Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

ಮುಂಡಗೋಡಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ..! ಟ್ಯಾಕ್ಸಿ ಚಾಲಕರಿಗೆ ಪಾಠ ಮಾಡಿದ ಡಿವೈಎಸ್ಪಿ ಮೇಡಂ..!

Police News : ಮುಂಡಗೋಡ ಪಟ್ಟಣದಲ್ಲಿ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ನೇತೃತ್ವದಲ್ಲಿ, ಆಟೋ ಮತ್ತು ಟ್ಯಾಕ್ಸಿ ಚಾಲಕರ ರ್ಯಾಲಿಯನ್ನು ಕೈಗೊಂಡು ಮಾದಕ ದ್ರವ್ಯದ ದುಷ್ಪರಿಣಾಮಗಳು & ರಸ್ತೆ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿದ್ರು. ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಮೇಡಮ್ಮು, ಮಾದಕ ದ್ರವ್ಯಗಳ ಬಳಕೆಯಿಂದ ಸಂಭವಿಸಬಹುದಾದ ದುರಂತಗಳ ಬಗ್ಗೆ, ಟ್ಯಾಕ್ಸಿ ಚಾಲಕರಿಗೆ ತಿಳುವಳಿಕೆ ನೀಡಿದ್ರು‌. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್,...

Post
ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!

ಶಿರಸಿ ರಸ್ತೆಯ ಪಾಳಾ-ಸಿಂಗನಳ್ಳಿ ನಡುವೆ ಹಳ್ಳಕ್ಕೆ ಬಿದ್ದ ಕಾರ್, ಓರ್ವನಿಗೆ ಗಾಯ..!

Accident News; ಮುಂಡಗೋಡ ತಾಲೂಕಿನ ಪಾಳಾ ಹಾಗೂ ಸಿಂಗನಳ್ಳಿ ನಡುವೆ ಶಿರಸಿ ರಸ್ತೆಯಲ್ಲಿ, ಕಾರ್ ಅಪಘಾತವಾಗಿದೆ. ಸಿಂಗನಳ್ಳಿ ಬಳಿಯ ರಸ್ತೆ ಪಕ್ಕದ ಹಳ್ಳಕ್ಕೆ ಕಾರ್ ಬಿದ್ದಿದ್ದು, ಓರ್ವನಿಗೆ ಗಾಯವಾಗಿದೆ ಅನ್ನೋ ಮಾಹಿತಿ ಬಂದಿದೆ. ಮುಂಡಗೋಡ ಪೊಲೀಸರ ಮಾಹಿತಿ ಪ್ರಕಾರ, ಕಾರಿನಲ್ಲಿದ್ದವರು ರಾಣೆಬೆನ್ನೂರು ಮೂಲದವರು ಎನ್ನಲಾಗಿದ್ದು, ಕುಡಿದು ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಹೀಗಾಗಿ, ವೇಗವಾಗಿ ಚಲಾಯಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಅದ್ರಲ್ಲಿ ಓರ್ವನಿಗೆ ಗಾಯವಾಗಿದೆ. ಮುಂಡಗೋಡ ಪೊಲೀಸರು...

Post
ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!   ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ,...

Post
ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

ಸೀ ಬರ್ಡ್ ಸಂತ್ರಸ್ಥರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ..!

Sea Bird News; ಕಾರವಾರ; ಸೀಬರ್ಡ್ ನೌಕಾನೆಲೆ ಯೋಜನೆಯಡಿ ಭೂಮಿ ಕಳೆದುಕೊಂಡಿದ್ದ 57 ಭೂ ಮಾಲೀಕರಿಗೆ ಹೆಚ್ಚುವರಿ ಪರಿಹಾರದ ಮೊತ್ತ ರೂ.10.47 ಕೋಟಿಗಳನ್ನು ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂತ್ರಸ್ಥ ಭೂ ಮಾಲೀಕರ ಬ್ಯಾಂಕ್ ಖಾತೆಗಳಿಗೆ ಆರ್.ಟಿ.ಜಿ.ಎಸ್ ಮೂಲಕ ಹಣ ವರ್ಗಾವಣೆ ಮಾಡಿದ ಸಚಿವರು, ನೌಕನೆಲೆಗೆ ಅಗತ್ಯವಿರುವ ಜಮೀನು ಮತ್ತು ಎಲ್ಲಾ ರೀತಿಯ ವ್ಯವಸ್ಥೆಯನ್ನು ಕಾರವಾರ...

Post
ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

ಕಾರವಾರದಲ್ಲಿ ಗೋಶಾಲೆ ಉದ್ಘಾಟಿಸಿದ ಸಚಿವ, ಗೋವು ತಾಯಿ ಸಮಾನ ಅಂದ್ರು; ಸಚಿವ ಮಂಕಾಳ ವೈದ್ಯ

Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು. ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್,...

Post
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!

Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು...

Post
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!

Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ...

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! Uttar Kannada News Today; ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..! ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ...