ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ. ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ********************** ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆ ಪೊಲೀಸರ ವಶಕ್ಕೆ..!
ಭಟ್ಕಳ: ಭಟ್ಕಳದಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ಪೊಲೀಸರಿಂದ ಮಹಿಳೆ ಬಂಧನವಾಗಿದೆ. ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆಯಾಗಿದ್ದು ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬುವನನ್ನು 8 ವರ್ಷದ ಹಿಂದೆ ದುಬೈನಲ್ಲಿವಿವಾಹವಾಗಿದ್ದ ಮಹಿಳೆ, 2014ರಲ್ಲಿ ಪ್ರವಾಸಿ ವೀಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ಸಾಗಿದ್ದಳು. ಆನಂತರ, 2015ರಲ್ಲಿ ಕಳ್ಳಮಾರ್ಗದ ಮೂಲಕ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತದೊಳಕ್ಕೆ ಪ್ರವೇಶ ಮಾಡಿದ್ದಳು. ಭಟ್ಕಳದ ನವಾಯತ...
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿದ್ದ ಇಂದೂರಿನ ಬಡ ಕುಟುಂಬಕ್ಕೆ ಗ್ರಾಪಂ. ವತಿಯಿಂದ 5 ಸಾವಿರ ರೂ. ಧನಸಹಾಯ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಸೋಮವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆಗೆ ಸಂಬಂಧಿಸಿದಂತೆ, ಸಂಕಷ್ಟಕ್ಕೊಳಗಾಗಿರೋ ಕುಟುಂಬಕ್ಕೆ ಇಂದೂರು ಗ್ರಾಮ ಪಂಚಾಯತಿ ವತಿಯಿಂದ 5 ಸಾವಿರ ರೂ. ಧನಸಹಾಯ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷರು ಸೇರಿದಂತೆ ಸದಸ್ಯರು ಸಂತ್ರಸ್ತ ಕುಟುಂಬಕ್ಕೆ ಖುದ್ದಾಗಿ ತೆರಳಿ ಹಣ ನೀಡಿ, ಸಾಂತ್ವನ ಹೇಳಿದ್ರು. ಅಲ್ದೆ, ಘಟನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಬರುವ ಪರಿಹಾರ ಕೊಡಿಸಲು ಹಾಗೂ ಗ್ರಾಮ ಪಂಚಾಯತಿಯಿಂದ ಇನ್ನುಳಿದ ಸೌಲಭ್ಯಗಳನ್ನು...
ಛತ್ರಪತಿ ಶಿವಾಜಿ ಬ್ಯಾಂಕ್ ವತಿಯಿಂದ ವೈದ್ಯಕೀಯ ಸಲಕರಣೆ ಕೊಡುಗೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ಆರೋಗ್ಯ ವಿಸ್ತರಣಾ ಕೇಂದ್ರಕ್ಕೆ ಮುಂಡಗೋಡಿನ ಛತ್ರಪತಿ ಶಿವಾಜಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಇಂದು ಬಿಪಿ ಮಷೀನ್, ಶುಗರ್ ಮಷೀನ್ ಪಲ್ಸ ಆಕ್ಸಿ ಮೀಟರ್ ಗಳನ್ನು ಕೊಡುಗೆ ನೀಡಲಾಯಿತು. ಗ್ರಾಮೀಣ ಭಾಗದ ಜನರಿಗೆ ಸಹಕಾರ ವಾಗಲಿ ಅಂತಾ ವೈದ್ಯಕೀಯ ಸಲಕರಣೆ ನೀಡಿರೋ ಸೊಸೈಟಿ ಆಡಳಿತ ಮಂಡಳಿ, ನಂದಿಕಟ್ಟಾ ಗ್ರಾಮ ಪಂಚಾಯತ ಮೂಲಕ ಹಸ್ತಾಂತರಿಸಿದ್ರು. ಬೆಳೆಸಾಲಕ್ಕಾಗಿ ರೈತರ ಪರದಾಟ.. ಪಬ್ಲಿಕ್ ಫಸ್ಟ್ ನ್ಯೂಸ್ ಪ್ರಮುಖ ಸುದ್ದಿ ವೀಕ್ಷಿಸಲು ಈ ಲಿಂಕ್ ಕ್ಲಿಕ್...
