ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
Top Stories
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Category: ಉತ್ತರ ಕನ್ನಡ
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ವಿದ್ಯುತ್ ಅವಘಡ; ಭತ್ತದ ಮೇವು ತುಂಬಿದ್ದ ಟ್ರಾಕ್ಟರ್ ಗೆ ಬೆಂಕಿ, ಹಾನಿ
ಮುಂಡಗೋಡ- ಭತ್ತದ ಒಣಮೇವು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ತಾಲೂಕಿನ ಪಾಳಾದಲ್ಲಿ ನಡೆದಿದೆ.. ವಿದ್ಯತ್ ಕಂಬದ ಲೈನ್ ತಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು ಟ್ರಾಕ್ಟರ ನಲ್ಲಿ ಸಾಗಿಸುತ್ತಿದ್ದ 0.5 ಎಕರೆಯ, ಸುಮಾರು 50 ಸಾವಿರ ರೂ. ಮೌಲ್ಯದ ಬತ್ತದ ಮೇವು ಸುಟ್ಟು ಭಸ್ಮವಾಗಿದೆ.. ಅದೃಷ್ಟವಶಾತ್ ಟ್ರಾಕ್ಟರ್ ಗೆ ಯಾವುದೇ ಹಾನಿಯಾಗಿಲ್ಲ.. ಇಕ್ಬಾಲ್ ಬಾರಾಸಾಬ್ ಹೊಂಡದ ಎಂವುವವರಿಗೆ ಸೇರಿದ ಮೇವು ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಆಗಬಹುದಾಗಿದ್ದ ಹೆಚ್ಚಿನ...
ಹುನಗುಂದ ಗ್ರಾಪಂ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದಿನಿಂದ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಈಗಾಗಲೇ ಇಲ್ಲಿನ ಪ್ರಮುಖ ಮೂರು ವಾರ್ಡುಗಳಿಗೆ ಬಿಜೆಪಿ ತನ್ನ ಬೆಂಬಲಿತ ಅಭ್ಯರ್ಥಿಗಳನ್ನ ಫೈನಲ್ ಮಾಡಿಕೊಂಡಿದೆ, ಬರೋಬ್ಬರಿ 9 ಜನ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅದ್ರಂತೆ, ಕಾಂಗ್ರೆಸ್ ಕೂಡ ಮೂರೂ ವಾರ್ಡುಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಫಿಕ್ಸ್ ಮಾಡಿಕೊಂಡಿದೆ..ವಾರ್ಡ್ ನಂಬರ್ – 1. ...
ಮುಂಡಗೋಡ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ..! ಮರೆಯಲಾರದ ಅದ್ಭುತ ಕ್ಷಣ..!!
ಮುಂಡಗೋಡ- ನಿಜಕ್ಕೂ ಅದೊಂದು ಅದ್ಭುತ ಕಾರ್ಯಕ್ರಮ.. ಅವಾಗೇಲ್ಲಾ ನಾವು ಹೇಗಿದ್ವಿ..? ಅಂತಾ ಪ್ರತೀಕ್ಷಣ ನೆನಪಿನ ಪುಟಗಳ ಮೇಲೆ ಹಾದು ಹೋಗುತ್ತಿದ್ದ ಭಾವನೆಗಳೆಲ್ಲ ಥಟ್ಟನೇ ಎದ್ದು ಕುಳಿತ ಅನುಭವ.. ಕೀಟಲೆ, ಮೋಜು, ಮಸ್ತಿ ಒಂದಾ ಎರಡಾ..? ನಮಗೆ ಮತ್ತೆ ಅಂತಹದ್ದೊಂದು ಗೋಲ್ಡನ್ ಲೈಫ್ ಸಿಗತ್ತಾ..? ಇಂತಹದ್ದೊಂದು ಪ್ರಶ್ನೆಗೆ ಬಹುಶಃ ಯಾರೂ ಉತ್ತರಿಸಲಿಕ್ಕಿಲ್ಲ.. ಆದ್ರೆ, ಮುಂಡಗೋಡಿನ ಕೆಲವು ಭಾವನಾತ್ಮಕ ಜೀವಿಗಳ ಕೂಟ ಮತ್ತದೇ ಹಳೆಯ ನೆನಪಿನ ದೋಣಿ ಏರಿದೆ.. ಆ ಹೊತ್ತಲ್ಲಿ ನಡೆದುಹೋದ ಅಷ್ಟೂ ಘಟನೆಗಳನ್ನ ಭಾವದಂಗಳದಲ್ಲಿ ಮತ್ತೊಮ್ಮೆ ಮೆಲಕು...
ಕೊಪ್ಪ ಬಳಿ ಆಯತಪ್ಪಿ ಬಿದ್ದ ಬೈಕ್; ಬೌದ್ದ ಬಿಕ್ಕುವಿಗೆ ಗಂಭೀರ ಗಾಯ
ಮುಂಡಗೋಡ: ಬೈಕ್ ಆಯತಪ್ಪಿ ಬಿದ್ದು ಬೈಕ್ ಸವಾರ ಬೌದ್ದ ಸನ್ಯಾಸಿಗೆ ಗಂಭೀರ ಗಾಯವಾಗಿ, ಹಿಂಬದಿ ಕುಳಿತಿದ್ದ ಮತ್ತೋರ್ವನಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಾಲೂಕಿನ ಕೊಪ್ಪ ಇಂದಿರಾನಗರ ಸೇತುವೆ ಬಳಿ ನಡೆದಿದೆ.. ಗಾಯಗೊಂಡವರನ್ನು ಟಿಬೆಟಿಯನ್ ಲಾಮಾ ಕ್ಯಾಂಪ್ ನಂ.2 ರ ಬೌದ್ದ ಬಿಕ್ಕು ಸಿರಿಂಗ್ ಅಂತಾ ಗುರುತಿಸಲಾಗಿದೆ.. ಹಿಂಬದಿ ಸವಾರ ನಿಮಾ ಅಂತಾ ತಿಳಿದು ಬಂದಿದೆ.. ಇವರಿಬ್ಬರು ಸೇರಿ ಮುಂಡಗೋಡದಿಂದ ಕಲಘಟಗಿ ರಸ್ತೆಯ ಕಡೆ ತಮ್ಮ ಮೋಟಾರ ಸೈಕಲ್ನ್ನು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಇಂದಿರಾನಗರದ ಸೇತುವೆಯ ಹತ್ತಿರ ಬೈಕನಿಂದ...
ಅವಿರೋಧ ಆಯ್ಕೆಗೆ ಹರಾಜು; ಅಂತವರ ಗಡಿಪಾರಿಗೆ ಚು.ಆಯೋಗ ತಯಾರಿ
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇನ್ನಿಲ್ಲದ ಅಕ್ರಮಗಳು ನಡಿಯತ್ತೆ.. ಹಣ, ಹೆಂಡ, ಸೀರೆ ಅದು ಇದು ಅಂತಾ ಆಮೀಷಗಳನ್ನ ಒಡ್ಡಿ ಮತದಾರರನ್ನ ಸೆಳೆಯುವ ಅಡ್ಡದಾರಿಗಳನ್ನೂ ಅಭ್ಯರ್ಥಿಗಳು ಹಿಡಿಯುತ್ತಾರೆ.. ಸತ್ಯ ಅಂದ್ರೆ ಕೆಲವು ಹಳ್ಳಿಗಳಲ್ಲಿ ಗ್ರಾಮ ಪಂಚಾಯತಿಗೆ ಅವಿರೋಧ ಆಯ್ಕೆಯಾಗಲು ಹರಾಜು ನಡೆಸುವ ಹೀನ ಸಂಸ್ಕೃತಿಯೂ ನಡೆಯುತ್ತಿದೆ.. ಇಷ್ಟಿಷ್ಟು ಹಣ ಕೊಟ್ರೆ ಮುಗೀತು, ಆತ ಚುನಾವಣೆಗೆ ಸ್ಪರ್ಧಿಸದೇ ಅವಿರೋಧವಾಗಿ ಆಯ್ಕೆಯಾಗಿ ಬಿಡುತ್ತಾನೆ.. ಅಲ್ಲಿ ಯಾರ ಹತ್ರ ಹಣ ಇದೆಯೋ ಅವನೇ ಸದಸ್ಯನಾಗಿ ಬಿಡ್ತಾನೆ.. ಅಂತಹ ಹಣವನ್ನು ದೇವಸ್ಥಾನಗಳಿಗೋ ಅಥವಾ...
ಗ್ರಾಪಂ ಚುನಾವಣೆ; ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು..! ಮೂಲ- ವಲಸಿಗರ ಭಿನ್ನ ಮಸಲತ್ತು..!!
