಾ ಬಿಜೆಪಿ ಯುವ ಮೋರ್ಚಾ “ಶ್ರಮಿಕರಿಗೆ ನೆರವು ” ಕಾರ್ಯಕ್ರಮ ಆಯೋಜಿಸಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಕಾರ್ಯಕ್ರಮ ಉದ್ಘಾಟಿಸಿ, ಅಸಂಘಟಿತ ಕಾರ್ಮಿಕರು ಸರ್ಕಾರದ ಘೋಷಿಸಿರೋ ಸಹಾಯಧನ ಪಡೆದುಕೊಳ್ಳುವಂತೆ ಕರೆ ನೀಡಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ, ಯುವಮೋರ್ಚಾ ತಾಲೂಕಾ...
ಇಂದೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ..!
ಮುಂಡಗೋಡ: ತಾಲೂಕಿನ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಆಶಾ ಕರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ 7 ಜನ ಆಶಾ ಕಾರ್ಯಕರ್ತೆಯರು ಕೊರೋನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತರ ಸೇವೆ ಪರಿಗಣಿಸಿ ತಾಲೂಕಿನೆಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಸನ್ಮಾನ ಸಮಾರಂಭದಲ್ಲಿ ಇಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಾಟ: ಮೂವರು ಆರೋಪಿಗಳು ಅಂದರ್..!
ಭಟ್ಕಳ: ಹಣ್ಣಿನ ಗಾಡಿಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸ್ರು ಬಂಧಿಸಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೊಸ್ಟ್ ನಲ್ಲಿ ಕಾರ್ಯಾಚರಣೆ ನಡೆಸಿ, 500 ಕೆಜಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆಯಲಾಗಿದೆ. ಹಾನಗಲ್ ತಾಲೂಕಿನ ಮೌಲಾ ಅಲಿ ಬಾಷಾ ಸಾಬ್, ಭಟ್ಕಳದವರಾದ ಜೀಲಾನಿ ಮೋಹಿದ್ದೀನ್, ಮುಝರಪ್ ಎಂಬುವ ಆರೋಪಿಗಳೆ ಬಂಧನಕ್ಕೊಳಗಾದವರು. ಈ ಕುರಿತು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಡೇಲಕೊಪ್ಪ ಬಳಿ ಬೈಕ್, ಬೊಲೆರೋ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಶಿರಸಿ ರಸ್ತೆಯ ಹುಡೇಲಕೊಪ್ಪ ಬಳಿ ಭೀಕರ ಅಪಘಾತ ನಡೆದಿದೆ. ಬೊಲೆರೊ ಪಿಕ್ ಅಪ್ ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ. ತಾಲೂಕಿನ ಅಟ್ಟಣಗಿಯ ರಾಜೇಶ್ ಚಲವಾದಿ(21) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಶ್ರೀಕಾಂತ್ ಅನ್ನೋ ಮತ್ತೋರ್ವ ಬೈಕ್ ಹಿಂಬದಿಯ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡ ಯುವಕನನ್ನು ಚಿಕಿತ್ಸೆಗಾಗಿ ಸದ್ಯ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಅಪಘಾತದ ತೀವ್ರತೆಗೆ ಬೊಲೆರೋ ಪಿಕ್...
ಕೊರೋನಾ 3 ನೇ ಅಲೆ ಅನ್ನೋದೇ ಶುದ್ಧ ಸುಳ್ಳು; ಅದು ಮಿಸ್ಸಿ ರೋಗ: ಸಚಿವ ಈಶ್ವರಪ್ಪ
ಶಿರಸಿ: ಕೊರೊನಾ 3 ನೇ ಅಲೆ ಬರುತ್ತೆ ಅನ್ನೋದು ಶುದ್ಧ ಸುಳ್ಳು. ಕೊರೊನಾ 3 ನೇ ಅಲೆ ಅಲ್ಲ ಅದು. ಅದೊಂದು ಮಿಸ್ಸಿ ಅನ್ನೋ ಕಾಯಿಲೆ. ಇದು ಉಸಿರಾಟ ಅಥವಾ ಸ್ಪರ್ಶದಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡೋದಿಲ್ಲ ಅಂತ ಶಿರಸಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ, ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮಕ್ಕಳಿಗೆ 3 ನೇ ಅಲೆಯಿಂದ ತೊಂದರೆಯಾಗುತ್ತೆ, 3 ನೇ ಅಲೆ ಭೀಕರವಾಗಿರಲಿದೆ ಅನ್ನೋದೆಲ್ಲ ಊಹಾಪೋಹ. ಇದು ಮಿಸ್ಸಿ ಅನ್ನೋ ಖಾಯಿಲೆ. ಇದು ಹರಡೋದಿಲ್ಲ. ಇದಕ್ಕೆ ಮಾಸ್ಕ್, ಸಾಮಾಜಿಕ ಅಂತರ ಇವ್ಯಾವುದರ...