ಬೆಂಕಿಯಿಂದ ಮನೆ ಸುಟ್ಟು ಸಂಕಷ್ಟದಲ್ಲಿರೋ ಇಂದೂರಿನ ಬಡ ಕುಟುಂಬಕ್ಕೆ ದಿನಸಿ ವಿತರಿಸಿದ ಸಹೃದಯಿಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆ ಸುಟ್ಟ ಕರಕಲಾದ ಘಟನೆ ನಡೆದಿದ್ದು, ಸಧ್ಯ ಇಡೀ ಕುಟುಂಬವೇ ಸಂಕಷ್ಟದಲ್ಲಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದವಸ ಧಾನ್ಯಗಳೂ ಸುಟ್ಟು ಕರಕಲಾಗಿದ್ದು ಕುಟುಂಬಕ್ಕೆ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಂದೂರಿನ ಗಂಗಾಧರ ಬಡಿಗೇರ ಹಾಗೂ ಮಂಜುನಾಥ್ ನಡಗೇರಿ ಸಂಕಷ್ಟದಲ್ಲಿರೋ ಕುಟುಂಬಕ್ಕೆ ದಿನಸಿ ವಿತರಿಸಿದ್ದಾರೆ. ಮನೆ ಸುಟ್ಟು ಕರಕಲಾದ ಹಿನ್ನೆಲೆಯಲ್ಲಿ ನೊಂದಿರೋ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ************************************** ಬೆಂಕಿಯ...
ಇಂದೂರಿನಲ್ಲಿ ಮನೆಗೆ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಮನೆ, ಲಕ್ಷಾಂತರ ಹಾನಿ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದಲ್ಲಿ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯೇ ಭಸ್ಮವಾಗಿ ಲಕ್ಷಾಂತರ ರೂ. ಹಾನಿಯಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಇಂದೂರು ಗ್ರಾಮದ ದ್ಯಾಮವ್ವ ದೇವಿ ದೇವಸ್ಥಾನದ ಹಿಂದುಗಡೆ ಇರುವ ಗೂಡುಮನಿ ಅತ್ತಾರ್ ಎಂಬುವ ಮಹಿಳೆಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಾಲಾಗಿದ್ದು, ಬೆಂಕಿಯ ಕೆನ್ನಾಲಿಗೆ ಕೆಲವೇ ಹೊತ್ತಲ್ಲಿ ಇಡೀ ಮನೆಗೆ ಆವರಿಸಿದೆ. ಪಬ್ಲಿಕ್ ಫಸ್ಟ್ ನ್ಯೂಸ್ TOP 5...
“ನಮ್ಮ ಊರಾಗ್ ಇನ್ ಸೆರೇ ಮಾರಂಗಿಲ್ಲ” ಕಾಳಗಿನಕೊಪ್ಪ ಮಹಿಳೆಯರ ಖಡಕ್ ಎಚ್ಚರಿಕೆ..!
ಮುಂಡಗೋಡ: ತಾಲೂಕಿನ ಕಾಳಗಿನಕೊಪ್ಪದ ಮಹಿಳೆಯರು ಸಿಡಿದು ನಿಂತಿದ್ದಾರೆ. ತಮ್ಮ ಗ್ರಾಮದಲ್ಲಿ ಯುವಕರನ್ನ ದಾರಿ ತಪ್ಪಿಸ್ತಿರೋ ಸರಾಯಿ, ಗುಟ್ಕಾ, ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಹೌದು, ಮುಂಡಗೋಡ ತಾಲೂಕಿನ ಕಾಳಗಿನ ಕೊಪ್ಪದ ಮಹಿಳೆಯರಿಗೆ ಇವತ್ತು ಆಕ್ರೋಶದ ಕಟ್ಟೆಯೊಡೆದಿದೆ. ನಿತ್ಯವೂ ಕುಡಿದು ನಶೆಯಲ್ಲಿ ತೇಲಾಡುವ, ಗುಟ್ಕಾ ತಿಂದು ಕಂಡ ಕಂಡಲ್ಲೆ ಗಲೀಜು ಮಾಡುವ, ಸಿಗರೇಟು ಸೇದುತ್ತು ಮಸ್ತಿ ಮಾಡುವ ಯುವಕರನ್ನು ಹಾಗೂ ತಮ್ಮ ಮನೆ ಯುವ ಹುಡುಗರನ್ನು ಹೇಗಾದ್ರೂ ಸರಿ ದಾರಿಗೆ ತರಲೇ ಬೇಕು ಅಂತಾ...
KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ: ಬೆಳೆಸಾಲ ಪಡೆಯಲು ಹರಸಾಹಸ..!
ಮುಂಡಗೋಡ: ಪಟ್ಟಣದ KDCC ಬ್ಯಾಂಕ್ ಎದುರು ಅನ್ನದಾತರ ಪರದಾಟ ಇನ್ನೂ ನಿಂತಿಲ್ಲ. ತಮ್ಮ ಬೆಳೆಸಾಲದ ಹಣಕ್ಕಾಗಿ ದಿನವಿಡೀ ಬಿಸಿಲು, ಮಳೆಯಲ್ಲೇ ಕಾಯಬೇಕಾದ ದುಸ್ತಿತಿ ತಪ್ಪಿಲ್ಲ.. ಬ್ಯಾಂಕ್ ಎದುರು ಅರ್ಧ ಕಿಲೋ ಮೀಟರ್ ವರೆಗೂ ಸರತಿ ಸಾಲಲ್ಲಿ ನಿಂತು ಬಸವಳಿಯುತ್ತಿರೋ ಅನ್ನದಾತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿ ಯಾರೂ ತೋರುತ್ತಿಲ್ಲ. ಈ ಸುದ್ದಿಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ.. ಹೌದು, ಮುಂಡಗೋಡ ತಾಲೂಕಿನ ರೈತರಿಗೆ ಸಿಗಬೇಕಾದ ಬೆಳೆಸಾಲಕ್ಕೆ ಅನ್ನದಾತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ....
ಮುಂಡಗೋಡಿನಲ್ಲಿ ಇಂದಿನಿಂದ 4 ನೇ ಹಂತದ ಲಾಕ್ ಡೌನ್: ಅಗತ್ಯ ವಸ್ತುಗಳ ಖರೀಧಿಗೆ ಮುಗಿಬಿದ್ದ ಜನ..!
ಮುಂಡಗೋಡ-ಪಟ್ಟಣದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಇಂದಿನಿಂದ ಪ್ರಾರಂಭವಾಗಿದೆ. ನಿನ್ನೆಯಷ್ಟೇ ಉತ್ತರ ಕನ್ನಡ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರ ಹೀಗೆ ನಾಲ್ಕು ದಿನಗಳ ಕಾಲ, ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಇಂದು ಮುಂಡಗೋಡ ಪಟ್ಟಣದಲ್ಲಿ ಅಗತ್ಯ ವಸ್ತುಗಳ ಖರೀಧಿಗೆ ಜನ ಮುಗಿಬಿದ್ದಿದ್ರು. ಇಲ್ಲಿನ ದಿನಸಿ ಅಂಗಡಿಗಳ ಎದುರು ಜನ ಜಂಗುಳಿಯೇ ಸೇರಿತ್ತು. ಇನ್ನು ಅನಗತ್ಯ ತಿರುಗಾಡುವ...
ಮುಂಡಗೋಡಿನಲ್ಲಿ ಛತ್ರಿ, ರೇನ್ ಕೋಟ್ ಮಾರಾಟಕ್ಕೆ ಅನುಮತಿ: ಪಪಂ ನಿಂದ ಧ್ವನಿವರ್ದಕದ ಮೂಲಕ ಸೂಚನೆ..!
ಮುಂಡಗೋಡ: ಪಟ್ಟಣದಲ್ಲಿ ಮಳೆಗಾಲಕ್ಕೆ ಅವಶ್ಯಕವಾಗಿರೋ ಛತ್ರಿ, ರೇನ್ ಕೋಟ್ ಸೇರಿದಂತೆ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ ಕಲ್ಪಿಸಲಾಗಿದ್ದು ಪಟ್ಟಣ ಪಂಚಾಯತ ಈ ಕುರಿತು ಧ್ವನಿ ವರ್ಧಕದ ಮೂಲಕ ಪಟ್ಟಣದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದೆ. ಛತ್ರಿ ರೇನ್ ಕೋಟ್ ಸೇರಿದಂತೆ ಮಳೆಗಾಲಕ್ಕೆ ಉಪಯೋಗಿಸುವ ಪಾದರಕ್ಷೆಗಳ ಮಾರಾಟಗಾರರು ತಮ್ಮ ಅಂಗಡಿಗಳಲ್ಲೆ ಬೆಳಿಗ್ಗೆ 8 ರಿಂದ 12 ಗಂಟೆಯವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.







