ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಉತ್ತರ ಕನ್ನಡ
ಮಾಜಿ ಪಪಂ ಸದಸ್ಯ ಎಂ.ಕೆ. ಪಠಾಣ್ ಸ್ಮರಣಾರ್ಥ ಮಾಸ್ಕ್, ಸ್ಯಾನಿಟೈಸರ್ ವಿತರಣೆ..!
ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.! ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..
ತಾಲೂಕಿಗೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸಿದ ಪ್ರಶಾಂತ್ ದೇಶಪಾಂಡೆ..!
ಮುಂಡಗೋಡ ತಾಲೂಕಿನ ಕೊರೋನಾ ಪೀಡಿತರ ಸಹಾಯಕ್ಕಾಗಿ ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದಾರೆ.. ಸುಸಜ್ಜಿತ ವ್ಯವಸ್ಥೆ ಇರೋ ಅಂಬ್ಯುಲೆನ್ಸ್ ವಾಹನವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ನೀಡುತ್ತಿದ್ದಾರೆ.. ತಾಲೂಕಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಚಿಕಿತ್ಸೆಗಾಗಿ ಕರೆದೊಯ್ಯಲು ಅಂಬ್ಯುಲೆನ್ಸ್ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನರಿತ ಪ್ರಶಾಂತ್ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದು ಸಮಯೋಚಿತವಾಗಿದೆ ಅಂತಾ ಜನರ ಅಭಿಪ್ರಾಯವಾಗಿದೆ..
ಕಾರ್ಮಿಕರು ಹಾಗೂ ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಿದ್ದಂತೆ- ಶಿವರಾಮ್ ಹೆಬ್ಬಾರ್
ಬೆಂಗಳೂರು : ಕಾರ್ಮಿಕರು ಮತ್ತು ಕಂಪೆನಿಯವರು ಒಂದೇ ಸೈಕಲ್ ನ ಗಾಲಿಗಳಂತೆ ಕಾರ್ಯ ನಿರ್ವಹಿಸಿ, ಕೋವಿಡ್ ಮುಕ್ತ ಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು. ಬೆಂಗಳೂರಿನ CRDEI ಪ್ರೆಸ್ಟೀಜ್ ಗ್ರೂಫ್, ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆ ಹಾಗೂ ಬಿಬಿಎಂಪಿ ಇವರ ಸಹಭಾಗಿತ್ವದಲ್ಲಿ ಬೆಂಗಳೂರು ನಗರದಲ್ಲಿ ಕಟ್ಟಡ ಕಾರ್ಮಿಕರು ಕೆಲಸ ನಿರ್ವಹಿಸುವ ಅವರವರ ಸ್ಥಳಗಳಲ್ಲಿಯೇ, ಅವರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವ್ರು ಮಾತಾನಾಡುತ್ತಿದ್ರು. ಕಾರ್ಮಿಕರಿಗೆ...
ಚೌಡಳ್ಳಿ ಗ್ರಾಮದ ಗೋಸಾವಿ ಜನಾಂಗದವ್ರಿಗೆ ಆಹಾರ ನೀಡಿದ ಬಸಯ್ಯಸ್ವಾಮಿ..!
ಮುಂಡಗೋಡ- ತಾಲೂಕಿನ ಚೌಡಳ್ಳಿ ಗ್ರಾಮದ ಬಸವನಗರ ಪ್ಲಾಟ್ ನಲ್ಲಿ ಇರುವ ಗೋಸಾವಿ ಜನಾಂಗದವರು ಲಾಕ್ಡೌನ್ ಹಿನ್ನೆಲೆ ಸಂಕಷ್ಟದಲ್ಲಿದ್ದಾರೆ.. ಹೀಗಾಗಿ ಇಂದು ಈ ಕುಟುಂಬಗಳಿಗೆ, ಬಸಯ್ಯಸ್ವಾಮಿ ಹಿರೇಮಠ ಕುಟುಂಬದವರು, ಸಂಕಷ್ಟದಲ್ಲಿದ್ದ ಸುಮಾರು 300 ಜನರಿಗೆ ಆಹಾರದ ವ್ಯವಸ್ಥೆ ಮಾಡಿದ್ರು.. ಪ್ರತಿಯೊಂದು ಕುಟುಂಬಕ್ಕೂ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.. ಹೀಗಾಗಿ ಈ ಕುಟುಂಬದವರ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ..
ರಾಜ್ಯದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನಿಶ್ಚಿತ..!
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಆದ್ರೆ ಮಹಾಮಾರಿ ನಿತ್ಯವೂ ಮರಣ ಮೃದಂಗವನ್ನು ಬಾರಿಸುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೂ ಲಾಕ್ ಡೌನ್ ಫಿಕ್ಸ್ ಆಗುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆ.. ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಅರ್ಧ ಲಕ್ಷದಷ್ಟು ಸೋಂಕು ಪತ್ತೆಯಾಗುತ್ತಲೇ ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿತ್ತು. ಲಾಕ್ ಡೌನ್ ಬೆನ್ನಲ್ಲೇ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕೊಂಚ ಇಳಿಕೆ ಕಾಣುತ್ತಿದೆ. ರಾಜ್ಯದಲ್ಲೀಗ ಸರಿಸುಮಾರು 25 ಸಾವಿರದಷ್ಟು ಸೋಂಕು ಪತ್ತೆಯಾಗುತ್ತಿದೆ. ಆದರೆ...
ಇನ್ನು ಜಿಲ್ಲೆಯಲ್ಲಿ ವಾರದ 4 ದಿನ ಅಗತ್ಯ ವಸ್ತುಗಳ ಖರೀಧಿಗೆ ಅವಕಾಶ..!
ಕಾರವಾರ- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆಯಂತೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ವಾರದ ಎರಡು ದಿನಗಳಿಗೆ ಸೀಮಿತವಾಗಿದ್ದ ಅಗತ್ಯ ವಸ್ತುಗಳ ಖರೀದಿಯ ಅವಕಾಶವನ್ನು, ನಾಳೆಯಿಂದ ಜಿಲ್ಲೆಯಲ್ಲಿ ವಾರದ ನಾಲ್ಕು ದಿನಗಳಿಗೆ, ಅಂದರೆ, ಸೋಮವಾರ, ಮಂಗಳವಾರ, ಬುಧವಾರ ಹಾಗೂ ಗುರುವಾರಗಳಿಗೂ ವಿಸ್ತರಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.. ಇನ್ನು ಜಿಲ್ಲೆಯಲ್ಲಿ...
ಅಗಡಿ ಗ್ರಾಮಕ್ಕೆ ಸಂಪೂರ್ಣ ಸ್ಯಾನಿಟೈಸ್..!
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗಡಿ ಗ್ರಾಮದಲ್ಲಿ ಇಂದು ಇಡೀ ಗ್ರಾಮದ ಗಲ್ಲಿ ಗಲ್ಲಿಗಳಿಗೂ ಗ್ರಾಮ ಪಂಚಾಯತಿ ವತಿಯಿಂದ ಸ್ಯಾನಿಟೈಸ್ ಮಾಡಲಾಯಿತು.. ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಚಾಲನೆ ನೀಡಿದ್ರು.. ನಂತರ ಅಗಡಿ ಗ್ರಾಮದ ಬಹುತೇಕ ಗಲ್ಲಿಗಳಿಗೆ ತೆರಳಿ ಸ್ಯಾನಿಟೈಸ್ ಮಾಡಲಾಯಿತು.. ಅದಕ್ಕೂ ಮೊದಲು ಗ್ರಾಮದಲ್ಲಿ ಧ್ವನಿ ವರ್ದಕದ ಮೂಲಕ ಗ್ರಾಮಸ್ತರಿಗೆ ತಿಳುವಳಿಕೆ ನೀಡಲಾಯಿತು..ಈ ವೇಳೆ ಗ್ರಾಮ ಪಂಚಾಯತಿ ಸದಸ್ಯರು ಮುಂದೆ ನಿಂತು ಸ್ಯಾನಿಟೈಸ್ ಕಾರ್ಯ ನೆರವೇರಿಸಿದ್ರು…
ಕೊಪ್ಪ ಗ್ರಾಮದಲ್ಲಿ ಕೊರೋನಾ ಸೋಂಕಿತೆ ಸಾವು; ಕೋವಿಡ್ ನಿಯಮದಂತೆ ಅಂತ್ಯಸಂಸ್ಕಾರ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕೊವಿಡ್ ನಿಂದ ಮೃತಪಟ್ಟ 55 ವರ್ಷದ ಮಹಿಳೆಯ ಅಂತಿಮ ಸಂಸ್ಕಾರವನ್ನು ಕೋವಿಡ್ ಮಾರ್ಗಸೂಚಿಯ ಅನ್ವಯ ಇಂದು ಕೊಪ್ಪ ಗ್ರಾಮದ ಹೊರವಲಯದಲ್ಲಿ ನೆರವೇರಿಸಲಾಯಿತು.. ಇಂದೂರು ಗ್ರಾಮ ಪಂಚಾಯತಿ ಸದಸ್ಯರು, ಮುಂಡಗೋಡ ತಾಲೂಕಾಡಳಿತದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯವರ ನೇತೃತ್ವದಲ್ಲಿ ಕೋವಿಡ್ ನಿಯಮದ ಅನ್ವಯ ಅಂತ್ಯ ಸಂಸ್ಕಾರ ಮಾಡಲಾಯಿತು.. ಇಂದು ಬೆಳಿಗ್ಗೆ ಉಸಿರಾಟದ ತೊಂದರೆಯಿಂದ ಕೊಪ್ಪ ಗ್ರಾಮದ ಮಹಿಳೆ ಮೃತಪಟ್ಟಿದ್ದರು..
ಲಾಕ್ ಡೌನ್ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿವೆ ಬಡ ಕಾರ್ಮಿಕ ಕುಟುಂಬಗಳು..!
ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿವೆ.. ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬಗಳು, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು ಆಗದೇ ಸಂಕಷ್ಟಕ್ಕೆ ಸಿಲುಕಿವೆ.. ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ದರೂ ಈ ಕಾರ್ಮಿಕರ ಕುಟುಂಬದಲ್ಲಿದ್ದು ಒಂದೊತ್ತಿನ ಊಟಕ್ಕೂ ಪರದಾಡುತ್ತಿವೆ.. ಲಾಕ್ ಡೌನ್ ಗೂ ಮುಂಚೆ ದುಡಿದು ಶೇಖರಿಸಿಟ್ಟುಕೊಂಡಿದ್ದ ದಿನಸಿ ಖಾಲಿಯಾಗಿ ಈಗ ಕುಟುಂಬ ಪರದಾಡುವಂತಾಗಿದೆ.. ಕೈಯಲ್ಲಿ ಹಣವಿಲ್ಲ, ಮಾಡಲು ಕೆಲಸವಿಲ್ಲ, ಹೇಗಾದ್ರೂ ಸರಿ ಪುಟ್ಟ...