ಮಳೆ ಬಂದ್ರೆ ಸಾಕು ಕೆರೆಯಂತಾಗತ್ತೆ ಬಂಕಾಪುರ ರಸ್ತೆ: ಅಧಿಕಾರಿಗಳೇ ಶಾಶ್ವತ ಕ್ರಮ ಕೈಗೊಳ್ಳಲು ಇನ್ನೇಷ್ಟು ದಿನ ಬೇಕು..?
ಮುಂಡಗೋಡ: ಪಟ್ಟಣದಲ್ಲಿ ಮಳೆ ಬಂದ್ರೆ ಸಾಕು ಬಂಕಾಪುರ ರಸ್ತೆಯ ಜನ ಅಂಗೈಯಲ್ಲಿ ಜೀವ ಹಿಡಿದು ಬದುಕುವ ಸ್ಥಿತಿ ಇದೆ. ಪ್ರತೀ ವರ್ಷವೂ ಇಲ್ಲಿನ ನಿವಾಸಿಗಳು ಅಧಿಕಾರಿಗಳಿಗೆ ಹಿಡಿಶಾಪ ಹಾಕುವುದು ಬಿಟ್ಟರೆ ಬೇರೆ ಏನೂ ಮಾಡಲು ಸಾಧ್ಯವಾಗ್ತಿಲ್ಲ. ಹೌದು ನಿನ್ನೆಯಿಂದ ತಾಲೂಕಿನಲ್ಲಿ ಭಾರೀ ಮಳೆಯಾಗ್ತಿದೆ. ಮುಂಡಗೋಡ ಪಟ್ಟಣದಲ್ಲೂ ಮಳೆರಾಯನ ಅರ್ಭಟ ನಿಂತಿಲ್ಲ. ಹೀಗಾಗಿ ಮಳೆರಾಯ ಮುಂಡಗೋಡ ಮಂದಿಗೆ ಇನ್ನಿಲ್ಲದ ಕಿರಿಕಿರಿ ತಂದಿಟ್ಟಿದ್ದಾನೆ. ಅದ್ರಲ್ಲೂ ಪಟ್ಟಣದ ಬಂಕಾಪುರ ರಸ್ತೆಯ ಜನರ ಗೋಳು ಹೇಳತೀರದ್ದು. ಯಾಕಂದ್ರೆ ಇಲ್ಲಿ ಒಂದು ಜೋರು ಮಳೆ...
ತೋಟಕ್ಕೆ ಹಾಕಿದ್ದ ವಿದ್ಯುತ್ ಬೇಲಿಗೆ ತಾಗಿ ವ್ಯಕ್ತಿ ದಾರುಣ ಸಾವು..!
ಶಿರಸಿ: ವಿದ್ಯುತ್ ತಂತಿ ಬೇಲಿ ತಗುಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಮತ್ತೀಘಟ್ಟಾ ಸಮೀಪದ ಸೂರಗುಪ್ಪದಲ್ಲಿ ನಡೆದಿದೆ. ಲವ ಗೌಡ (38) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕಾಡು ಪ್ರಾಣಿ ಹಾವಳಿಯಿಂದ ತೋಟವನ್ನು ರಕ್ಷಿಸಿಕೊಳ್ಳುವ ಉದ್ದೇಶಕ್ಕೆ ಹಾಕಿದ್ದ ಐಬೇಕ್ಸ್ ಬೇಲಿಗೆ ತಗುಲಿ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕ್ರೈಂ ವಿಭಾಗದ ಪಿಎಸ್ಐ. ಶ್ಯಾಮ ಪಾವಸ್ಕರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









