ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದಿನಿಂದ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಈಗಾಗಲೇ ಇಲ್ಲಿನ ಪ್ರಮುಖ ಮೂರು ವಾರ್ಡುಗಳಿಗೆ ಬಿಜೆಪಿ ತನ್ನ ಬೆಂಬಲಿತ ಅಭ್ಯರ್ಥಿಗಳನ್ನ ಫೈನಲ್ ಮಾಡಿಕೊಂಡಿದೆ, ಬರೋಬ್ಬರಿ 9 ಜನ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅದ್ರಂತೆ, ಕಾಂಗ್ರೆಸ್ ಕೂಡ ಮೂರೂ ವಾರ್ಡುಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಫಿಕ್ಸ್ ಮಾಡಿಕೊಂಡಿದೆ..ವಾರ್ಡ್ ನಂಬರ್ – 1. ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಉತ್ತರ ಕನ್ನಡ
ಮುಂಡಗೋಡ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ..! ಮರೆಯಲಾರದ ಅದ್ಭುತ ಕ್ಷಣ..!!
ಮುಂಡಗೋಡ- ನಿಜಕ್ಕೂ ಅದೊಂದು ಅದ್ಭುತ ಕಾರ್ಯಕ್ರಮ.. ಅವಾಗೇಲ್ಲಾ ನಾವು ಹೇಗಿದ್ವಿ..? ಅಂತಾ ಪ್ರತೀಕ್ಷಣ ನೆನಪಿನ ಪುಟಗಳ ಮೇಲೆ ಹಾದು ಹೋಗುತ್ತಿದ್ದ ಭಾವನೆಗಳೆಲ್ಲ ಥಟ್ಟನೇ ಎದ್ದು ಕುಳಿತ ಅನುಭವ.. ಕೀಟಲೆ, ಮೋಜು, ಮಸ್ತಿ ಒಂದಾ ಎರಡಾ..? ನಮಗೆ ಮತ್ತೆ ಅಂತಹದ್ದೊಂದು ಗೋಲ್ಡನ್ ಲೈಫ್ ಸಿಗತ್ತಾ..? ಇಂತಹದ್ದೊಂದು ಪ್ರಶ್ನೆಗೆ ಬಹುಶಃ ಯಾರೂ ಉತ್ತರಿಸಲಿಕ್ಕಿಲ್ಲ.. ಆದ್ರೆ, ಮುಂಡಗೋಡಿನ ಕೆಲವು ಭಾವನಾತ್ಮಕ ಜೀವಿಗಳ ಕೂಟ ಮತ್ತದೇ ಹಳೆಯ ನೆನಪಿನ ದೋಣಿ ಏರಿದೆ.. ಆ ಹೊತ್ತಲ್ಲಿ ನಡೆದುಹೋದ ಅಷ್ಟೂ ಘಟನೆಗಳನ್ನ ಭಾವದಂಗಳದಲ್ಲಿ ಮತ್ತೊಮ್ಮೆ ಮೆಲಕು...
ಕೊಪ್ಪ ಬಳಿ ಆಯತಪ್ಪಿ ಬಿದ್ದ ಬೈಕ್; ಬೌದ್ದ ಬಿಕ್ಕುವಿಗೆ ಗಂಭೀರ ಗಾಯ
ಮುಂಡಗೋಡ: ಬೈಕ್ ಆಯತಪ್ಪಿ ಬಿದ್ದು ಬೈಕ್ ಸವಾರ ಬೌದ್ದ ಸನ್ಯಾಸಿಗೆ ಗಂಭೀರ ಗಾಯವಾಗಿ, ಹಿಂಬದಿ ಕುಳಿತಿದ್ದ ಮತ್ತೋರ್ವನಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಾಲೂಕಿನ ಕೊಪ್ಪ ಇಂದಿರಾನಗರ ಸೇತುವೆ ಬಳಿ ನಡೆದಿದೆ.. ಗಾಯಗೊಂಡವರನ್ನು ಟಿಬೆಟಿಯನ್ ಲಾಮಾ ಕ್ಯಾಂಪ್ ನಂ.2 ರ ಬೌದ್ದ ಬಿಕ್ಕು ಸಿರಿಂಗ್ ಅಂತಾ ಗುರುತಿಸಲಾಗಿದೆ.. ಹಿಂಬದಿ ಸವಾರ ನಿಮಾ ಅಂತಾ ತಿಳಿದು ಬಂದಿದೆ.. ಇವರಿಬ್ಬರು ಸೇರಿ ಮುಂಡಗೋಡದಿಂದ ಕಲಘಟಗಿ ರಸ್ತೆಯ ಕಡೆ ತಮ್ಮ ಮೋಟಾರ ಸೈಕಲ್ನ್ನು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಇಂದಿರಾನಗರದ ಸೇತುವೆಯ ಹತ್ತಿರ ಬೈಕನಿಂದ...
ಅವಿರೋಧ ಆಯ್ಕೆಗೆ ಹರಾಜು; ಅಂತವರ ಗಡಿಪಾರಿಗೆ ಚು.ಆಯೋಗ ತಯಾರಿ
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇನ್ನಿಲ್ಲದ ಅಕ್ರಮಗಳು ನಡಿಯತ್ತೆ.. ಹಣ, ಹೆಂಡ, ಸೀರೆ ಅದು ಇದು ಅಂತಾ ಆಮೀಷಗಳನ್ನ ಒಡ್ಡಿ ಮತದಾರರನ್ನ ಸೆಳೆಯುವ ಅಡ್ಡದಾರಿಗಳನ್ನೂ ಅಭ್ಯರ್ಥಿಗಳು ಹಿಡಿಯುತ್ತಾರೆ.. ಸತ್ಯ ಅಂದ್ರೆ ಕೆಲವು ಹಳ್ಳಿಗಳಲ್ಲಿ ಗ್ರಾಮ ಪಂಚಾಯತಿಗೆ ಅವಿರೋಧ ಆಯ್ಕೆಯಾಗಲು ಹರಾಜು ನಡೆಸುವ ಹೀನ ಸಂಸ್ಕೃತಿಯೂ ನಡೆಯುತ್ತಿದೆ.. ಇಷ್ಟಿಷ್ಟು ಹಣ ಕೊಟ್ರೆ ಮುಗೀತು, ಆತ ಚುನಾವಣೆಗೆ ಸ್ಪರ್ಧಿಸದೇ ಅವಿರೋಧವಾಗಿ ಆಯ್ಕೆಯಾಗಿ ಬಿಡುತ್ತಾನೆ.. ಅಲ್ಲಿ ಯಾರ ಹತ್ರ ಹಣ ಇದೆಯೋ ಅವನೇ ಸದಸ್ಯನಾಗಿ ಬಿಡ್ತಾನೆ.. ಅಂತಹ ಹಣವನ್ನು ದೇವಸ್ಥಾನಗಳಿಗೋ ಅಥವಾ...
ಗ್ರಾಪಂ ಚುನಾವಣೆ; ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು..! ಮೂಲ- ವಲಸಿಗರ ಭಿನ್ನ ಮಸಲತ್ತು..!!
ಮುಂಡಗೋಡ: ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ರಂಗು ಪಡೆದಿದೆ.. ಬಿಜೆಪಿಗೆ ತನ್ನ ಬೆಂಬಲಿತ ಅಭ್ಯರ್ಥಿಗಳ ಆಯ್ಕೆಯೇ ಪೀಕಲಾಟ ತಂದಿಟ್ಟಿದೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ಪಟ್ಟಣದ ಹೊರ ವಲಯದಲ್ಲಿರುವ ಮಹಾಲೆ ಮಿಲ್ ನಲ್ಲಿ ರವಿವಾರ ದಿನ ತೀವ್ರ ಕಸರತ್ತು ನಡೆಸಿ, ಕೆಲವೊಂದು ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ.. ಆದ್ರೆ ಇಡೀ ಇಡಿಯಾಗಿ ಮುಖಂಡರನ್ನ ಕರೆದ್ರೂ ಅಭ್ಯರ್ಥಿಗಳ ಆಯ್ಕೆ ಮಾತ್ರ ಪೂರ್ಣಗೊಂಡಿಲ್ಲ.. ತಾಲೂಕಿನ ಪ್ರತಿ ಪಂಚಾಯತ ವ್ಯಾಪ್ತಿಯ ವಾರ್ಡಗಳಲ್ಲಿ ಆಯಾ ಮುಖಂಡರ ಸಲಹೆ ಸೂಚನೆ ಪಡೆದೇ ಅಭ್ಯರ್ಥಿಗಳ...
ಕೋಡಿಹಳ್ಳಿ ವಿರುದ್ಧ ಸಚಿವ ಹೆಬ್ಬಾರ್ ಕಿಡಿ ಪ್ರತಿಭಟನೆ ಕೈಬಿಡಿ, ನೌಕರರಿಗೆ ಮನವಿ
ಮುಂಡಗೋಡ- ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಇಂದು ಭರವಸೆ ನೀಡಿದ್ದಾರೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ಮಾಡಿದ್ದಾರೆ. ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗಲು ಸಚಿವರು ವಿನಂತಿಸಿದ್ದಾರೆ.. ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ...
