ವಿಶೇಷ ವರದಿ ಕಾಳ ಸರ್ಪ ದೋಷ, ನಾಗದೋಷಗಳ ಪರಿಹಾರಕ್ಕಾಗಿ ಸಾಕಷ್ಟು ಜನ ಕುಕ್ಕೆ ಸುಬ್ರಮ್ಮಣ್ಯ ಕ್ಷೇತ್ರಕ್ಕೆ ಹೋಗ್ತಾರೆ.. ಆದ್ರೆ ಕುಕ್ಕೆ ಶ್ರೀ ಕ್ಷೇತ್ರದ ದಿವ್ಯ ಸನ್ನಿಧಾನದಂತೆಯೇ ಮತ್ತೊಂದು ಸನ್ನಿಧಾನ ನಮ್ಮ ಸಮೀಪದಲ್ಲೇ ಇದೆ.. ಹೌದು, ಶಿಗ್ಗಾವಿ ತಾಲೂಕಿನ ಅರಟಾಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯ ಲದ ಆವರಣದಲ್ಲಿ ಶ್ರೀ ಸುಬ್ರಮ್ಮಣ್ಯ ಸ್ವಾಮಿ ನೆಲೆ ನಿಂತಿದ್ದಾರೆ.. ಭವ್ಯವಾದ ಆಲದ ಮರದ ಕೆಳಗೆ ವಿರಾಜಮಾನವಾಗಿರೋ ಸುಭ್ರಮ್ಮಣ್ಯ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರತ್ತೆ.. ಇನ್ನು ಸರ್ಪದೋಷ, ಕಾಳಸರ್ಪದೋಷ ಮುಂತಾದ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: ಉತ್ತರ ಕನ್ನಡ
ಶೇಂಗಾ ಬೆಳೆದ ತಾಲೂಕಿನ ರೈತನ ಬದುಕು ಮೂರಾಬಟ್ಟೆ; ಇದೇಲ್ಲ ತೌಕ್ತೆ ಚಂಡ ಮಾರುತದ ಎಫೆಕ್ಟ್ ಕಣ್ರಿ..!
ಮುಂಡಗೋಡ- ತಾಲೂಕಿನ ಅನ್ನದಾತ ಅಕ್ಷರಶಃ ಸಂಕಷ್ಟದಲ್ಲಿದ್ದಾನೆ. ಬೇಸಿಗೆ ಬೆಳೆಯಾಗಿ ಸಾವಿರಾರು ರೂ. ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತನ ಬದುಕು ಈಗ ಮೂರಾಬಟ್ಟೆಯಾಗಿದೆ. ತೌಕ್ತೆ ಚಂಡ ಮಾರುತದ ಎಫೆಕ್ಟ್ ನಿಂದಾಗಿ ಶೇಂಗಾ ಬೆಳೆದಿದ್ದ ರೈತನಿಗೆ ಈಗ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಯಸ್, ಬಂದಷ್ಟು ಬರಲಿ ಅಂತಾ ತನ್ನ ಗದ್ದೆಯಲ್ಲಿ ಬೆಳೆದು ಮಳೆಯ ನೀರಲ್ಲಿ ಕೊಳೆತು ಹೋಗಿರೋ ಶೇಂಗಾ ಬೆಳೆಯನ್ನು ಒಕ್ಕಲು ಮಾಡುತ್ತಿರೋ ರೈತನ ಮನಸಲ್ಲಿ ಅಕ್ಷರಶಃ ಆತಂಕವಿದೆ.. ಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆಯೇಲ್ಲ...
ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣ ದೇವಾಲಯ ಈಗ ನವನವೀನ..!