ಮುಂಡಗೋಡ: ತಾಲೂಕಿನಲ್ಲಿ ಗ್ರಾಮ ಪಂಚಾಯತಿ ಚುನಾವಣೆ ರಂಗು ಪಡೆದಿದೆ.. ಬಿಜೆಪಿಗೆ ತನ್ನ ಬೆಂಬಲಿತ ಅಭ್ಯರ್ಥಿಗಳ ಆಯ್ಕೆಯೇ ಪೀಕಲಾಟ ತಂದಿಟ್ಟಿದೆ.. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ಪಟ್ಟಣದ ಹೊರ ವಲಯದಲ್ಲಿರುವ ಮಹಾಲೆ ಮಿಲ್ ನಲ್ಲಿ ರವಿವಾರ ದಿನ ತೀವ್ರ ಕಸರತ್ತು ನಡೆಸಿ, ಕೆಲವೊಂದು ಅಭ್ಯರ್ಥಿಗಳ ಪಟ್ಟಿ ರೆಡಿ ಮಾಡಿದ್ದಾರೆ.. ಆದ್ರೆ ಇಡೀ ಇಡಿಯಾಗಿ ಮುಖಂಡರನ್ನ ಕರೆದ್ರೂ ಅಭ್ಯರ್ಥಿಗಳ ಆಯ್ಕೆ ಮಾತ್ರ ಪೂರ್ಣಗೊಂಡಿಲ್ಲ.. ತಾಲೂಕಿನ ಪ್ರತಿ ಪಂಚಾಯತ ವ್ಯಾಪ್ತಿಯ ವಾರ್ಡಗಳಲ್ಲಿ ಆಯಾ ಮುಖಂಡರ ಸಲಹೆ ಸೂಚನೆ ಪಡೆದೇ ಅಭ್ಯರ್ಥಿಗಳ...
ಕೋಡಿಹಳ್ಳಿ ವಿರುದ್ಧ ಸಚಿವ ಹೆಬ್ಬಾರ್ ಕಿಡಿ ಪ್ರತಿಭಟನೆ ಕೈಬಿಡಿ, ನೌಕರರಿಗೆ ಮನವಿ
ಮುಂಡಗೋಡ- ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಇಂದು ಭರವಸೆ ನೀಡಿದ್ದಾರೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ಮಾಡಿದ್ದಾರೆ. ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗಲು ಸಚಿವರು ವಿನಂತಿಸಿದ್ದಾರೆ.. ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ...
ಯುವತಿ ನಾಪತ್ತೆ ದೂರು; ಅಗಡಿ ಗ್ರಾಮದ ಯುವಕನೂ ನಾಪತ್ತೆ
ಮುಂಡಗೋಡ: ಪಟ್ಟಣದ ಕಿಲ್ಲೇ ಓಣಿಯಲ್ಲಿನ ಯುವತಿಯೋರ್ವಳು ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿ ಕಾಣೆಯಾದ ಬಗ್ಗೆ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ಯುವತಿಯನ್ನು ಪರವೀನಬಾನು ಫಕೀರ(20) ಎಂದು ತಿಳಿದು ಬಂದಿದ್ದು ಈಕೆಯು ಡಿ.4 ರಂದು ಮಧ್ಯಾಹ್ನ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಮನೆಯಿಂದ ಹೋದವಳು ಈ ವರೆಗೂ ಮನೆಗೂ ಬಾರದೆ ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ. ತಾಲೂಕಿನ ಅಗಡಿ ಗ್ರಾಮದ ಯುವಕ ಶಾರೂಖ್ ಪಠಾಣ ಎಂಬುವನು ಕಾಣುತ್ತಿಲ್ಲ ಆತನೊಂದಿಗೆ ಹೋಗಿರಬಹುದೆಂಬ ಸಂಶಯವಿದೆ ತಮ್ಮ ಸಹೋದರಿಯನ್ನು ಹುಡಿಕಿ...
ಗುಂಜಾವತಿ ಬಳಿ ಕಾರಿಗೆ ಬೈಕ್ ಡಿಕ್ಕಿ; ಬೈಕ್ ಸವಾರ ಗಂಭೀರ
ಮುಂಡಗೋಡ: ಕಾರಿಗೆ ಮೋಟರ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು ಮೈನಳ್ಳಿ ಗ್ರಾಮದ ಸಣ್ಯಾ ಸಿದ್ದಿ ಎಂದು ತಿಳಿದು ಬಂದಿದೆ. ಈತನು ಮುಂಡಗೋಡ ಕಡೆಯಿಂದ ಹೋಗುತ್ತಿರುವಾಗ ಗುಂಜಾವತಿ ಗ್ರಾಮದ ಮಸೀದಿಯ ಹತ್ತಿರ ಯಲ್ಲಾಪೂರದಿಂದ ಮುಂಡಗೋಡ ಕಡೆಗೆ ಬರುತ್ತಿರುವ ಕಾರಿಗೆ ಡಿಕ್ಕಿ ಹೊಡೆದು ಸ್ವಯಂಕೃತ ಅಪಘಾತ ಪಡಿಸಿಕೊಂಡು ಹಣೆ, ತಲೆಗೆ, ಕಾಲು ಹಾಗೂ ಗದ್ದಕ್ಕೆ ಗಾಯಪಡಿಸಿಕೊಂಡಿದ್ದಾನೆಂದು ಮುಂಡಗೋಡ ಠಾಣೆಯಲ್ಲಿ ನೀಡಿದ...