ಯುವತಿ ನಾಪತ್ತೆ ದೂರು; ಅಗಡಿ ಗ್ರಾಮದ ಯುವಕನೂ ನಾಪತ್ತೆ
ಮುಂಡಗೋಡ: ಪಟ್ಟಣದ ಕಿಲ್ಲೇ ಓಣಿಯಲ್ಲಿನ ಯುವತಿಯೋರ್ವಳು ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿ ಕಾಣೆಯಾದ ಬಗ್ಗೆ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪರವೀನಬಾನು ಫಕೀರ(20) ಎಂದು ತಿಳಿದು ಬಂದಿದ್ದು ಈಕೆಯು ಡಿ.4 ರಂದು ಮಧ್ಯಾಹ್ನ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಮನೆಯಿಂದ ಹೋದವಳು ಈ ವರೆಗೂ ಮನೆಗೂ ಬಾರದೆ ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ. ತಾಲೂಕಿನ ಅಗಡಿ ಗ್ರಾಮದ ಯುವಕ ಶಾರೂಖ್ ಪಠಾಣ ಎಂಬುವನು ಕಾಣುತ್ತಿಲ್ಲ ಆತನೊಂದಿಗೆ ಹೋಗಿರಬಹುದೆಂಬ ಸಂಶಯವಿದೆ ತಮ್ಮ ಸಹೋದರಿಯನ್ನು ಹುಡಿಕಿ...
ಗುಂಜಾವತಿ ಬಳಿ ಕಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಗಂಭೀರ
ಮುಂಡಗೋಡ: ಕಾರಿಗೆ ಮೋಟರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಮೈನಳ್ಳಿ ಗ್ರಾಮದ ಸಣ್ಯಾ ಸಿದ್ದಿ ಎಂದು ತಿಳಿದು ಬಂದಿದೆ. ಈತನು ಮುಂಡಗೋಡ ಕಡೆಯಿಂದ ಹೋಗುತ್ತಿರುವಾಗ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಯಲ್ಲಾಪೂರದಿಂದ ಮುಂಡಗೋಡ ಕಡೆಗೆ ಬರುತ್ತಿರುವ ಕಾರಿಗೆ ಡಿಕ್ಕಿ ಹೊಡೆದು ಸ್ವಯಂಕೃತ ಅಪಘಾತ ಪಡಿಸಿಕೊಂಡು ಹಣೆ, ತಲೆಗೆ, ಕಾಲು ಹಾಗೂ ಗದ್ದಕ್ಕೆ ಗಾಯಪಡಿಸಿಕೊಂಡಿದ್ದಾನೆಂದು ಮುಂಡಗೋಡ ಠಾಣೆಯಲ್ಲಿ ನೀಡಿದ...
ನಾಳೆಯೂ ಬಸ್ ಸಿಗಲ್ಲ.. ಮತ್ತೆ ಮುಂದುವರೆದ ಸಾರಿಗೆ ಮುಷ್ಕರ
ಕಾರವಾರ- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಜಿದ್ದಾ ಜಿದ್ದು ಬಗೆ ಹರಿಯುವ ಲಕ್ಷಣಗಳೇ ಕಾಣ್ತಿಲ್ಲ.. ಕಳೆದ ಮೂರು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರೋ ಸಾರಿಗೆ ಚಾಲಕ, ನಿರ್ವಾಹಕರು ನಾಳೆಯೂ ಮುಷ್ಕರ ಮುಂದುವರೆಸಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಂಧಾನ ಮತ್ತೆ ವಿಫಲವಾಗಿದೆ. ವಿಧಾನ ಸಭೆಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಸರ್ಕಾರದ ಜೊತೆ ಸಂಧಾನ ಯಶಸ್ವಿ ಅಂತಾನೇ ಭಾವಿಸಲಾಗಿತ್ತು.. ಆದ್ರೆ, ಸಭೆಯ ಬಳಿಕ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನಾಳೆ ಮುಷ್ಕರ ಮುಂದುವರಿಯೋ ಬಗ್ಗೆ ಪ್ರೀಡಂ ಪಾರ್ಕ್ ನಲ್ಲಿ...
ಗ್ರಾ.ಪಂ ಚುನಾವಣೆ; ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣು: ಡಿಸಿ ಡಾ.ಹರೀಶ್ ಕುಮಾರ್
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಮುಗಿದಿದೆ. ಇನ್ನು, ಎರಡನೇ ಹಂತದಲ್ಲಿ ಸಿದ್ದಾಪುರ, ಸಿರಸಿ, ಮುಂಡಗೊಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾಗಳಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ...