Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಪುಟ್ಟ ಬಾಲಕಿಗೂ ಬಿಡಲಿಲ್ಲ ಹೆಮ್ಮಾರಿ; ಆಸ್ಪತ್ರೆಗೆ ಕರೆದೊಯ್ಯುವಾಗ ಕಣ್ಣೀರು ಹಾಕಿದ ಬಾಲಕಿ..!

ಪುಟ್ಟ ಬಾಲಕಿಗೂ ಬಿಡಲಿಲ್ಲ ಹೆಮ್ಮಾರಿ; ಆಸ್ಪತ್ರೆಗೆ ಕರೆದೊಯ್ಯುವಾಗ ಕಣ್ಣೀರು ಹಾಕಿದ ಬಾಲಕಿ..!

ಮುಂಡಗೋಡ- ತಾಲೂಕಿನ ಅಗಡಿ ಗ್ರಾಮದಲ್ಲಿ ಪುಟ್ಟ ಕಂದಮ್ಮನಿಗೂ ಪಾಸಿಟಿವ್ ದೃಡಪಟ್ಟಿದ್ದು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನದ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಯಿತು.. ಈ ವೇಳೆ ತನ್ನ ಕುಟುಂಬವನ್ನು ಬಿಟ್ಟು ಕೋವಿಡ್ ಕೇರ್ ಸೆಂಟರ್ ಗೆ ಹೋಗುವಾಗ ಪುಟ್ಟ ಮಗು ಕಣ್ಣೀರು ಹಾಕಿದೆ.. ಅಂದಹಾಗೆ ಅಗಡಿ ಗ್ರಾಮದಲ್ಲಿ ಪುಟ್ಟ ಬಾಲಕಿಯೂ ಸೇರಿ ಒಂದೇ ಕುಟುಂಬದ ಮೂವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರೆಲ್ಲರನ್ನೂ ಇಂದು ಕೋವಿಡ್ ಸೆಂಟರ್ ಗೆ ದಾಖಲಿಸಲು ಅಧಿಕಾರಿಗಳ ತಂಡ ಹಾಗೂ ಹುನಗುಂದ...

Post
ನಂದಿಕಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೌಡಿ ಮಂಗನ ಹಾವಳಿ..!

ನಂದಿಕಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೌಡಿ ಮಂಗನ ಹಾವಳಿ..!

ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೌಡಿ ಮಂಗವೊಂದು ಹಾವಳಿ ಮಾಡುತ್ತಿದೆ.. ಕಳೆದ ಎರಡು ದಿನದ ಹಿಂದೆಯಷ್ಟೇ ಈ ರೌಡಿ ಮಂಗ ತನ್ನ ಜೊತೆಗಿದ್ದ ಎರಡು ಮಂಗಗಳನ್ನೇ ಬಲಿ ಪಡದಿತ್ತು.. ಅಲ್ಲದೇ ಮತ್ತೆ ಈಗಲೂ ತನ್ನ ಜೊತೆಗಿರೋ ಮಂಗಗಳನ್ನೇ ಅಟ್ಟಾಡಿಸಿ ಕಡಿಯುತ್ತಿದೆ.. ಹೀಗಾಗಿ, ನಿತ್ಯವೂ ಒಂದಿಲ್ಲೊಂದು ಕಿರಿಕ್ ಮಾಡುತ್ತ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.. ಇನ್ನು ಎಲ್ಲೆಂದರಲ್ಲಿ ಜಿಗಿದು ಬರುವ ರೌಡಿ ಮಂಗ, ಮನೆಯ ಒಳಗೂ ಬಂದು ದಾಂಧಲೆ ಮಾಡುತ್ತಿದೆ.. ಇನ್ನು, ಯಾರಾದ್ರೂ ಇದರ...

Post
ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!

ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!

ಮುಂಡಗೋಡ-ತಾಲೂಕಿನ ಹುನಗುಂದ ಗ್ರಾಮದಲ್ಲಿ ತುಂಬು ಗರ್ಬಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌. ಇನ್ನೇನು ನಾಲ್ಕೈದು ದಿನದಲ್ಲಿ ಹೆರಿಗೆ ಆಗತ್ತೆ ಅಂತಾ ಈಗಾಗಲೇ ವೈದ್ಯರು ಡೇಟ್ ಕೂಡ ನೀಡಿದ್ದಾರೆ.. ಅಂತದ್ದರಲ್ಲಿ ಆ ಗರ್ಭಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಹೀಗಾಗಿ ಸೋಂಕಿತ ಗರ್ಭಿಣಿಗೆ ಮುಂಡಗೋಡ ಕೋವಿಡ್ ಕೇರ್ ಸಂಟರ್ ಗೆ ದಾಖಲಿಸಲು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನ ಇಂದು ಹುನಗುಂದ ಗ್ರಾಮಕ್ಕೆ ಆಗಮಿಸಿತ್ತು.. ಆದ್ರೆ ಈ ವೇಳೆ ಕೋವಿಡ್ ಕೇರ್ ಸೆಂಟರ್ ಗೆ ಸೋಂಕಿತೆಯನ್ನು ದಾಖಲಿಸಲು ಕುಟುಂಬಸ್ಥರು...

Post

ಕೊರೋನಾ ಎರಡನೇ ಅಲೆ ಭೀತಿ, ಮತ್ತೆ ಟಫ್ ರೂಲ್ಸ್… 6 ರಿಂದ 9 ನೇ ತರಗತಿಗಳು ಬಂದ್.

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ.  ವಿದ್ಯಾಗಮವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯು, ವಿವಿ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳ್ನು ಹೊರತು...

Post

ನಂದಿಕಟ್ಟಾ ಗ್ರಾಮದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು.. ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್...

Post

ಇಂದೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಹೆಬ್ಬಾರ್ ಚಾಲನೆ

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಗಾಟಿಸಿದ್ರು.. ಇಂದೂರು ಗ್ರಾಮದ ಶ್ರೀ ಗುರು ಗೋವಿಂದ ಸಂತ ಶಿಶುನಾಳ ಶರೀಫರ ಮಠದ ಆವರಣದಲ್ಲಿ ಆಯೋಜನೆಗೊಂಡಿರೋ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸಹದೇವಪ್ಪ ನಡಗೇರ್ ಅವರನ್ನು ಸಚಿವರು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಸಮ್ಮೇಳನಾಧ್ಯಕ್ಷರ ಹಿತ ನುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಮ್ಮೇಳನದಲ್ಲಿ, ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಿಲ್ಲಾಪಂಚಾಯತ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಚುಸಾಪ ಜಿಲ್ಲಾಧ್ಯಕ್ಷ ಜೆ.ಯು.ನಾಯಕ, ತಾಲೂಕಾ ಘಟಕದ...

Post

ಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..

Post

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ

ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ...

Post

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ

ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..  

Post

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ

ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆ‌ಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..