ವಿಶೇಷ ವರದಿ.. ಮುಂಡಗೋಡ ತಾಲೂಕು ಅಂದ್ರೆ ಪುಟ್ಟದೊಂದು ಪ್ರಪಂಚ ಇದ್ದಂಗೆ.. ಒಮ್ಮೆ ನೀವು ಮುಂಡಗೋಡ ತಾಲೂಕನ್ನು ಸುತ್ತಿ ಬಂದ್ರೆ ಸಾಕು ಇಡೀ ವಿಶ್ವವನ್ನೇ ಸುತ್ತಿ ಬಂದಷ್ಟು ಜ್ಙಾನ ಸಿಗೋದು ಗ್ಯಾರಂಟಿ.. ಇಲ್ಲಿನ ವೈವಿದ್ಯತೆ ಅನ್ನೋದೇ ಹಾಗಿದೆ.. ಯಾಕಂದ್ರೆ ಇಲ್ಲಿ ಜಗತ್ತಿನಾದ್ಯಂತ ಇರೋ ಬಹುತೇಕ ಜನಾಂಗಗಳು ನೆಲೆ ನಿಂತಿವೆ.. ಟಿಬೇಟಿಗರು, ಸಿದ್ದಿಗಳು, ಲಂಬಾಣಿಗರು, ಗೌಳಿಗರು ಹೀಗೆ ವಿವಿಧ ಜನಾಂಗಗಳು ಇಲ್ಲಿ ನೆಲೆ ನಿಂತಿವೆ.. ಹೀಗಾಗಿ ವಿಶ್ವದ ಬಹುತೇಕ ಜನಾಂಗಗಳನ್ನು ಮುಂಡಗೋಡ ತಾಲೂಕಿನಲ್ಲಿ ಕಾಣಬಹುದು… ಇದು ನಮ್ಮೇಲ್ಲರ ಹೆಮ್ಮೆ.. ಇನ್ನು...
ಲಾಕ್ ಡೌನ್ ಎಫೆಕ್ಟ್- ಶುಂಠಿ ಬೆಳೆದ ರೈತನ ಬದುಕೇ ಕಗ್ಗಂಟು..!
ಮುಂಡಗೋಡ- ತಾಲೂಕಿನಲ್ಲಿ ಶುಂಠಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶುಂಠಿ ಬೆಲೆ ದಿಢೀರನೆ ಕುಸಿದ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುಂಠಿ ಬೆಳೆದಿದ್ದ ರೈತನಿಗೆ ಸದ್ಯ ಲಾಕ್ ಡೌನ್ ಇರೋ ಕಾರಣಕ್ಕೆ, ಶುಂಠಿ ಖರೀದಿಸುವ ವ್ಯಾಪಾರಸ್ಥರು ಬರುತ್ತಿಲ್ಲ.. ಹೀಗಾಗಿ ಇಲ್ಲಿನ ಕೆಲವು ಸ್ಥಳೀಯ ವ್ಯಾಪಾರಿಗಳು 60 ಕೆಜಿಯ ಶುಂಠಿ ಚೀಲಕ್ಕೆ 600 ರಿಂದ 700 ರೂಪಾಯಿ ದರಕ್ಕೆ ಕೇಳುತ್ತಿದ್ದಾರೆ. ಹೀಗಾಗಿ, ಶುಂಠಿ ಬೆಳೆಯಲು ಮಾಡಿದ್ದ ಖರ್ಚೂ ಸಹ ಬರದಾಗಿದೆ...
ಲಾಕ್ ಡೌನ್ ಹಿನ್ನೆಲೆ- ಮುಂಡಗೋಡ ಸಂಪೂರ್ಣ ಸ್ತಬ್ದ; ಫಿಲ್ಡಿಗಿಳಿದ ಪೊಲೀಸ್ರು..!
ಮುಂಡಗೋಡ-ತಾಲೂಕಿನಲ್ಲಿ ಮತ್ತೆ ಕಠಿಣ ಲಾಕ್ ಡೌನ್ ಜಾರಿಯಾದ ಎರಡನೇ ದಿನದ ಹಿನ್ನೆಲೆಯಲ್ಲಿ ಪೊಲೀಸ್ರು ಫಿಲ್ಡಿಗಿಳಿದಿದ್ರು. ಮುಂಡಗೋಡ ಪಟ್ಟಣದ ಎಲ್ಲಾ ರಸ್ತೆಗಳಿಗೂ ಬ್ಯಾರಿಕೇಡ್ ಹಾಕಿ ಪಟ್ಟಣದ ಒಳಗೆ ಅಥವಾ ಹೊರ ಹೋಗುವ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.. ಈ ಮೂಲಕ ಅನಗತ್ಯವಾಗಿ ತಿರುಗಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.. ಮುಂಡಗೋಡ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲಾ ಮಾರ್ಗಗಳಲ್ಲೂ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸುತ್ತಿರೋ ಪೊಲೀಸ್ರು, ಅನಗತ್ಯ ಸಂಚರಿಸೊ ವಾಹನಗಳು ಬಂದ್ರೆ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದಾರೆ.. ವಾಹನ ಸವಾರರ ಜೊತೆ...
ಮುಂಡಗೋಡ ಕೃಷಿ ಇಲಾಖೆ ಬೇಜವಾಬ್ದಾರಿ; ಕೋವಿಡ್ ನಿಯಮ ಪಾಲಿಸದ ರೈತರು..!
ಮುಂಡಗೋಡ-ಪಟ್ಟಣದಲ್ಲಿರೋ ಕೃಷಿ ಇಲಾಖೆಯಲ್ಲಿ ರೈತರಿಗೆ ಬಿತ್ತನೆಗೆ ಬೀಜ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ತಾಲೂಕಿನ ರೈತರು ಇಂದು ಬಿತ್ತನೆ ಬೀಜಗಳ ಖರೀದಿಗಾಗಿ ಮುಗಿ ಬಿದ್ದಿದ್ರು.. ಆದ್ರೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರ ಮರೆತು ಬೀಜ ಖರೀಧಿಸುತ್ತಿದ್ದ ರೈತರಿಗೆ ಇಲಾಖೆಯ ಅಧಿಕಾರಿಗಳು ಕೋವಿಡ್ ನಿಯಮ ಪಾಲಿಸುವಂತೆ ಯಾವುದೇ ನಿರ್ದೇಶನ ನೀಡದೇ ಕಣ್ಮುಚ್ವಿ ಕುಳಿತಿದ್ರು.. ಕೃಷಿ ಇಲಾಖೆಯ ಆವರಣದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದ ರೈತರು ಯಾವುದೇ ಸಾಮಾಜಿಕ ಅಂತರ ಪಾಲಿಸಲಿಲ್ಲ. ಅಲ್ಲದೇ ಅದೇಷ್ಟೋ ರೈತರು ಮಾಸ್ಕ್ ಕೂಡ ಧರಿಸಿರಲಿಲ್ಲ....
ಪುಟ್ಟ ಬಾಲಕಿಗೂ ಬಿಡಲಿಲ್ಲ ಹೆಮ್ಮಾರಿ; ಆಸ್ಪತ್ರೆಗೆ ಕರೆದೊಯ್ಯುವಾಗ ಕಣ್ಣೀರು ಹಾಕಿದ ಬಾಲಕಿ..!
ಮುಂಡಗೋಡ- ತಾಲೂಕಿನ ಅಗಡಿ ಗ್ರಾಮದಲ್ಲಿ ಪುಟ್ಟ ಕಂದಮ್ಮನಿಗೂ ಪಾಸಿಟಿವ್ ದೃಡಪಟ್ಟಿದ್ದು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನದ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ರವಾನಿಸಲಾಯಿತು.. ಈ ವೇಳೆ ತನ್ನ ಕುಟುಂಬವನ್ನು ಬಿಟ್ಟು ಕೋವಿಡ್ ಕೇರ್ ಸೆಂಟರ್ ಗೆ ಹೋಗುವಾಗ ಪುಟ್ಟ ಮಗು ಕಣ್ಣೀರು ಹಾಕಿದೆ.. ಅಂದಹಾಗೆ ಅಗಡಿ ಗ್ರಾಮದಲ್ಲಿ ಪುಟ್ಟ ಬಾಲಕಿಯೂ ಸೇರಿ ಒಂದೇ ಕುಟುಂಬದ ಮೂವರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಸೋಂಕಿತರೆಲ್ಲರನ್ನೂ ಇಂದು ಕೋವಿಡ್ ಸೆಂಟರ್ ಗೆ ದಾಖಲಿಸಲು ಅಧಿಕಾರಿಗಳ ತಂಡ ಹಾಗೂ ಹುನಗುಂದ...
ನಂದಿಕಟ್ಟಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ರೌಡಿ ಮಂಗನ ಹಾವಳಿ..!
ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ರೌಡಿ ಮಂಗವೊಂದು ಹಾವಳಿ ಮಾಡುತ್ತಿದೆ.. ಕಳೆದ ಎರಡು ದಿನದ ಹಿಂದೆಯಷ್ಟೇ ಈ ರೌಡಿ ಮಂಗ ತನ್ನ ಜೊತೆಗಿದ್ದ ಎರಡು ಮಂಗಗಳನ್ನೇ ಬಲಿ ಪಡದಿತ್ತು.. ಅಲ್ಲದೇ ಮತ್ತೆ ಈಗಲೂ ತನ್ನ ಜೊತೆಗಿರೋ ಮಂಗಗಳನ್ನೇ ಅಟ್ಟಾಡಿಸಿ ಕಡಿಯುತ್ತಿದೆ.. ಹೀಗಾಗಿ, ನಿತ್ಯವೂ ಒಂದಿಲ್ಲೊಂದು ಕಿರಿಕ್ ಮಾಡುತ್ತ ಗ್ರಾಮಸ್ಥರಿಗೆ ಆತಂಕ ಮೂಡಿಸಿದೆ.. ಇನ್ನು ಎಲ್ಲೆಂದರಲ್ಲಿ ಜಿಗಿದು ಬರುವ ರೌಡಿ ಮಂಗ, ಮನೆಯ ಒಳಗೂ ಬಂದು ದಾಂಧಲೆ ಮಾಡುತ್ತಿದೆ.. ಇನ್ನು, ಯಾರಾದ್ರೂ ಇದರ...
ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!
ಮುಂಡಗೋಡ-ತಾಲೂಕಿನ ಹುನಗುಂದ ಗ್ರಾಮದಲ್ಲಿ ತುಂಬು ಗರ್ಬಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೇನು ನಾಲ್ಕೈದು ದಿನದಲ್ಲಿ ಹೆರಿಗೆ ಆಗತ್ತೆ ಅಂತಾ ಈಗಾಗಲೇ ವೈದ್ಯರು ಡೇಟ್ ಕೂಡ ನೀಡಿದ್ದಾರೆ.. ಅಂತದ್ದರಲ್ಲಿ ಆ ಗರ್ಭಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಹೀಗಾಗಿ ಸೋಂಕಿತ ಗರ್ಭಿಣಿಗೆ ಮುಂಡಗೋಡ ಕೋವಿಡ್ ಕೇರ್ ಸಂಟರ್ ಗೆ ದಾಖಲಿಸಲು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನ ಇಂದು ಹುನಗುಂದ ಗ್ರಾಮಕ್ಕೆ ಆಗಮಿಸಿತ್ತು.. ಆದ್ರೆ ಈ ವೇಳೆ ಕೋವಿಡ್ ಕೇರ್ ಸೆಂಟರ್ ಗೆ ಸೋಂಕಿತೆಯನ್ನು ದಾಖಲಿಸಲು ಕುಟುಂಬಸ್ಥರು...
ಕೊರೋನಾ ಎರಡನೇ ಅಲೆ ಭೀತಿ, ಮತ್ತೆ ಟಫ್ ರೂಲ್ಸ್… 6 ರಿಂದ 9 ನೇ ತರಗತಿಗಳು ಬಂದ್.
ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ. ವಿದ್ಯಾಗಮವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯು, ವಿವಿ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳ್ನು ಹೊರತು...
